nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ

    November 27, 2025

    ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ

    November 27, 2025

    ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್‌ ಗೌಡ ಕಿಡಿ

    November 27, 2025
    Facebook Twitter Instagram
    ಟ್ರೆಂಡಿಂಗ್
    • ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ
    • ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
    • ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್‌ ಗೌಡ ಕಿಡಿ
    • ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
    • ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
    • ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
    • ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
    • ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ
    ಚಿಕ್ಕನಾಯಕನಹಳ್ಳಿ November 27, 2025

    ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ

    By adminNovember 27, 2025No Comments1 Min Read

    ಹುಳಿಯಾರು: ಪಟ್ಟಣ ಪಂಚಾಯಿತಿಯಿಂದ ಹೋಬಳಿಯ ಮೇಲನಹಳ್ಳಿ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ ಎಂದು ಗ್ರಾಮಸ್ಥರು ಮಂಗಳವಾರ ವಿರೋಧ ವ್ಯಕ್ತಪಡಿಸಿದರು.

    ಹುಳಿಯಾರು ಪಟ್ಟಣದ ಕಸದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈಗಾಗಲೇ ಐದಾರು ಕಡೆ ಘಟಕ ಸ್ಥಾಪಿಸಲು ಅಧಿಕಾರಿಗಳು ಸ್ಥಳ ಗುರುತಿಸಿದ್ದಾರೆ. ಎಲ್ಲ ಕಡೆಯೂ ಆಯಾಯ ಗ್ರಾಮಸ್ಥರ ವಿರೋಧದಿಂದ ಘಟಕ ಸ್ಥಾಪನೆ ಆಗುತ್ತಿಲ್ಲ. ಈ ನಡುವೆ ಹೋಬಳಿಯ ಗಡಿ ಭಾಗವಾದ ಮೇಲನಹಳ್ಳಿ ಗ್ರಾಮದ ಸರ್ಕಾರಿ ಸರ್ವೆ ನಂಬರ್ 69 ರಲ್ಲಿ ಕಂದಾಯ ಅಧಿಕಾರಿಗಳು ಸ್ಥಳ ಗುರುತು ಮಾಡಿದ್ದರು.


    Provided by
    Provided by

    ಗೋಮಾಳ ಜಾಗವಾಗಿದ್ದು ರೈತರು ಉಳುಮೆ ಮಾಡದ ಕಾರಣ ರೈತರು ಹಾಕಿದ್ದ ಅರ್ಜಿಯನ್ನು ಉಪವಿಭಾಗಾಧಿಕಾರಿ ವಜಾಗೊಳಿಸಿದ್ದರು. ಮಂಗಳವಾರ ಕಂದಾಯ ಅಧಿಕಾರಿಗಳು ಸ್ಥಳ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಯಾವುದೇ ಕಾರಣಕ್ಕೂ ಘಟಕ ಸ್ಥಾಪನೆಗೆ ಅವಕಾಶ ಕೊಡುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.

    ಘಟಕ ಸ್ಥಾಪನೆಯಿಂದ ಜನ–ಜಾನುವಾರುಗಳಿಗೆ ತೊಂದರೆ ಆಗುತ್ತದೆ. ಅಲ್ಲದೆ ಈ ಜಾಗ ಅರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಪ್ರಾಣಿ–ಪಕ್ಷಿಗಳಿಗೂ ತೊಂದರೆ ಆಗುತ್ತದೆ. ಅಲ್ಲದೆ ಸುಮಾರು 25 ಕಿ.ಮೀ ದೂರದಲ್ಲಿ ಘಟಕ ಸ್ಥಾಪನೆಯಿಂದ ಅಧಿಕ ಸಾಗಾಣಿಕೆ ವೆಚ್ಚವೂ ತಗುಲುತ್ತದೆ ಎಂದರು.

    ಗ್ರಾಮದಲ್ಲಿ ಸಭೆ ನಡೆಸಿ ಘಟಕ ಸ್ಥಾಪನೆಗೆ ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. ಹನುಮಂತರಾಜು, ಮೋಹನ್, ಲಿಂಗರಾಜು, ನಾಗರಾಜು ಸೇರಿದಂತೆ ವಿವಿಧ ಗ್ರಾಮಸ್ಥರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ

    November 22, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್‌ ಸಂಘ

    November 14, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ

    November 27, 2025

    ಹುಳಿಯಾರು: ಪಟ್ಟಣ ಪಂಚಾಯಿತಿಯಿಂದ ಹೋಬಳಿಯ ಮೇಲನಹಳ್ಳಿ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ ಎಂದು…

    ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ

    November 27, 2025

    ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್‌ ಗೌಡ ಕಿಡಿ

    November 27, 2025

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.