nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    • 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
    • ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
    • 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
    • “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
    • ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    • ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
    • ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಹೊಸ ಸಾಧನ: ಎಐ ಕನ್ನಡಕ: ‘ಸ್ಮಾರ್ಟ್ ವಿಷನ್ ಗ್ಲಾಸಸ್ ಅಲ್ಟ್ರಾ’ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ, ನೀವು ನಿವೃತ್ತಿ ಘೋಷಿಸ್ತೀರಾ?: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು
    ರಾಜ್ಯ ಸುದ್ದಿ November 11, 2024

    ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ, ನೀವು ನಿವೃತ್ತಿ ಘೋಷಿಸ್ತೀರಾ?: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

    By adminNovember 11, 2024No Comments1 Min Read
    siddaramaiah

    ಬೆಂಗಳೂರು: ಸುಳ್ಳುಗಾರ ಪ್ರಧಾನಿ ಮೋದಿ ಹಸಿಹಸಿ ಸುಳ್ಳು ಹೇಳಿದ್ದಾರೆ, ಅಬಕಾರಿ ಇಲಾಖೆಯಿಂದ 700 ಕೋಟಿ ತಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ಮಾಡುತ್ತಿದೆ ಎಂದು ಹೊಸ ಸುಳ್ಳಿನ ಆರೋಪ ಮಾಡಿದ್ದಾರೆ. ಅವರು ಆರೋಪ ಸಾಬೀತು ಮಾಡಿದರೆ, ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ, ನೀವು ನಿವೃತ್ತಿ ಘೋಷಿಸ್ತೀರಾ? ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

    ಕುಟುಂಬ ರಾಜಕಾರಣದ ಬಗ್ಗೆ ಮೋದಿ ಭಯಾನಕ ಭಾಷಣ ಬಿಗಿಯುತ್ತಾರೆ. ಆದ್ರೆ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮಗನಿಗೆ ಟಿಕೆಟ್ ನೀಡಿದ್ದೀರಲ್ಲ ಇದು ಕುಟುಂಬ ರಾಜಕಾರಣ ಅಲ್ವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


    Provided by
    Provided by

    ಮಾಜಿ ಪ್ರಧಾನಿ ದೇವೇಗೌಡರು, ಇವರ ಮಕ್ಕಳಾದ ಕುಮಾರಸ್ವಾಮಿ, ರೇವಣ್ಣ, ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರೆಲ್ಲಾ ಆಯ್ತು. ಈಗ ಕುಮಾರಸ್ವಾಮಿ ದಂಪತಿ ಪುತ್ರ ನಿಖಿಲ್ ಕುಮಾರಸ್ವಾಮಿ, ರೇವಣ್ಣ ದಂಪತಿ ಪುತ್ರರಾದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ…ಇವರೆಲ್ಲಾ ಏನು ಮೋದಿಯವರೇ? ಇವರೆಲ್ಲಾ ಕುಟುಂಬ ರಾಜಕಾರಣ ಮಾಡ್ತಿಲ್ವಾ ಎಂದು ಸಿಎಂ ಪ್ರಶ್ನಿಸಿದರು.

    ಕೊರೋನಾ ಸಂದರ್ಭದಲ್ಲಿ ಇಡೀ ರಾಜ್ಯದ ಜನರ ಪರಿಸ್ಥಿತಿ ಹೇಗಿತ್ತು ಅಂತ ನಮಗೂ ಗೊತ್ತು, ನಿಮಗೂ ಗೊತ್ತು. ಇಂಥಾ ಸಂದರ್ಭದಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಶ್ರೀರಾಮುಲು, ಸುಧಾಕರ್ ಚೀನಾ ಜೊತೆಗೆ ವ್ಯವಹಾರ ಮಾಡಿ ಪಿಪಿಇ ಕಿಟ್ ಖರೀದಿ ಸೇರಿ ಕಮಿಷನ್ ತಿಂದಿದ್ದು, ದುಡ್ಡು ಲೂಟಿ ಮಾಡಿದ್ದು ವರದಿ ಆಗಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಕೊಡದೆ 39 ಜನರ ಸಾವಿಗೆ ಕಾರಣರಾದ ಇವರಿಗೆಲ್ಲಾ ಕ್ಷಮೆ ಇದೆಯಾ? ಇವರನ್ನು ಕ್ಷಮಿಸಿ ಮತ ಹಾಕಿದ್ರೆ ನಿಮ್ಮ ಮತಗಳಿಗೆ ಗೌರವ ಬರುತ್ತದಾ ಯೋಚಿಸಿ ಎಂದು ಸಿದ್ದರಾಮಯ್ಯ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ

    January 26, 2026

    Comments are closed.

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು…

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.