nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026
    Facebook Twitter Instagram
    ಟ್ರೆಂಡಿಂಗ್
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಸ್ಲಿಮ್ ಬಾಂಧವರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಾತ್ಸಲ್ಯ ಮರೆಯಲಾಗದು : ಇಪ್ತಿಯಾರ್ ಕೂಟದಲ್ಲಿ ಡಿ.ಸುಧಾಕರ್
    Uncategorized May 2, 2022

    ಮುಸ್ಲಿಮ್ ಬಾಂಧವರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಾತ್ಸಲ್ಯ ಮರೆಯಲಾಗದು : ಇಪ್ತಿಯಾರ್ ಕೂಟದಲ್ಲಿ ಡಿ.ಸುಧಾಕರ್

    By adminMay 2, 2022No Comments1 Min Read
    d sudhakar

    ಹಿರಿಯೂರು: ಮುಸ್ಲಿಂ ಭಾಂಧವರ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಹಿರಿಯೂರು ನಗರದ ವಾರ್ಡ್ ನಂ.06  ರಲ್ಲಿನ ಜಾಮೀಯ ಮಸೀದಿಯಲ್ಲಿ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಏರ್ಪಾಡಿಸಲಾಗಿದ್ದ ಸೌಹಾರ್ದದ ಇಪ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ.ಸುಧಾಕರ್ ಭಾಗವಹಿಸಿದ್ದರು.

    ಇದೇ ಸಂದರ್ಭದಲ್ಲಿ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,  ಮುಸ್ಲಿಂ ಬಾಂಧವರು  ಏರ್ಪಡಿಸಿದ್ದ ಈ ಇಫ್ತಿಯಾರ್ ಕೂಟ ಕಾರ್ಯಕ್ರಮಕ್ಕೆ ಭಾಗವಹಿಸಿದ್ದು ನಿಜಕ್ಕೂ ಸಹ ನನಗೆ ಸಂತೋಷ ತಂದಿದೆ. ಅದರಲ್ಲೂ ಸಹ ಅಂದಿನಿಂದ ಇಂದಿನವರೆಗೂ ಈ ಹಿರಿಯೂರು ತಾಲ್ಲೂಕಿನ ಮುಸ್ಲಿಂ  ಬಾಂಧವರು ನನ್ನ ಮೇಲೆ ಇಟ್ಟಿರುವಂತಹ ಪ್ರೀತಿ, ವಾತ್ಸಲ್ಯವನ್ನು  ನಾನು ಎಂದಿಗೂ ಸಹ ಮರೆಯಲು ಸಾಧ್ಯವಿಲ್ಲ ಎಂದ ಅವರು,  ಇದೇ ಸಂದರ್ಭದಲ್ಲಿ ಎಲ್ಲಾ ಮುಸ್ಲಿಂ ಭಾಂಧವರಿಗೂ ರಂಜಾನ್ ಹಬ್ಬದ ಶುಭಾಶಯ ತಿಳಿಸಿದರು.

    ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸದಸ್ಯರಾದ ಮಹಮ್ಮದ್ ಫಕೃದ್ದಿನ್ ನವರು ಮಾತನಾಡಿ, ಇಂದಿನ ಸೌಹಾರ್ದದ ಇಫ್ತಿಯಾರ್ ಕೂಟ ಕಾರ್ಯಕ್ರಮಕ್ಕೆ ಮಾಜಿ ಶಾಸಕರಾದ ಡಿ.ಸುಧಾಕರ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನಿಜಕ್ಕೂ ಸಹ ಸಂತೋಷವಾಗಿದೆ .  ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಡಿ.ಸುಧಾಕರ್ ರವರು ಸಹ ಅತಿ ಹೆಚ್ಚಿನ ಬಹುಮತಗಳಿಂದ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದರು.

    ಈ ಸಂದರ್ಭದಲ್ಲಿ ಸೂರ್ಯೋದಯ ಸ್ಟುಡಿಯೋ ಅಬ್ದುಲ್ ಕರೀಂ, ನಗರಸಭೆ ಸದಸ್ಯರಾದ ಸನಾವುಲ್ಲಾ, ಜಬೀವುಲ್ಲಾ, ಸಾದತ್ ವುಲ್ಲಾ, ದಾದಾಪೀರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ ರಮೇಶ್,  ಅಮೃತ ಸ್ವಾಮಿ, ಮನು, ಸೈಯದ್ ಸಾಧಿಕ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಾಗೂ ಮುಸ್ಲಿಂ ಬಾಂಧವರು ಇದ್ದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


    Provided by
    Provided by
    admin
    • Website

    Related Posts

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ಔರಾದ್: ಭಾರತದ ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ ಅವರ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಕಚೇರಿಯಲ್ಲಿ…

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.