nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    • ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ
    • ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಧುಸ್ವಾಮಿ‌ ಕಾಂಗ್ರೆಸ್ ಗೆ ಬಂದ್ರೆ ನಾನೇ ಸ್ವಾಗತ ಮಾಡುತ್ತೇನೆ: ಗೃಹ ಸಚಿವ ಪರಮೇಶ್ವರ್
    ರಾಜ್ಯ ಸುದ್ದಿ April 9, 2024

    ಮಾಧುಸ್ವಾಮಿ‌ ಕಾಂಗ್ರೆಸ್ ಗೆ ಬಂದ್ರೆ ನಾನೇ ಸ್ವಾಗತ ಮಾಡುತ್ತೇನೆ: ಗೃಹ ಸಚಿವ ಪರಮೇಶ್ವರ್

    By adminApril 9, 2024No Comments1 Min Read
    thumakuru

    ತುಮಕೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೀತಿದೆ. ಎನ್ ಐಎ ಟೀಂ‌ ನಿಂದ ತನಿಖೆ ನಡಿತಿದೆ. ತನಿಖೆ ಬಗ್ಗೆ ಅನೇಕ ವಿಚಾರವನ್ನ ನಮಗೆ ತಿಳಿಸಿಲ್ಲ. ಅಪರಾಧಿಗಳನ್ನ ಪತ್ತೆ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತನ ವಿಚಾರಣೆ ವಿಚಾರದಲ್ಲಿ ಆರೋಪಿಗೆ ಯಾರೆಲ್ಲ ಸಂಪರ್ಕದಲ್ಲಿದ್ರು ಅವರನ್ನೆಲ್ಲ ವಿಚಾರಣೆ ಮಾಡ್ತಿದ್ದಾರೆ ಎಂದರು.


    Provided by
    Provided by

    ಮುದ್ದಹನುಮೇಗೌಡ ಸೋಲು ಗೆಲುವಿನ ಕ್ರೆಡಿಟ್ ಕಾಂಗ್ರೆಸ್‌ ಗೆ ಸೇರಿದ್ದು. ಐದು ಟ್ರಿಲಿಯನ್ ಎಕಾನಮಿ ಯಾರಿಗೆ ಮಾಡುತ್ತಿದ್ದಾರೆ. 10 ಫ್ಯಾಮಿಲಿಗಳಿಗೆ ಅನುಕೂಲ‌ ಮಾಡಿಕೊಡಲು ಮಾಡುತ್ತಿದ್ದೀರಾ. ಐದು ಟ್ರಿಲಿಯನ್ ಎಕಾನಮಿ ಪಾಲುದಾರಿಕೆ ನಿಮಗೂ ಸಿಗುವಂತಾಗಬೇಕು ಎಂದರು.

    ಸಮೃದ್ಧಿಯಾಗಿ ದೇಶ ನಡೆಸುತ್ತೇವೆ. ಮಾಧುಸ್ವಾಮಿ‌ ಕಾಂಗ್ರೆಸ್ ಗೆ ಬಂದ್ರೆ ನಾನೇ ಸ್ವಾಗತ ಮಾಡುತ್ತೇನೆ. ಮುದ್ದಹನುಮೇಗೌಡರು ಭೇಟಿ ಮಾಡಿದ್ದಾರೆ. ಸಂದರ್ಭ ಬಂದಾಗ‌ ಭೇಟಿ ಮಾಡ್ತೀವಿ ಎಂದರು. ಪ್ರತಿ ಚುನಾವಣೆಯಲ್ಲೂ ಸರ್ವೆ ಮಾಡಲಾಗುತ್ತದೆ. ಒಂದು ಹಂತಕ್ಕೆ‌ ಮತದಾನ ಪೂರ್ವ ಸರ್ವೇಗಳನ್ನ ಗೌರವಿಸುತ್ತೇವೆ ಎಂದರು.

    ನನಗೆ ಬೆನಿಫಿಟ್ ಆಯ್ತಾ, ಏನಾಯ್ತಾ ಅಂತ ಕೇಳುತ್ತಾನೆ. ಪ್ರತಿಯೊಬ್ಬ ಮತದಾರನೂ ನನಗೇನು ಆಗಿದೆ ಅಂತ ಯೋಚ್ನೆ ಮಾಡ್ತಾರೆ ಎಂದರು. ಫಲಿತಾಂಶ ನಮ್ಮ ಪರವಾಗಿ ಇರಲಿದೆ. 300 ಸ್ಥಾನಗಳು ಎನ್ ಡಿಎ ಒಕ್ಕೂಟಕ್ಕೆ ಬರಲ್ಲ ಎಂದರು.

    ಏಪ್ರಿಲ್ 14 ಕ್ಕೆ ಸಿಎಂ, ಡಿಸಿಎಂ ಇಬ್ಬರು ಕೆಬಿ ಕ್ರಾಸ್ ಗೆ ಬರಲಿದ್ದಾರೆ. ಕೆ.ಬಿ.‌ ಕ್ರಾಸ್ ನಲ್ಲಿ ಸಮಾವೇಶ ನಡೆಯುತ್ತದೆ. ಇಂಡಿಯಾ ಒಕ್ಕೂಟದ ಪ್ರಧಾನ ಮಂತ್ರಿಯನ್ನು ಚುನಾವಣೆ ಬಳಿಕ ಘೋಷಣೆ ಮಾಡುತ್ತಾರೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಕೆ.ಎನ್. ರಾಜಣ್ಣ

    January 9, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಬೀದರ್: ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದ್ದು, ಅವರನ್ನು ಚಿಕಿತ್ಸೆಗಾಗಿ…

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.