nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026
    Facebook Twitter Instagram
    ಟ್ರೆಂಡಿಂಗ್
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊರಟ್ಟಿ ನಿರ್ಧಾರ ಸರಿಯಿದೆ: ಜೆಡಿಎಸ್ ಪಕ್ಷದಲ್ಲಿ ಬೆಲೆ ಸಿಗಲ್ಲ: ಶಾಸಕ ಎಸ್.ಆರ್.ಶ್ರೀ ನಿವಾಸ್.
    Uncategorized May 4, 2022

    ಹೊರಟ್ಟಿ ನಿರ್ಧಾರ ಸರಿಯಿದೆ: ಜೆಡಿಎಸ್ ಪಕ್ಷದಲ್ಲಿ ಬೆಲೆ ಸಿಗಲ್ಲ: ಶಾಸಕ ಎಸ್.ಆರ್.ಶ್ರೀ ನಿವಾಸ್.

    By adminMay 4, 2022No Comments1 Min Read
    gubi

    ಗುಬ್ಬಿ:ಬಸವರಾಜು ಹೊರಟ್ಟಿಯವರು ಪ್ರಬುದ್ದ ರಾಜಕಾರಣಿ. ಬುದ್ದಿವಂತರು, ವಿಚಾರವಂತರು ಅವರ ತೀರ್ಮಾನ ಸರಿಯಾಗಿ ಇರುತ್ತದೆ ಜೆಡಿಎಸ್ ನಲ್ಲಿ ಇರುವವರಿಗೆ ಬೆಲೆ ಇಲ್ಲ ಎಂದು ಶಾಸಕ ಎಸ್ .ಆರ್. ಶ್ರೀನಿವಾಸ್ ತಿಳಿಸಿದರು.

    ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಜೋಗಿಹಳ್ಳಿ ,ಮಠ ಗ್ರಾಮದಲ್ಲಿ ಸುಮಾರು 60 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು , ನಾನು ಕೂಡ ಜೆಡಿಎಸ್ ನಿಂದ ನಾಲ್ಕು ಬಾರಿ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಬಂದಿದ್ದಾನೆ. ನನ್ನನ್ನೇ ಮೂಲೆಗುಂಪು ಮಾಡಿದ್ದಾರೆ. ಇವತ್ತು ಜೆಡಿಎಸ್ ಪಕ್ಷದಲ್ಲಿ ಇದ್ರೂ ಕೂಡ ಆಟಕುಂಟು ಲೆಕ್ಕಕಿಲ್ಲ ಎಂಬ ಪರಿಸ್ಥಿತಿಯಲ್ಲಿ ನಾನು ಇದ್ದೇನೆ. ನಾನು ಜೆಡಿಎಸ್ ಪಕ್ಷದಲ್ಲಿ ಇದ್ದೇನೆ ಪಕ್ಷ ಬಿಟ್ಟಿಲ್ಲ ಆದರೆ ನನ್ನನ್ನು ಅವರೇ ದೂರ ಮಾಡಿಕೊಳುತ್ತಿದ್ದಾರೆ ಎಂದು ಅವರು ಅಸಮಾಧಾನ ತೋಡಿಕೊಂಡರು.

    ಚುನಾವಣೆ ಪಕ್ಷದ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡುವುದಿಲ್ಲ. ಕಾರ್ಯಕರ್ತರನ್ನ ಕೇಳಿ ಹೇಳುತ್ತೇನೆ. ನನ್ನ ಕಾರ್ಯಕರ್ತರೇ ನನ್ನ ಬೆನ್ನೆಲುಬು. ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಂತಾಗಲೂ ನನ್ನ ಕಾರ್ಯಕರ್ತರನ್ನು ನಂಬಿದ್ದೇನೆ. ಅವರ ತಿರ್ಮಾನವೇ ನನ್ನ ತೀರ್ಮಾನ ಎಂದರು.

    ಇದೇ ಸಂಧರ್ಭದಲ್ಲಿ ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದಗಂಗಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಸವರಾಜು , ವಿ ಎಸ್ ಎಸ್ ಎನ್ ಅಧ್ಯಕ್ಷ ದೇವರಾಜು , ಸದಸ್ಯರಾದ ಕೆ.ಟಿ.ರಾಜು, ಬಸವರಾಜು , ಮುಖಂಡರಾದ ಕುಂಟರಾಮನಹಳ್ಳಿ ಮಂಜಣ್ಣ, ನಟರಾಜು, ಕರಿಬಸವಣ್ಣ , ಸಿದ್ದರಾಮಣ್ಣ, ಸಣ್ಣರಂಗಯ್ಯ, ಲಿಂಗರಾಜು ,ಮೂರ್ತಣ್ಣ ,ಮಂಜುನಾಥ್ , ವಿಜಿಕುಮಾರ್ ಗುತ್ತಿಗೆದಾರ ಕೃಷ್ಣೇಗೌಡ, ಪಿಡಿಓ ರಾಜೇಂದ್ರಪ್ರಸಾದ್, ಗ್ರಾಮಸ್ಥರು ಭಾಗವಹಿಸಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     


    Provided by
    Provided by
    admin
    • Website

    Related Posts

    ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ

    July 8, 2026

    ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ

    July 7, 2026

    ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ

    July 5, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ನೋಡಲು ಮುಳ್ಳುಗಳಿಂದ ತುಂಬಿ ಹೊರಗಿನಿಂದ ಕಠಿಣವಾಗಿ ಕಾಣಿಸುವ ಕಳ್ಳಿ ಗಿಡದ ಹಣ್ಣುಗಳು (Prickly Pears / Cactus Fruit) ಅತ್ಯಂತ…

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.