nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 9: ಕಲ್ಪತರು ಕಾಲೇಜು ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ
    ತಿಪಟೂರು January 7, 2025

    ಜನವರಿ 9: ಕಲ್ಪತರು ಕಾಲೇಜು ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ

    By adminJanuary 7, 2025No Comments1 Min Read
    udyoga mela

    ತಿಪಟೂರು: ಕಲ್ಪತರು ವಿದ್ಯಾ ಸಂಸ್ಥೆ ವತಿಯಿಂದ ಜನವರಿ 9ರಂದು ಗುರುವಾರ ಕಲ್ಪತರು ಕಾಲೇಜು ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.,ಜಿ.ಸುಧಾಕರ್ ತಿಳಿಸಿದರು.

    ಕಲ್ಪತ ಕಲ್ಪತರು ತಾಂತ್ರಿಕ ಕಾಲೇಜ್ ಕಲ್ಪತರು ಪಿಯು ಕಾಲೇಜ್ ವತಿಯಿಂದ ಸುಮಾರು ಹೆಸರಾಂತ 75 ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ತಿಪಟೂರ್ ತಾಲೂಕುಹುಳಿಯಾರು ಅರಸೀಕೆರೆ ತುರುವೇಕೆರೆ ತಾಲೂಕಿಗೆ ಸೇರಿದ ನಿರುದ್ಯೋಗಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು.

    ಈ ಉದ್ಯೋಗ ಮೇಳದಲ್ಲಿ 3,000 ಜನ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ ಕೆಲವಾರು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿರುತ್ತಾರೆ. ಸಂದರ್ಶನಕ್ಕೆ ಬರುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮೀಣ ನಿರುದ್ಯೋದ್ಯೋಗಿಗಳಿಗೆ ಈ ಉದ್ಯೋಗವು ಮೇಳವು ನೆರವಾಗಲಿದೆ ಎಂದು ತಿಳಿಸಿದರು.

    ಈ ಉದ್ಯೋಗ ಮೇಳವನ್ನು ಶಾಸಕ ಕೆ.ಷಡಕ್ಷರಿ ಉದ್ಘಾಟಿಸುವರು, ಸಂಸ್ಥೆಯ ಅಧ್ಯಕ್ಷ ಕೆ.ಪಿ. ತಿಪ್ಪೆರುದ್ರಪ್ಪನವರು ಅಧ್ಯಕ್ಷತೆ ವಹಿಸುವರು, ಬದರಗಡ್ಡೆ ಉಪಸ್ಥಿತರಿರುವರು, ಸಂಸ್ಥೆಯ ಉಪಾಧ್ಯಕ್ಷರು ಬಾಗೇಪಲ್ಲಿ ನಟರಾಜ್, ಕಾರ್ಯದರ್ಶಿ ಸಂಗಮೇಶ್, ಪ್ರಾಂಶುಪಾಲ ಚಿತ್ತರಂಜನ್, ಪ್ಲೇಸ್ಮೆಂಟ್ ಅಧಿಕಾರಿ ಕಿರಣ್ ಇದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸರಗೂರು: ಮಕ್ಕಳಲ್ಲಿ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಿ ಅವರ ದೈಹಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ…

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.