nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಾಂಧೀಜಿಯ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ

    October 2, 2025

    ಶಾಸಕ ಹೆಚ್.ವಿ.ವೆಂಕಟೇಶ್ ಅವರಿಗೆ ದಸರಾ ಶುಭಾಶಯ ತಿಳಿಸಿದ ಪೊಲೀಸರು

    October 2, 2025

    ಡಿ.ಕೆ.ಶಿವಕುಮಾರ್ ಮುಂದೊಂದು ದಿನ ಸಿಎಂ ಆಗ್ತಾರೆ: ಕುಣಿಗಲ್ ಶಾಸಕ  ಹೆಚ್.ಡಿ.ರಂಗನಾಥ್

    October 2, 2025
    Facebook Twitter Instagram
    ಟ್ರೆಂಡಿಂಗ್
    • ಗಾಂಧೀಜಿಯ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ
    • ಶಾಸಕ ಹೆಚ್.ವಿ.ವೆಂಕಟೇಶ್ ಅವರಿಗೆ ದಸರಾ ಶುಭಾಶಯ ತಿಳಿಸಿದ ಪೊಲೀಸರು
    • ಡಿ.ಕೆ.ಶಿವಕುಮಾರ್ ಮುಂದೊಂದು ದಿನ ಸಿಎಂ ಆಗ್ತಾರೆ: ಕುಣಿಗಲ್ ಶಾಸಕ  ಹೆಚ್.ಡಿ.ರಂಗನಾಥ್
    • ಬಟ್ಟೆ ಖರೀದಿ ನೆಪದಲ್ಲಿ ಚಿನ್ನ ಕಳವು: ಒಂದು ವರ್ಷದ ಬಳಿಕ ಮಹಿಳೆಯರ ಗ್ಯಾಂಗ್ ಅರೆಸ್ಟ್
    • ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ವಿರುದ್ಧ ಜಾತಿ ನಿಂದನೆ ಪ್ರಕರಣ: ಕ್ರಮಕ್ಕೆ ಅರಣ್ಯ ಸಚಿವರಿಗೆ ಮನವಿ
    • ಮುಂದಿನ ವರ್ಷವೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!
    • ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂದಿನ ವರ್ಷವೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ October 2, 2025

    ಮುಂದಿನ ವರ್ಷವೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

    By adminOctober 2, 2025No Comments1 Min Read
    siddaramaiah

    ಮೈಸೂರು: ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

    ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಹಬ್ಬ ದಸರಾ ವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ಹೇಳಿದ್ದ ವಿಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು, ಬಜೆಟ್ ಮಂಡಿಸಲು ಸಾಧ್ಯವಿಲ್ಲವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.


    Provided by
    Provided by
    Provided by

    ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ಅವರ ವಿರೋಧಕ್ಕೆ ಛೀಮಾರಿಯಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗಾಂಧೀಜಿಯ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ

    October 2, 2025

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!

    October 1, 2025

    ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ

    October 1, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗಾಂಧೀಜಿಯ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ

    October 2, 2025

    ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗಾಂಧಿ ಜಯಂತಿ…

    ಶಾಸಕ ಹೆಚ್.ವಿ.ವೆಂಕಟೇಶ್ ಅವರಿಗೆ ದಸರಾ ಶುಭಾಶಯ ತಿಳಿಸಿದ ಪೊಲೀಸರು

    October 2, 2025

    ಡಿ.ಕೆ.ಶಿವಕುಮಾರ್ ಮುಂದೊಂದು ದಿನ ಸಿಎಂ ಆಗ್ತಾರೆ: ಕುಣಿಗಲ್ ಶಾಸಕ  ಹೆಚ್.ಡಿ.ರಂಗನಾಥ್

    October 2, 2025

    ಬಟ್ಟೆ ಖರೀದಿ ನೆಪದಲ್ಲಿ ಚಿನ್ನ ಕಳವು: ಒಂದು ವರ್ಷದ ಬಳಿಕ ಮಹಿಳೆಯರ ಗ್ಯಾಂಗ್ ಅರೆಸ್ಟ್

    October 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.