nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    October 26, 2025
    Facebook Twitter Instagram
    ಟ್ರೆಂಡಿಂಗ್
    • ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್
    • ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್
    • ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ
    • ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ
    • ನವೆಂಬರ್ 3ರಂದು ಪುಸ್ತಕಗಳ ಬಹಿರಂಗ ಹರಾಜು
    • ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯ: ಶ್ರೀ ನಂಜಾವದೂತ ಸ್ವಾಮೀಜಿ
    • ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕರಿಗೆ ತಿವಿದ ಹೋರಿ
    • ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊರಟ್ಟಿ ನಿರ್ಧಾರ ಸರಿಯಿದೆ: ಜೆಡಿಎಸ್ ಪಕ್ಷದಲ್ಲಿ ಬೆಲೆ ಸಿಗಲ್ಲ: ಶಾಸಕ ಎಸ್.ಆರ್.ಶ್ರೀ ನಿವಾಸ್.
    Uncategorized May 4, 2022

    ಹೊರಟ್ಟಿ ನಿರ್ಧಾರ ಸರಿಯಿದೆ: ಜೆಡಿಎಸ್ ಪಕ್ಷದಲ್ಲಿ ಬೆಲೆ ಸಿಗಲ್ಲ: ಶಾಸಕ ಎಸ್.ಆರ್.ಶ್ರೀ ನಿವಾಸ್.

    By adminMay 4, 2022No Comments1 Min Read
    gubi

    ಗುಬ್ಬಿ:ಬಸವರಾಜು ಹೊರಟ್ಟಿಯವರು ಪ್ರಬುದ್ದ ರಾಜಕಾರಣಿ. ಬುದ್ದಿವಂತರು, ವಿಚಾರವಂತರು ಅವರ ತೀರ್ಮಾನ ಸರಿಯಾಗಿ ಇರುತ್ತದೆ ಜೆಡಿಎಸ್ ನಲ್ಲಿ ಇರುವವರಿಗೆ ಬೆಲೆ ಇಲ್ಲ ಎಂದು ಶಾಸಕ ಎಸ್ .ಆರ್. ಶ್ರೀನಿವಾಸ್ ತಿಳಿಸಿದರು.

    ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಜೋಗಿಹಳ್ಳಿ ,ಮಠ ಗ್ರಾಮದಲ್ಲಿ ಸುಮಾರು 60 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು , ನಾನು ಕೂಡ ಜೆಡಿಎಸ್ ನಿಂದ ನಾಲ್ಕು ಬಾರಿ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಬಂದಿದ್ದಾನೆ. ನನ್ನನ್ನೇ ಮೂಲೆಗುಂಪು ಮಾಡಿದ್ದಾರೆ. ಇವತ್ತು ಜೆಡಿಎಸ್ ಪಕ್ಷದಲ್ಲಿ ಇದ್ರೂ ಕೂಡ ಆಟಕುಂಟು ಲೆಕ್ಕಕಿಲ್ಲ ಎಂಬ ಪರಿಸ್ಥಿತಿಯಲ್ಲಿ ನಾನು ಇದ್ದೇನೆ. ನಾನು ಜೆಡಿಎಸ್ ಪಕ್ಷದಲ್ಲಿ ಇದ್ದೇನೆ ಪಕ್ಷ ಬಿಟ್ಟಿಲ್ಲ ಆದರೆ ನನ್ನನ್ನು ಅವರೇ ದೂರ ಮಾಡಿಕೊಳುತ್ತಿದ್ದಾರೆ ಎಂದು ಅವರು ಅಸಮಾಧಾನ ತೋಡಿಕೊಂಡರು.


    Provided by
    Provided by
    Provided by

    ಚುನಾವಣೆ ಪಕ್ಷದ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡುವುದಿಲ್ಲ. ಕಾರ್ಯಕರ್ತರನ್ನ ಕೇಳಿ ಹೇಳುತ್ತೇನೆ. ನನ್ನ ಕಾರ್ಯಕರ್ತರೇ ನನ್ನ ಬೆನ್ನೆಲುಬು. ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಂತಾಗಲೂ ನನ್ನ ಕಾರ್ಯಕರ್ತರನ್ನು ನಂಬಿದ್ದೇನೆ. ಅವರ ತಿರ್ಮಾನವೇ ನನ್ನ ತೀರ್ಮಾನ ಎಂದರು.

    ಇದೇ ಸಂಧರ್ಭದಲ್ಲಿ ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದಗಂಗಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಸವರಾಜು , ವಿ ಎಸ್ ಎಸ್ ಎನ್ ಅಧ್ಯಕ್ಷ ದೇವರಾಜು , ಸದಸ್ಯರಾದ ಕೆ.ಟಿ.ರಾಜು, ಬಸವರಾಜು , ಮುಖಂಡರಾದ ಕುಂಟರಾಮನಹಳ್ಳಿ ಮಂಜಣ್ಣ, ನಟರಾಜು, ಕರಿಬಸವಣ್ಣ , ಸಿದ್ದರಾಮಣ್ಣ, ಸಣ್ಣರಂಗಯ್ಯ, ಲಿಂಗರಾಜು ,ಮೂರ್ತಣ್ಣ ,ಮಂಜುನಾಥ್ , ವಿಜಿಕುಮಾರ್ ಗುತ್ತಿಗೆದಾರ ಕೃಷ್ಣೇಗೌಡ, ಪಿಡಿಓ ರಾಜೇಂದ್ರಪ್ರಸಾದ್, ಗ್ರಾಮಸ್ಥರು ಭಾಗವಹಿಸಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಹೋರಿ ತಿವಿದು ಓರ್ವ ವಯೋವೃದ್ಧ ಸಾವು

    October 23, 2025

    ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ

    October 19, 2025

    ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    October 18, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ: ಇಂದು ತುರುವೇಕೆರೆಯ ಪ್ರವಾಸಿಮಂದಿರದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಸಲುವಾಗಿ (ವ್ಯಾಪ್ತಿ — ತುಮಕೂರುˌ ಚಿತ್ರದುರ್ಗˌ ಚಿಕ್ಕಬಳ್ಳಾಪುರˌ ದಾವಣಗೆರೆˌ…

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    October 26, 2025

    ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

    October 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.