nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    • ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ
    • ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ
    • ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ
    • ಕಾರ್ಮಿಕ ಚಳುವಳಿಗಳು ಮತ್ತೆ ಪುಟ್ಟಿದೇಳಬೇಕಿದೆ: ಕಾರ್ಮಿಕ ದಿನಾಚರಣೆಯಲ್ಲಿ ಎಲ್. ಹನುಮಂತಯ್ಯ ಕರೆ
    • ಅಂಬೇಡ್ಕರ್ ಸ್ಮರಣೆ: ಪುಸ್ತಕ ವಿತರಣೆ ಕಾರ್ಯಕ್ರಮ
    • ಬಸವ ತತ್ವಗಳಿಂದ ಸಾಮಾಜಿಕ ಪಿಡುಗನ್ನು ತೊಲಗಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ
    • ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇಕಪ್ ರೂಮ್ ನಲ್ಲಿ ಕಿರುಕುಳ ಅನುಭವಿಸಿದ್ದೆ: ನಿರ್ಮಾಪಕನ ವಿರುದ್ಧ ನಟಿ ಕೃಷ್ಣ ಮುಖರ್ಜಿ ಆರೋಪ
    ರಾಷ್ಟ್ರೀಯ ಸುದ್ದಿ April 27, 2024

    ಮೇಕಪ್ ರೂಮ್ ನಲ್ಲಿ ಕಿರುಕುಳ ಅನುಭವಿಸಿದ್ದೆ: ನಿರ್ಮಾಪಕನ ವಿರುದ್ಧ ನಟಿ ಕೃಷ್ಣ ಮುಖರ್ಜಿ ಆರೋಪ

    By adminApril 27, 2024No Comments1 Min Read
    krishna mukarjje

    ನವದೆಹಲಿ: ಕಿರುತೆರೆಯ ಜನಪ್ರಿಯ ಧಾರಾವಾಹಿ ನಟಿ ಕೃಷ್ಣ ಮುಖರ್ಜಿ ಅವರಿಗೆ ಮೇಕಪ್ ರೂಂನಲ್ಲಿ ನಿರ್ಮಾಪಕರು ಕಿರುಕುಳ ನೀಡಿದ್ದಾರೆ ಎಂದು ನೋವನ್ನು ಹಂಚಿಕೊಂಡಿರುವ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ.

    ನಾಗಿನ್ 3, ಕುಚ್ ತೋ ಹೈ, ನಾಗಿನ್ ಏಕ್ ನಯಾ ರಂಗ್ ಮೇ, ಶುಭ್ ಸೌಗನ್ ಮುಂತಾದ ಕಾರ್ಯಕ್ರಮಗಳು ಮತ್ತು ಧಾರಾವಾಹಿಗಳು ಕೃಷ್ಣ ಮುಖರ್ಜಿಯವರು ಜನಪ್ರಿಯತೆ ಗಳಿಸಿದರು.


    Provided by
    Provided by

    ಇವರು ಇತ್ತೀಚೆಗೆ ಕಾರ್ಯಕ್ರಮದ ನಿರ್ಮಾಪಕರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ನನ್ನ ಕೊನೆಯ ಕಾರ್ಯಕ್ರಮ “ಶುಭ್ ಶಗುನ್” ಮಾಡಲು ಪ್ರಾರಂಭಿಸಿದಾಗ ನನ್ನ ಕೆಟ್ಟ ಸಮಯ ಪ್ರಾರಂಭವಾಯಿತು. ಅದು ನನ್ನ ಜೀವನದ ಅತ್ಯಂತ ಕೆಟ್ಟ ನಿರ್ಧಾರ. ಆ ಕಾರ್ಯಕ್ರಮ ಮಾಡಲು ನಾನು ಎಂದಿಗೂ ಬಯಸಲಿಲ್ಲ ಆದರೆ ನಾನು ಇತರರ ಮಾತನ್ನು ಕೇಳಿ ಒಪ್ಪಂದಕ್ಕೆ ಸಹಿ ಹಾಕಿದೆ. ಪ್ರೊಡಕ್ಷನ್ ಹೌಸ್ ಮತ್ತು ನಿರ್ಮಾಪಕ ನನಗೆ ಹಲವು ಬಾರಿ ಕಿರುಕುಳ ನೀಡಿದ್ದಾರೆ”ಎಂದು ಅವರು ಪೋಸ್ಟ್ ನಲ್ಲಿ ಬರೆದಿದ್ದಾರೆ.

    ಕೃಷ್ಣ ಒಂದು ವರ್ಷ ಕಠಿಣ ಸಮಯವನ್ನು ಎದುರಿಸಿದ್ದಾರೆ ಅದನ್ನು ಬರೆಯಲು ಕೈ ನಡುಗುತ್ತಿದೆ ಎಂದು ಅವರು ಅನುಭವಿಸಿದ ಕಿರುಕುಳ ಹಾಗೂ ಕಹಿ ಘಟನೆಯನ್ನು ತಮ್ಮ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ.
    ತಾನು ಕಿರುಕುಳದಿಂದ ಬೇಸತ್ತು ಖಿನ್ನತೆಯನ್ನು ಕೂಡ ಅನುಭವಿಸಿರುವುದಾಗಿ ಶಗುನ್ ನಿರ್ಮಾಪಕರ ವಿರುದ್ದ ಆರೋಪಿಸಿದರು. ಇವರಿಗೆ ಐದು ತಿಂಗಳಿಂದ ಸಂಬಳ ನೀಡಿಲ್ಲ ಎಂದು ಆರೋಪಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಜೀವನದ ಸತ್ಯವನ್ನು ಅರ್ಥಪೂರ್ಣವಾಗಿ ಬಹಳ ಸರಳವಾಗಿ ತಿಳಿಸಿದ ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತವಾಗಿರುತ್ತವೆ ಎಂದು…

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026

    ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ

    May 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.