nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನಗೆ ಯಾರ ಬೆಂಬಲವೂ ಬೇಡ, ಶಾಸಕರು, ಬೆಂಬಲಿಗರು ಕೂಗೋದೂ ಬೇಡ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ January 11, 2025

    ನನಗೆ ಯಾರ ಬೆಂಬಲವೂ ಬೇಡ, ಶಾಸಕರು, ಬೆಂಬಲಿಗರು ಕೂಗೋದೂ ಬೇಡ: ಡಿ.ಕೆ.ಶಿವಕುಮಾರ್

    By adminJanuary 11, 2025No Comments1 Min Read
    d k s

    ಚಿಕ್ಕಮಗಳೂರು: ನನಗೆ ಯಾರ ಬೆಂಬಲವೂ ಬೇಡ, ನನಗಾಗಿ ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗೋದು ಬೇಡ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

    ಶೃಂಗೇರಿ ಮಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಟೆಂಪಲ್ ರನ್ ಎಂಬ ಮಾಧ್ಯಮದವರ ಪ್ರಶ್ನೆಗೆ, ನಾನು ದಿನ ಪೂಜೆ ಮಾಡ್ತೀನಿ. ನಾನು ಧರ್ಮದ ಮೇಲೆ ನಂಬಿಕೆ ಇಟ್ಟವನು. ಸಮಾಜ, ಜನ, ರಾಜ್ಯ, ಪಕ್ಷ, ಕುಟುಂಬಕ್ಕಾಗಿ ಪೂಜೆ ಮಾಡ್ತೀನಿ. ಟೆಂಪಲ್ ರನ್ ಏನಿಲ್ಲ, ಹಾಗಾದ್ರೆ ದೇವಸ್ಥಾನ ಏಕೆ, ಬೀಗ ಹಾಕ್ಬಿಡಿ. ದೇವನೊಬ್ಬ ನಾಮ ಹಲವು ಎನ್ನುವ ತತ್ವದ ಮೇಲೆ ನಂಬಿಕೆ ಇಟ್ಟವನು ನಾನು. ಅವರವರ ನಂಬಿಕೆ ಅವರವರ ಆಚಾರ-ವಿಚಾರ ಅವರಿಗೆ ಬಿಟ್ಟದ್ದು ಎಂದರು.


    Provided by
    Provided by

    ರಾಜಕಾರಣದಲ್ಲಿ ಯಾವ ತಿರುವು ಅವಶ್ಯಕತೆ ಇಲ್ಲ. ಪಕ್ಷ, ಹೈಕಮಾಂಡ್ ಹೇಳಿದ್ದೇ ಅಂತಿಮ. ನನಗೆ ಯಾರ ಒತ್ತಾಯ, ಬೆಂಬಲ ಏನೂ ಬೇಡ. ನನಗಾಗಿ ಕಾರ್ಯಕರ್ತರು, ಶಾಸಕರು, ಬೆಂಬಲಿಗರು, ಕೂಗೋದು ಬೇಡ. ಮಾಡೋ ಕೆಲಸ ಮಾಡೋಣ, ಫಲಾಫಲ ದೇವರಿಗೆ ಬಿಡೋಣ ಎಂದು ಹೇಳಿಕೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಕೆ. ಭರತ್ ಕಾಂತ್ (31) ರಸ್ತೆ ಅಪಘಾತದಲ್ಲಿ…

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.