nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    • ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    • ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    • ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲ ನಿಜವಾಗುವಂತಿದ್ದರೆ….
    Uncategorized January 20, 2025

    ಎಲ್ಲ ನಿಜವಾಗುವಂತಿದ್ದರೆ….

    By adminJanuary 20, 2025No Comments2 Mins Read
    princess who married a beggar

    ಒಮ್ಮೆ ರಾಜನೊಬ್ಬ ಒಂದು ಕುಸ್ತಿ ಪಂದ್ಯ ಏರ್ಪಡಿಸಿ ಯಾರು ನನ್ನನ್ನು ಕುಸ್ತಿಯಲ್ಲಿ ಸೋಲಿಸುತ್ತಾರೋ ಅವರಿಗೆ ತನ್ನ ಮಗಳನ್ನು ಕೊಟ್ಟು ವಿವಾಹ ಮಾಡುವುದಾಗಿ ಡಂಗೂರ ಸಾರಿಸಿದನು. ರಾಜನನ್ನು ಸೋಲಿಸಲು ಬಹಳ ಜನ ಬಂದರು. ಕುಸ್ತಿ ಪಂದ್ಯ ಆರಂಭವಾಯಿತು ಎಲ್ಲರೂ ರಾಜನಿಂದ ಪರಾಭವಗೊಂಡು ಹೋಗುತ್ತಿದ್ದರೇ ಹೊರತು ಯಾರಿಂದಲೂ ರಾಜನನ್ನು ಸೋಲಿಸಲು ಆಗಲಿಲ್ಲ. ಜನರ ಗುಂಪಿನಲ್ಲಿ ಇದನ್ನೆಲ್ಲಾ ನೋಡುತ್ತಿದ್ದ ಒಬ್ಬ ಭಿಕ್ಷುಕನೊಬ್ಬನಿದ್ದ ತಾನೊಂದು ಕೈ ನೋಡಿಬಿಡುವ ಎಂದುಕೊಂಡು ಕಣಕ್ಕೆ ಬಂದ ಅವನ ಅದೃಷ್ಟವೋ ಏನೋ ಎಂಬಂತೆ ಕುಸ್ತಿಯಲ್ಲಿ ರಾಜನನ್ನು ಸೋಲಿಸಿಯೇ ಬಿಟ್ಟ, ಸಂತೋಷಗೊಂಡ ರಾಜ ನೀವೇನು ಕೆಲಸ ಮಾಡುತ್ತಿರುವಿರಿ ಎಂದಾಗ ಭಿಕ್ಷುಕ ತಾನು ಭಿಕ್ಷಾಟನೆ ಮಾಡುತ್ತಿರುವುದಾಗಿ ಹೇಳಿದ ಆದರೂ ರಾಜ ಅಳುಕದೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ವಿವಾಹ ಕಾರ್ಯ ಆರಂಭಿಸಿಯೇ ಬಿಟ್ಟ.

    ಭಿಕ್ಷುಕನಿಗೆ ಇದು ಸತ್ಯವೇ, ನನಗೆ ರಾಜನ ಮಗಳೊಂದಿಗೆ ವಿವಾಹವಾಗುವುದೇ? ಇದು ನನಸೇ, ಎಂದು ತನ್ನನ್ನು ತಾನೇ ನಂಬದಾದ. ಮತ್ತು ರಾಜನ ಮಗಳನ್ನು ಕೇಳಿದ ನಿಮಗೆ ನನನ್ನೊಡನೆ ವಿವಾಹ ಬೇಸರವಿಲ್ಲವೇ ಎಂದಾಗ ರಾಜನ ಮಗಳು ಖಂಡಿತ ಬೇಸರವಿಲ್ಲ ನನಗೆ ಸಂತೋಷವಿದೆ ಎಂದಾಗ ಮತ್ತಷ್ಟು ಮೂಕವಿಸ್ಮಿತನಾದ. ವಿವಾಗ ಕಾರ್ಯ ಅತ್ಯಂತ ಅದ್ದೂರಿಯಾಗಿ ನಡದೇ ಬಿಟ್ಟಿತು.


    Provided by
    Provided by

    ಕೊನೆಗೆ ರಾಜ ಅಳಿಯಂದಿರೆ ನೋಡಿ ನಿಮ್ಮೊಂದಿಗೆ ವಿವಾಹ ಮಾಡಿ ನಿಮ್ಮನ್ನು ಅರಮನೆಯಲ್ಲಿ ಇಟ್ಟುಕೊಂಡರೆ ಜನ ತಪ್ಪು ತಿಳಿಯುತ್ತಾರೆ ನೀವು ನಿಮ್ಮ ಪತ್ನಿಯನ್ನು ನಿಮ್ಮ ಮನೆಗೆ ಕರೆದುಕೊಂಡು ಹೋಗಬಹುದು ಎಂದಾಗ ರಾಜನ ಉದಾರತೆಯಿಂದ ಭಿಕ್ಷುಕ ಮತ್ತಷ್ಟು ಮೂಕವಿಸ್ಮಿತನಾದ. ಸರಿ ಎಂದು ತಲೆ ಆಡಿಸಿ ರಾಜನ ಮಗಳನ್ನು ಕರೆದುಕೊಂಡು ತನ್ನ ಗುಡಿಸಲಿಗೆ ಬಂದ ನಂತರ ರಾಜನ ಮಗಳನ್ನು ಕುರಿತು ನೋಡು ಇದೇ ನಮ್ಮ ಗುಡಿಸಲು ನಿನಗೆ ಇಲ್ಲಿ ಇರಲು ಸಾಧ್ಯವೇ ಎಂದಾಗ ರಾಜನ ಮಗಳು ಇದೇಕೆ ಹೀಗೆ ಅಂದಿರಿ ಇದು ನನ್ನ ಗಂಡನ ಮನೆ ಎಂದಾಗ ಭಿಕ್ಷುಕನಿಗೆ ಮಾತೇ ಹೊರಡಲಿಲ್ಲ.

    ನಂತರ ಸರಿ ನಾನು ಭಿಕ್ಷಾಟನೆಗೆ ಹೋಗಿಬರುತ್ತೇನೆ ನೀನು ಮನೆಯೊಳಗೇ ಇದ್ದು ಆಯಾಸ ಪರಿಹಾರ ಮಾಡಿಕೋ, ಹಸಿವಾದರೆ ಆ ಮಡಕೆಯೊಳಗೆ ನೀರು ಇದೆ ಕುಡಿ ಎಂದಾಗ ಎಲ್ಲದಕ್ಕೂ ತಲೆ ಆಡಿಸಿದಳು. ತನಗೆ ಎಂತಹ ಪತ್ನಿ ಸಿಕ್ಕಳು ಎಂದು ಸಂತೋಷದಿಂದ ತನ್ನ ಜೋಳಿಗೆಯನ್ನು ತಗಲು ಹಾಕಿಕೊಂಡು ಭಿಕ್ಷಾಟನೆಗೆ ಹೊರಟ. ಎಷ್ಟು ಅಲೆದರೂ ಯಾರೊಬ್ಬರೂ ಅವನಿಗೆ ಭಿಕ್ಷೆಯನ್ನೇ ನೀಡಲಿಲ್ಲ ಏಕೆಂದರೆ ಅವನು ರಾಜನ ಅಳಿಯ ಅವಮಾನ ಮಾಡಿದಂತೆ ಎಂದು. ಕೊನೆಗೆ ನಡೆದೂ ನಡೆದೂ ಆಯಾಸವಾಗಿ ಒಂದು ಬೆಣಚು ಕಲ್ಲಿನ ಮೇಲೆ ಮರದ ನೆರಳಿನಲ್ಲಿ ಜೋಳಿಗೆಯನ್ನು ತಲೆ ದಿಂಬಿನಂತೆ ಇಟ್ಟುಕೊಂಡು ಹಾಗೆಯೇ ನಿದ್ರೆಗೆ ಜಾರಿದ. ಸ್ವಲ್ಪ ಸಮಯದ ನಂತರ ಕುದುರೆ ಸಪ್ಪಳ ತನ್ನ ಹತ್ತಿರ ಬಂದತೆ ಭಾಸವಾಗಿ ಕಣ್ಣು ತೆರೆದು ನೋಡಿದರೆ ಪಕ್ಕದ ರಾಜ್ಯದ ರಾಜನ ಮಗ ಖತ್ತಿ ಹಿಡಿದು ಅವನತ್ತ ಬಂದು ಎಲವೋ ಮೂರ್ಖ, ನಾನು ರಾಜನ ಮಗಳನ್ನು ಪ್ರೀತಿಸುತ್ತಿದ್ದೆ, ರಾಜನನ್ನು ಒಪ್ಪಿಸಿ ಅವಳನ್ನು ಮದುವೆಯಾಗುವವನಿದ್ದೆ, ಈಗ ನೀನು ಬಂದು ಎಲ್ಲವನ್ನು ಹಾಳು ಮಾಡಿದೆ, ಈಗ ನೋಡು ನಿನ್ನ ಕಥೆಯನ್ನು ನಾನು ಮುಗಿಸುತ್ತೇನೆ, ಎಂದು ಒಮ್ಮೆ ಕತ್ತಿಯನ್ನು ಅವನತ್ತ ಬೀಸಿದ ಅಯ್ಯೋ ಅಮ್ಮಾ ಎನ್ನುತ್ತಾ ಭಿಕ್ಷುಕ ಖತ್ತಿಯಿಂದ ತಪ್ಪಿಸಿಕೊಳ್ಳಲು ಒಮ್ಮೆ ಹಾಗೆಯೇ ಹೊರಳಿದ, ಹೊರಳಿದವನೇ ಮಂಚದಿಂದ ಕೆಳಗೆ ಬಿದ್ದ, ಈಗ ಅವನಿಗೆ ಸಂಪೂರ್ಣ ನಿದ್ರೆಯಿಂದ ಎಚ್ಚರವಾಗಿತ್ತು, ಸುತ್ತಲೂ ತನ್ನ ಗುಡಿಸಲಿನ ಗೋಡೆ,  ಅಯ್ಯೋ ಇಲ್ಲಿಯವರೆಗೆ ನಾನು ನೋಡಿದ್ದು ಹಗಲು ಕನಸು, ನಮ್ಮಂತವರ ಬದುಕಲ್ಲಿ ಹೀಗೆಲ್ಲಾ ಒಳ್ಳೆಯದು ನಡೆಯುವುದೇ, ನಾವು ಬರೀ ಕನಸು ಕಾಣುತ್ತಲೇ ಜೀವನ ಸಾಗಿಸಬೇಕು ಎಂದುಕೊಳ್ಳುತ್ತಾ ಬೇಸರದಿಂದ ತನ್ನ ಜೋಳಿಗೆ ಹಿಡಿದು ಭಿಕ್ಷಾಟನೆಗೆ ಹೊರಟ.

    ನೀತಿ: ದುರಾದೃಷ್ಟವಶಾತ್ ಸುಂದರ ಸ್ವಪ್ನಗಳು ಎಚ್ಚರವಾದ ನಂತರ ಮನಸ್ಸಿಗೆ ಬೇಸರ ತರುತ್ತವೆ.

    ವೇಣುಗೋಪಾಲ್

     


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ತುಮಕೂರು: ಜಿಲ್ಲಾ ಕೇಂದ್ರದ ಮುಖ್ಯ ಬಸ್ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ ಹತ್ತಲು ಹೋದ…

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.