nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ನೌಕರರಿಗೆ  ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ: ನೂತನ ಅಧ್ಯಕ್ಷ  ಎನ್.ನರಸಿಂಹರಾಜು
    ಜಿಲ್ಲಾ ಸುದ್ದಿ November 29, 2024

    ಸರ್ಕಾರಿ ನೌಕರರಿಗೆ  ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ: ನೂತನ ಅಧ್ಯಕ್ಷ  ಎನ್.ನರಸಿಂಹರಾಜು

    By adminNovember 29, 2024No Comments2 Mins Read
    narasimha raju

    ತುಮಕೂರು: ಎನ್‌ ಪಿಎಸ್ ಬಿಟ್ಟು ಒಪಿಎಸ್ ಮುಂದುವರೆಸಬೇಕು ಬೇಡಿಕೆಯೂ ಸೇರಿದಂತೆ ನೌಕರರ ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸುವ ಹೊಣೆಗಾರಿಕೆ ನನ್ನ ಮೇಲಿದ್ದು. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷ  ಎನ್.ನರಸಿಂಹರಾಜು  ಹೇಳಿದರು.

    ಇಂದು ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ನಡೆದ ಅಭಿನಂದನೆ ಸ್ವೀಕರಿಸಿ ಅವರು  ಮಾತನಾಡಿದರು.


    Provided by
    Provided by

    ನನ್ನ ಮೇಲೆ ವಿಶ್ವಾಸವಿಟ್ಟು 2ನೇ ಬಾರಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಸಹಕರಿಸಿದ  ಸಂಘದ ತಾಲೂಕು ಅಧ್ಯಕ್ಷರು, ನಿರ್ದೇಶಕರಿಗೆ, ಸರ್ಕಾರಿ ನೌಕರರಿಗೆ ಧನ್ಯವಾದ ತಿಳಿಸಿದ ಅವರು ಪರಸ್ಪರ ಸಹಮತದಿಂದ ಮೂರು ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಮಾಡಲಾಗಿದ್ದು. ಈ ಮೂಲಕ  ಜಿಲ್ಲಾ ಸರ್ಕಾರಿ ನೌಕರರ ಸಂಘ ರಾಜ್ಯದಲ್ಲಿಯೇ ಮಾದರಿ ಸಂಘ ಎಂದು ಹೆಸರು ಮಾಡಿದೆ ಎಂದರು.

    ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್, ಕೇಂದ್ರ ರ‍್ಯೇಲ್ವೆ ್ಯ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಹಕಾರ ಸಚಿವ ಕೆ.ಎನ್,ರಾಜಣ್ಣ ಹಾಗೂ ಶಾಸಕರ ಮಾರ್ಗ ದರ್ಶನದಲ್ಲಿ ಜಿಲ್ಲೆಯ ನೌಕರರಲ್ಲಿ ಯಾವುದೇ ಭಿನ್ನ ಅಭಿಪ್ರಾಯಗಳಿಗೆ ಅವಕಾಶವಿಲ್ಲದಂತೆ ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸಲಾಗುವುದು ಎಂದರು.

    ಕಡಿಮೆ ದರದಲ್ಲಿ ಸರ್ಕಾರಿ ನೌಕರರಿಗೆ ನಿವೇಶನ:

    ಸರ್ಕಾರಿ ನೌಕರರೆಲ್ಲರೂ ಸ್ವಂತ ನಿವೇಶನ ಖರೀದಿಸಿ ಮನೆ ಕಟ್ಟಿಕೊಳ್ಳುವ ಕನಸು ಕಂಡಿರುತ್ತಾರೆ, ಈ ಕನಸುಗಳನ್ನು ಸಕಾರಗೊಳಿಸುವ ಉದ್ದೇಶದಿಂದ, ಬೇರೆ ಜಿಲ್ಲೇಗಳಲ್ಲಿರುವಂತೆ ನಮ್ಮಲ್ಲೂ ಮುಂದಿನ ದಿನಗಳಲ್ಲಿ ಉತ್ತಮವಾದ ಬಡಾವಣೆ ಮಾಡಿ ನೌಕರರಿಗೆ ಕಡಿಮೆ ದರದಲ್ಲಿ ಕೊಡುವ ವ್ಯವಸ್ಥೆಯನ್ನು ಮಾಡಲಾಗುವುದು, ಎಂದು ಅಧ್ಯಕ್ಷ  ಎನ್.ನರಸಿಂಹರಾಜು,  ಭರವಸೆ ನೀಡಿದರು.

    ಇದೀಗ ಜಿಲ್ಲೆಯಲ್ಲಿ ಅವಿರೋಧ ಆಯ್ಕೆ ಯಾಗುವ ಮೂಲಕ ನೌಕರರ ಸಂಘದಲ್ಲಿ ಯಾವುದೇ ಬಣವಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು

    ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ, ರಾಜ್ಯ ಪರಿಷತ್ ಸದಸ್ಯ, ಖಜಾಂಚಿ ಅವರನ್ನು, ಪದಾಧಿಕಾರಿಗಳು, ನಿರ್ದೇಶಕರು ನೌಕರರುಗಳು ಪುಷ್ಪ ಮಾಲಿಕೆ ಹಾಕಿ ಅಭಿನಂದನೆ ಸಲ್ಲಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ತುಮಕೂರು: ಪರಿಶಿಷ್ಟ ಜಾತಿಗಳ (SC) ಒಳ ಮೀಸಲಾತಿ ಕುರಿತಾದ ದೀರ್ಘಕಾಲದ ವಿವಾದವನ್ನು ಬಗೆಹರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.…

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.