nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್

    March 8, 2026

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026
    Facebook Twitter Instagram
    ಟ್ರೆಂಡಿಂಗ್
    • ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್
    • ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ
    • ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ: ಮದುವೆ ಕ್ಯಾನ್ಸಲ್
    ರಾಜ್ಯ ಸುದ್ದಿ May 6, 2024

    ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ: ಮದುವೆ ಕ್ಯಾನ್ಸಲ್

    By adminMay 6, 2024No Comments1 Min Read
    marriage

    ಮದುವೆ ಹಿಂದಿನ ದಿನ ಸಿಹಿ ತಿಂಡಿ ನೀಡಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವಿಲಕ್ಷಣ ಘಟನೆಯೊಂದು ಮಡಿಕೇರಿಯ ಕಲ್ಯಾಣಮಂಟಪದಲ್ಲಿ ನಡೆದಿದೆ.

    ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿಯ ವಿವಾಹವು ತುಮಕೂರು ಜಿಲ್ಲೆಯ ಯುವಕನೋರ್ವನೊಂದಿಗೆ ನಿಶ್ಚಯವಾಗಿತ್ತು. ಮೇ.5 ರಂದು ಜಾನಕಿ ಕನ್ವೆನ್ಶನ್‌ ಹಾಲ್ ‌ನಲ್ಲಿ ವಿವಾಹ ನಿಗದಿಯಾಗಿತ್ತು.


    Provided by
    Provided by

    ತುಮಕೂರಿನಿಂದ ವರನ ಕಡೆಯವರು ಶನಿವಾರ ಸಂಜೆ ಮಂಟಪಕ್ಕೆ ಬಂದಿದ್ದರು. ಆದರೆ ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆಯಲಾಗಿದ್ದು, ಗಲಾಟೆ ಶುರುವಾಗಿದೆ. ಮಂಟಪದಲ್ಲಿಯೇ ತಳ್ಳಾಟ, ನೂಕಾಟ ನಡೆದಿದೆ.

    ಮರುದಿನ ಬೆಳಗ್ಗೆ ಅಂದರೆ ರವಿವಾರ ಪ್ರಕರಣ ಪೊಲೀಸ್‌ ಠಾಣೆಗೆ ಹೋಗಿದೆ. ಶನಿವಾರ ಮದುವೆ ಬೇಡ ಎಂದು ಉಂಗುರ ಕಳಚಿಟ್ಟಿದ್ದ ವರ, ರವಿವಾರ ನಾನು ಮದುವೆಯಾಗುತ್ತೇನೆ ಎಂದು ಹೊಸ ವರಸೆ ಪ್ರಾರಂಭಿಸಿದ್ದ. ಆದರೆ ಈ ದಿಢೀರ್‌ ಘಟನೆಯಿಂದ ವಧು ಮದುವೆಯೇ ಬೇಡ ಎಂದು ಪೊಲೀಸರಲ್ಲಿ ಹೇಳಿಕೆ ನೀಡಿದ್ದಾಳೆ.

    ಮದುವೆಗೆ ಖರ್ಚು ಮಾಡಿದ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಪೊಲೀಸ್‌ ಠಾಣೆ ಮುಂದೆ ಹೇಳಿದ್ದಾರೆ. ನಂತರ ಹಣಕಾಸಿನ ವಿಚಾರ ನೀವೇ ನೋಡ್ಕೊಳ್ಳಿ ಎಂದು ಪೊಲೀಸರು ಪ್ರಕರಣಕ್ಕೆ ಅಂತ್ಯ ಹಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್

    March 8, 2026

    ಕೊರಟಗೆರೆ: ಚಿಕ್ಕನಹಳ್ಳಿ ಒಂದು ಕುಗ್ರಾಮ, ಮಹಾಶಕ್ತಿ ಮತ್ತು ಆದಿಶಕ್ತಿ ದೇವತೆಗಳ ನೆಲೆಯಿಂದ ಗ್ರಾಮಕ್ಕೆ ವಿಶೇಷ ಕಳೆ ಬಂದಿದೆ. ತಾಯಿ ಮಹಿಮೆಗೆ…

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.