nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025
    Facebook Twitter Instagram
    ಟ್ರೆಂಡಿಂಗ್
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    • ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ
    • ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ನೌಕರರಿಗೆ  ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ: ನೂತನ ಅಧ್ಯಕ್ಷ  ಎನ್.ನರಸಿಂಹರಾಜು
    ಜಿಲ್ಲಾ ಸುದ್ದಿ November 29, 2024

    ಸರ್ಕಾರಿ ನೌಕರರಿಗೆ  ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ: ನೂತನ ಅಧ್ಯಕ್ಷ  ಎನ್.ನರಸಿಂಹರಾಜು

    By adminNovember 29, 2024No Comments2 Mins Read
    narasimha raju

    ತುಮಕೂರು: ಎನ್‌ ಪಿಎಸ್ ಬಿಟ್ಟು ಒಪಿಎಸ್ ಮುಂದುವರೆಸಬೇಕು ಬೇಡಿಕೆಯೂ ಸೇರಿದಂತೆ ನೌಕರರ ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸುವ ಹೊಣೆಗಾರಿಕೆ ನನ್ನ ಮೇಲಿದ್ದು. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷ  ಎನ್.ನರಸಿಂಹರಾಜು  ಹೇಳಿದರು.

    ಇಂದು ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ನಡೆದ ಅಭಿನಂದನೆ ಸ್ವೀಕರಿಸಿ ಅವರು  ಮಾತನಾಡಿದರು.


    Provided by

    ನನ್ನ ಮೇಲೆ ವಿಶ್ವಾಸವಿಟ್ಟು 2ನೇ ಬಾರಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಸಹಕರಿಸಿದ  ಸಂಘದ ತಾಲೂಕು ಅಧ್ಯಕ್ಷರು, ನಿರ್ದೇಶಕರಿಗೆ, ಸರ್ಕಾರಿ ನೌಕರರಿಗೆ ಧನ್ಯವಾದ ತಿಳಿಸಿದ ಅವರು ಪರಸ್ಪರ ಸಹಮತದಿಂದ ಮೂರು ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಮಾಡಲಾಗಿದ್ದು. ಈ ಮೂಲಕ  ಜಿಲ್ಲಾ ಸರ್ಕಾರಿ ನೌಕರರ ಸಂಘ ರಾಜ್ಯದಲ್ಲಿಯೇ ಮಾದರಿ ಸಂಘ ಎಂದು ಹೆಸರು ಮಾಡಿದೆ ಎಂದರು.

    ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್, ಕೇಂದ್ರ ರ‍್ಯೇಲ್ವೆ ್ಯ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಹಕಾರ ಸಚಿವ ಕೆ.ಎನ್,ರಾಜಣ್ಣ ಹಾಗೂ ಶಾಸಕರ ಮಾರ್ಗ ದರ್ಶನದಲ್ಲಿ ಜಿಲ್ಲೆಯ ನೌಕರರಲ್ಲಿ ಯಾವುದೇ ಭಿನ್ನ ಅಭಿಪ್ರಾಯಗಳಿಗೆ ಅವಕಾಶವಿಲ್ಲದಂತೆ ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸಲಾಗುವುದು ಎಂದರು.

    ಕಡಿಮೆ ದರದಲ್ಲಿ ಸರ್ಕಾರಿ ನೌಕರರಿಗೆ ನಿವೇಶನ:

    ಸರ್ಕಾರಿ ನೌಕರರೆಲ್ಲರೂ ಸ್ವಂತ ನಿವೇಶನ ಖರೀದಿಸಿ ಮನೆ ಕಟ್ಟಿಕೊಳ್ಳುವ ಕನಸು ಕಂಡಿರುತ್ತಾರೆ, ಈ ಕನಸುಗಳನ್ನು ಸಕಾರಗೊಳಿಸುವ ಉದ್ದೇಶದಿಂದ, ಬೇರೆ ಜಿಲ್ಲೇಗಳಲ್ಲಿರುವಂತೆ ನಮ್ಮಲ್ಲೂ ಮುಂದಿನ ದಿನಗಳಲ್ಲಿ ಉತ್ತಮವಾದ ಬಡಾವಣೆ ಮಾಡಿ ನೌಕರರಿಗೆ ಕಡಿಮೆ ದರದಲ್ಲಿ ಕೊಡುವ ವ್ಯವಸ್ಥೆಯನ್ನು ಮಾಡಲಾಗುವುದು, ಎಂದು ಅಧ್ಯಕ್ಷ  ಎನ್.ನರಸಿಂಹರಾಜು,  ಭರವಸೆ ನೀಡಿದರು.

    ಇದೀಗ ಜಿಲ್ಲೆಯಲ್ಲಿ ಅವಿರೋಧ ಆಯ್ಕೆ ಯಾಗುವ ಮೂಲಕ ನೌಕರರ ಸಂಘದಲ್ಲಿ ಯಾವುದೇ ಬಣವಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು

    ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ, ರಾಜ್ಯ ಪರಿಷತ್ ಸದಸ್ಯ, ಖಜಾಂಚಿ ಅವರನ್ನು, ಪದಾಧಿಕಾರಿಗಳು, ನಿರ್ದೇಶಕರು ನೌಕರರುಗಳು ಪುಷ್ಪ ಮಾಲಿಕೆ ಹಾಕಿ ಅಭಿನಂದನೆ ಸಲ್ಲಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 20, 2025
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಬೆಂಗಳೂರು: ನಿರ್ದೇಶಕ ನಂದ ಕಿಶೋರ್‌ ಯುವ ನಟರೊಬ್ಬರಿಗೆ ಅವಕಾಶ ನೀಡುವ ಆಮಿಷವೊಡ್ಡಿ ಬರೋಬ್ಬರಿ 22 ಲಕ್ಷ ರೂಪಾಯಿ ವಂಚಿಸಿರುವ ಆರೋಪ…

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.