nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಸಿಗದ ವಿದ್ಯಾರ್ಥಿ ವೇತನ: ವ್ಯಾಪಕ ಆಕ್ರೋಶ

    August 20, 2025

    ಕನಸನ್ನು ನನಸು ಮಾಡಲು ಪಕ್ಷ ಸಂಘಟನೆ: ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ

    August 20, 2025

    ಸರಗೂರು: ಜೊರಹಳ್ಳ ಗ್ರಾಮಕ್ಕೆ KSRTC ಬಸ್ ಸೇವೆ ಪ್ರಾರಂಭ

    August 20, 2025
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಸಿಗದ ವಿದ್ಯಾರ್ಥಿ ವೇತನ: ವ್ಯಾಪಕ ಆಕ್ರೋಶ
    • ಕನಸನ್ನು ನನಸು ಮಾಡಲು ಪಕ್ಷ ಸಂಘಟನೆ: ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ
    • ಸರಗೂರು: ಜೊರಹಳ್ಳ ಗ್ರಾಮಕ್ಕೆ KSRTC ಬಸ್ ಸೇವೆ ಪ್ರಾರಂಭ
    • ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ
    • ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ: ಸಚಿವ ಕೆ.ಜೆ.ಜಾರ್ಜ್‌
    • ನಮ್ಮ ಮೆಟ್ರೋದಲ್ಲಿ ಲಗೇಜ್ ಕೊಂಡೊಯ್ಯುತ್ತೀರಾ? ಹಾಗಿದ್ರೆ ಈ ಸುದ್ದಿ ಓದಿ
    • ಬೀದಿನಾಯಿಗಳಿಂದ ದಾಳಿಗೊಳಗಾಗಿದ್ದ ಬಾಲಕಿ ರೇಬಿಸ್ ಗೆ ಬಲಿ!
    • ಕುಡಿತದ ಮತ್ತಿನಲ್ಲಿ ತಂದೆಯನ್ನೇ ಕೊಂದು ಕಥೆ ಕಟ್ಟಿದ ಪುತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಸಂವಿಧಾನವನ್ನು ನೀಡದಿದ್ದಲ್ಲಿ ನಾನು ಶಾಸಕನಾಗಲು ಆಗುತ್ತಿರಲಿಲ್ಲ: ಶಾಸಕ ಅನಿಲ್ ಚಿಕ್ಕಮಾದು
    Uncategorized January 27, 2024

    ಅಂಬೇಡ್ಕರ್ ಸಂವಿಧಾನವನ್ನು ನೀಡದಿದ್ದಲ್ಲಿ ನಾನು ಶಾಸಕನಾಗಲು ಆಗುತ್ತಿರಲಿಲ್ಲ: ಶಾಸಕ ಅನಿಲ್ ಚಿಕ್ಕಮಾದು

    By adminJanuary 27, 2024No Comments2 Mins Read
    h d kote

    ಎಚ್.ಡಿ. ಕೋಟೆ: ಭಾರತಕ್ಕೆ ಅಂಬೇಡ್ಕರ್ ಸಂವಿಧಾನವನ್ನು ನೀಡದಿದ್ದಲ್ಲಿ ಇಂದು ನಾನು ಶಾಸಕನಾಗಲು ಆಗುತ್ತಿರಲಿಲ್ಲ, ಅದೇ ರೀತ ಟೀ ಮಾರುವ ವ್ಯಕ್ತಿಯೋರ್ವ ದೇಶದ ಪ್ರಧಾನಿಯಾಗಲೂ ಸಹ ಆಗುತ್ತಿರಲಿಲ್ಲ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.
    ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ 75 ನೇ ಗಣರಾಜ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

    ಬಾಬಾ ಸಾಹೇಬ್ ಅಂಬೇಡ್ಕರ್ ರವರು ಕೇವಲ ಒಂದು ಜಾತಿಗಾಗಲಿ, ಒಂದು ಧರ್ಮಕ್ಕಾಗಲಿ ಸಂವಿಧಾನವನ್ನು ನೀಡಿಲ್ಲ, ಎಲ್ಲರಿಗೂ ಸಹ ಸಮಾನವಾದ ಸಂವಿಧಾನವನ್ನು ನೀಡಿದ್ದಾರೆ ಎಂದರು.


    Provided by
    Provided by

    ತಾಲ್ಲೂಕಿನ ಕೆಲ ಅಧಿಕಾರಿ ವರ್ಗದವರು ಸಮಗ್ರವಾಗಿ ಗಣರಾಜ್ಯೋತ್ಸವ ಆಚರಿಸಲು ಸಹಕರಿಸಿಲ್ಲ, ಅಂತಹವರಿಗೆ ತಹಸೀಲ್ದಾರ್ ಮೂಲಕ ನೋಟಿಸ್ ಜಾರಿ ಮಾಡಲಾಗುವುದು, ಮುಂದಿನ ಭಾರಿ ಬೆಳ್ಳಿ ರಥದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು ಎಂದು ತಿಳಿಸಿದರು.

    ತಹಸೀಲ್ದಾರ್ ಶ್ರೀನಿವಾಸ್ ಮಾತನಾಡಿ ಭಾರತವನ್ನು ಗಣರಾಜ್ಯವಾಗಲು ಅನೇಕ ದಾರ್ಶನಿಕರ ತ್ಯಾಗ ಬಲಿದಾನವು ಕಾರಣವಾಗಿದೆ. ಇದು ದೇಶದ ಗಣರಾಜ್ಯವಲ್ಲದೇ ದೇಶದ ಪ್ರಜೆಗಳು ಎಚ್ಚೆತ್ತುಕೊಳ್ಳುವ ದಿನ ಇದಾಗಿದೆ ಎಂದರು.

    ನಾವು ಈ ದೇಶದ ಉತ್ತಮ ನಾಗರೀಕರಾಗಲು ಮತ್ತು ದೇಶವನ್ನು ಉನ್ನತ ಮಟ್ಟದಲ್ಲಿ ಬೆಳೆಯಲು ನಾವು ಶ್ರಮಿಸಬೇಕು ಎಂದರು. ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂದು ಗಣರಾಜ್ಯವು ತಿಳಿಸುತ್ತದೆ ಎಂದರು.

    ಇದೇ ವೇಳೆ ವಿವಿಧ ಇಲಾಖೆಗಳು ತಮ್ಮ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಸ್ಟಾಲ್ ಗಳನ್ನು ಹಾಕಲಾಗಿತ್ತು. ನಂತರ ಪಟ್ಟಣದ ವಿವಿಧ ಶಾಲೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

    ಸನ್ಮಾನ: ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಪುರಸಭಾ ಸದಸ್ಯ ಎಚ್.ಸಿ. ನರಸಿಂಹಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ಮುದ್ದುಮಲ್ಲಯ್ಯ, ಸಣ್ಣಕುಮಾರ್, ಸಣ್ಣರಾಮಪ್ಪ, ಶಿವರಾಜು, ಅಶೋಕ್, ಶಿವಯ್ಯ, ಜೀವಿಕಾ ಬಸವರಾಜು, ಆಶಾ, ಶಶಿಕಲಾ, ದೆವಮ್ಮ, ಚಿಕ್ಕಣ್ಣ, ರಾಮಪ್ರಸಾದ್, ಕೃಷ್ಣಯ್ಯ, ರಾಜಣ್ಣ, ಶಿವಪ್ಪ ಶೆಟ್ಟಿ, ವೇಣು, ಸಿದ್ದರಾಮು, ಸಿದ್ದಪ್ಪಾಜಿ, ಕುಮಾರ್, ವೆಂಕಟೇಶ್, ಶಂಭು, ಎಂ.ಡಿ. ಮಂಚಯ್ಯ, ಮಹೇಶ್, ಬಸವರಾಜು, ನಾಗರಾಜು, ರಾಮಸ್ವಾಮಿ ನಾಗರಾಜು, ಬೋರಯ್ಯ,ಉಮೇಶ್, ರಾಮೇಗೌಡ, ಜಗನ್ನಾಥ್, ಸುರೇಶ್, ಶಿವರಾಜು, ರಾಜು, ಕನ್ನಡಪ್ರಮೋದ್, ಸುದರ್ಶನ್ ಇದ್ದರು.

    ವರದಿ: ಮಲಾರ ಮಹದೇವಸ್ವಾಮಿ

    admin
    • Website

    Related Posts

    ಕನಸನ್ನು ನನಸು ಮಾಡಲು ಪಕ್ಷ ಸಂಘಟನೆ: ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ

    August 20, 2025

    ನಟ ದರ್ಶನ್ ಜೈಲು ಪಾಲಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಭಾವನಾತ್ಮಕ ಪೋಸ್ಟ್!

    August 16, 2025

    ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹೂ ಕೀಳಲು ಹೋಗಿದ್ದ ವ್ಯಕ್ತಿ ಸಾವು!

    August 8, 2025
    Our Picks

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಸಿಗದ ವಿದ್ಯಾರ್ಥಿ ವೇತನ: ವ್ಯಾಪಕ ಆಕ್ರೋಶ

    August 20, 2025

    ಸರಗೂರು:  ಎನ್ ಎಂ ಎಂ ಎಸ್ ರಾಷ್ಟ್ರೀಯ ಸಾಧನೆ ಆಧಾರಿತ ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಬಾರದೆ…

    ಕನಸನ್ನು ನನಸು ಮಾಡಲು ಪಕ್ಷ ಸಂಘಟನೆ: ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ

    August 20, 2025

    ಸರಗೂರು: ಜೊರಹಳ್ಳ ಗ್ರಾಮಕ್ಕೆ KSRTC ಬಸ್ ಸೇವೆ ಪ್ರಾರಂಭ

    August 20, 2025

    ಸಂತಪುರ ಆಸ್ಪತ್ರೆಗೆ ಆಗಮಿಸಿದ ಡಾ.ಸಿದ್ದಾರೆಡ್ಡಿ ಅವರಿಗೆ ಸನ್ಮಾನ

    August 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.