nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ, ನೀವು ನಿವೃತ್ತಿ ಘೋಷಿಸ್ತೀರಾ?: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು
    ರಾಜ್ಯ ಸುದ್ದಿ November 11, 2024

    ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ, ನೀವು ನಿವೃತ್ತಿ ಘೋಷಿಸ್ತೀರಾ?: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

    By adminNovember 11, 2024No Comments1 Min Read
    siddaramaiah

    ಬೆಂಗಳೂರು: ಸುಳ್ಳುಗಾರ ಪ್ರಧಾನಿ ಮೋದಿ ಹಸಿಹಸಿ ಸುಳ್ಳು ಹೇಳಿದ್ದಾರೆ, ಅಬಕಾರಿ ಇಲಾಖೆಯಿಂದ 700 ಕೋಟಿ ತಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ಮಾಡುತ್ತಿದೆ ಎಂದು ಹೊಸ ಸುಳ್ಳಿನ ಆರೋಪ ಮಾಡಿದ್ದಾರೆ. ಅವರು ಆರೋಪ ಸಾಬೀತು ಮಾಡಿದರೆ, ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ, ನೀವು ನಿವೃತ್ತಿ ಘೋಷಿಸ್ತೀರಾ? ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

    ಕುಟುಂಬ ರಾಜಕಾರಣದ ಬಗ್ಗೆ ಮೋದಿ ಭಯಾನಕ ಭಾಷಣ ಬಿಗಿಯುತ್ತಾರೆ. ಆದ್ರೆ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮಗನಿಗೆ ಟಿಕೆಟ್ ನೀಡಿದ್ದೀರಲ್ಲ ಇದು ಕುಟುಂಬ ರಾಜಕಾರಣ ಅಲ್ವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಮಾಜಿ ಪ್ರಧಾನಿ ದೇವೇಗೌಡರು, ಇವರ ಮಕ್ಕಳಾದ ಕುಮಾರಸ್ವಾಮಿ, ರೇವಣ್ಣ, ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರೆಲ್ಲಾ ಆಯ್ತು. ಈಗ ಕುಮಾರಸ್ವಾಮಿ ದಂಪತಿ ಪುತ್ರ ನಿಖಿಲ್ ಕುಮಾರಸ್ವಾಮಿ, ರೇವಣ್ಣ ದಂಪತಿ ಪುತ್ರರಾದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ…ಇವರೆಲ್ಲಾ ಏನು ಮೋದಿಯವರೇ? ಇವರೆಲ್ಲಾ ಕುಟುಂಬ ರಾಜಕಾರಣ ಮಾಡ್ತಿಲ್ವಾ ಎಂದು ಸಿಎಂ ಪ್ರಶ್ನಿಸಿದರು.

    ಕೊರೋನಾ ಸಂದರ್ಭದಲ್ಲಿ ಇಡೀ ರಾಜ್ಯದ ಜನರ ಪರಿಸ್ಥಿತಿ ಹೇಗಿತ್ತು ಅಂತ ನಮಗೂ ಗೊತ್ತು, ನಿಮಗೂ ಗೊತ್ತು. ಇಂಥಾ ಸಂದರ್ಭದಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಶ್ರೀರಾಮುಲು, ಸುಧಾಕರ್ ಚೀನಾ ಜೊತೆಗೆ ವ್ಯವಹಾರ ಮಾಡಿ ಪಿಪಿಇ ಕಿಟ್ ಖರೀದಿ ಸೇರಿ ಕಮಿಷನ್ ತಿಂದಿದ್ದು, ದುಡ್ಡು ಲೂಟಿ ಮಾಡಿದ್ದು ವರದಿ ಆಗಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಕೊಡದೆ 39 ಜನರ ಸಾವಿಗೆ ಕಾರಣರಾದ ಇವರಿಗೆಲ್ಲಾ ಕ್ಷಮೆ ಇದೆಯಾ? ಇವರನ್ನು ಕ್ಷಮಿಸಿ ಮತ ಹಾಕಿದ್ರೆ ನಿಮ್ಮ ಮತಗಳಿಗೆ ಗೌರವ ಬರುತ್ತದಾ ಯೋಚಿಸಿ ಎಂದು ಸಿದ್ದರಾಮಯ್ಯ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಬೀದರ್: ನಾಗರ ಪಂಚಮಿ ಹಬ್ಬದ ಸಂಭ್ರಮದ ದಿನವೇ ದುರಂತವೊಂದು ಸಂಭವಿಸಿದ್ದು, ನೀರು ಪೂರೈಕೆ ಮಾಡಲು ತೆರಳಿದ್ದ ಗ್ರಾಮ ಪಂಚಾಯಿತಿ ವಾಟರ್ಮ್ಯಾನ್…

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.