nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ತುಂಬಾ ಡಿಸ್ಟರ್ಬ್ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ

    August 22, 2025

    ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್

    August 22, 2025

    ಕೂಡ್ಲಿಗಿ: ಸೌಹಾರ್ದತೆಯಿಂದ ಹಬ್ಬ ಆಚರಿಸಿ: ಎಸ್ಪಿ ಅರುಣಾಂಗ್ಷುಗಿರಿ

    August 22, 2025
    Facebook Twitter Instagram
    ಟ್ರೆಂಡಿಂಗ್
    • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ತುಂಬಾ ಡಿಸ್ಟರ್ಬ್ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ
    • ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್
    • ಕೂಡ್ಲಿಗಿ: ಸೌಹಾರ್ದತೆಯಿಂದ ಹಬ್ಬ ಆಚರಿಸಿ: ಎಸ್ಪಿ ಅರುಣಾಂಗ್ಷುಗಿರಿ
    • ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹ
    • ಕೆ.ಎನ್.ರಾಜಣ್ಣರನ್ನು ಸಂಪುಟಕ್ಕೆ ಸೇರಿಸುವವರೆಗೂ ನಿರಂತರ ಹೋರಾಟ: ಎಂ.ರಾಮಚಂದ್ರ
    • ಆ.28ರಂದು  ಆ್ಯಂಕರ್ ಅನುಶ್ರೀ ಮದುವೆ!
    • ಜಗಜೀವನರಾಂ ಭವನ:  ವಿಶೇಷ ಅನುದಾನ ಮಂಜೂರಿಗೆ ಸಚಿವ ಮಹಾದೇವಪ್ಪ ಭರವಸೆ: ಎಐಸಿಸಿ ಸಂಯೋಜಕ ಘೋಡೆ
    • ಸುಂಕ ವಿನಾಯಿತಿ: ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಡಾ.ಸಿ.ಎನ್.ಮಂಜುನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ತುಂಬಾ ಡಿಸ್ಟರ್ಬ್ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ August 22, 2025

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ತುಂಬಾ ಡಿಸ್ಟರ್ಬ್ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ

    By adminAugust 22, 2025No Comments1 Min Read
    c m siddaramaiah

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟಂತಹ ಘಟನೆಯಿದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳಿಗೆ ಅವರು ಉತ್ತರಿಸುತ್ತಿದ್ದರು.


    Provided by
    Provided by

    ಈ ಪ್ರಕರಣದಲ್ಲಿ ಸರ್ಕಾರದ ಪಾತ್ರ ಇಲ್ಲ, ಇದಕ್ಕೆ ಸರ್ಕಾರ ಕಾರಣ ಅಲ್ಲ, ಯಾರೂ ರಾಜೀನಾಮೆ ಕೊಡಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟನೆ ಕೊಟ್ಟರು.

    ಬಿಜೆಪಿಯವರ  ಸಾರ್ವಜನಿಕ ಕ್ಷಮಾಪಣೆಯ ಆಗ್ರಹ ತಳ್ಳಿಹಾಕಿದ ಸಿಎಂ ಸದನದಲ್ಲಿ ಮತ್ತೊಮ್ಮೆ ಘಟನೆಗೆ ವಿಷಾದ ವ್ಯಕ್ತಪಡಿಸಿದರು.

    ಸಿಎಂ ಅವರು, ನನಗೆ ಈ ಘಟನೆ ತುಂಬಾ ಡಿಸ್ಟರ್ಬ್ ಮಾಡಿದೆ. ಇಂಥ ದುರಂತ ಆಗಬಾರದಿತ್ತು, ಆಗಿಹೋಗಿದೆ. ನಾನು ಘಟನೆ ನಡೆದ ದಿನವೇ ವಿಷಾದ ವ್ಯಕ್ತಪಡಿಸಿದ್ದೆ. ನನ್ನ ರಾಜಕೀಯ ಜೀವನದಲ್ಲಿ ಇಂಥ ಕಹಿ ಘಟನೆ ಯಾವತ್ತೂ ಆಗಿರಲಿಲ್ಲ. ಕಾಲ್ತುಳಿತದಿಂದ 11 ಜನರ ಸಾವನ್ನು ನಾನು ನೋಡೇ ಇರಲಿಲ್ಲ. ದುರ್ಘಟನೆಗೆ ನಾನು ತುಂಬಾ ದು:ಖಪಟ್ಟಿದ್ದೇನೆ. ವಿಷಾದ ವ್ಯಕ್ತಪಡಿಸಿದ್ದೇನೆ. ಮನುಷ್ಯತ್ವ ಇರೋರಿಗೆ ದು:ಖ ಆಗೇ ಆಗುತ್ತೆ, ನನಗೂ ಆಗಿದೆ ಎಂದು ಭಾವುಕರಾಗಿ ನುಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸುಂಕ ವಿನಾಯಿತಿ: ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಡಾ.ಸಿ.ಎನ್.ಮಂಜುನಾಥ್

    August 22, 2025

    ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕಿ ಸಾವು!

    August 21, 2025

    ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌

    August 19, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ತುಂಬಾ ಡಿಸ್ಟರ್ಬ್ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ

    August 22, 2025

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟಂತಹ ಘಟನೆಯಿದು…

    ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್

    August 22, 2025

    ಕೂಡ್ಲಿಗಿ: ಸೌಹಾರ್ದತೆಯಿಂದ ಹಬ್ಬ ಆಚರಿಸಿ: ಎಸ್ಪಿ ಅರುಣಾಂಗ್ಷುಗಿರಿ

    August 22, 2025

    ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹ

    August 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.