nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
    ರಾಜ್ಯ ಸುದ್ದಿ February 4, 2026

    ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

    By adminFebruary 4, 2026No Comments1 Min Read
    kamalakar bhat

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ಸೇರಿದಂತೆ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆಯ ವಿವರ: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್ ನಾಯ್ಕ್ ಅವರ ಪತ್ನಿ ಸುಚಿತ್ರಾ, ಸಿದ್ದಾಪುರದಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸವಾಗಿದ್ದರು. ಈ ಸಮಯದಲ್ಲಿ ಆಕೆಗೆ ಜ್ಯೋತಿಷಿ ಕಮಲಾಕರ್ ಭಟ್ ಪರಿಚಯವಾಗಿ, ಇಬ್ಬರ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು. ಕಮಲಾಕರ್ ಭಟ್ ಆಗಾಗ ಸುಚಿತ್ರಾ ಮನೆಗೆ ಬಂದು ಹೋಗುತ್ತಿದ್ದನು. ಈ ವಿಚಾರ ತಿಳಿದ ಹಿರಿಯ ಮಗಳು ತನ್ನ ತಂದೆ ಮಹೇಶ್ ನಾಯ್ಕ್‌ಗೆ ಮಾಹಿತಿ ನೀಡಿದ್ದಾಳೆ.


    Provided by
    Provided by

    ಇದರಿಂದ ಕೆರಳಿದ ಮಹೇಶ್ ನಾಯ್ಕ್ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿದ ನಂತರ ಅವರು ತಮ್ಮ ಸಹೋದರ ವಸಂತ್ ನಾಯ್ಕ್ ಅವರ ಮನೆಗೆ ತೆರಳಿದ್ದರು. ತಮ್ಮ ವಿರುದ್ಧ ದೂರು ನೀಡಿದ ವಿಷಯ ತಿಳಿದ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರರೊಂದಿಗೆ ವಸಂತ್ ನಾಯ್ಕ್ ಅವರ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಈ ವೇಳೆ ಮಹೇಶ್ ನಾಯ್ಕ್, ವಸಂತ್ ನಾಯ್ಕ್ ಮತ್ತು ಕುಮಾರ್ ಎಂಬುವವರ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ವಸಂತ್ ನಾಯ್ಕ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪೊಲೀಸ್ ಕಾರ್ಯಾಚರಣೆ: ಕೊಲೆ ನಡೆದ ನಂತರ ಪರಾರಿಯಾಗಲು ಯತ್ನಿಸಿದ ಕಮಲಾಕರ್ ಭಟ್ ಮತ್ತು ಸುಚಿತ್ರಾ ಸೇರಿದಂತೆ ನಾಲ್ವರನ್ನು ಸಿದ್ದಾಪುರದಲ್ಲಿ ಬಂಧಿಸಲಾಗಿದೆ. ಉಳಿದ ಮೂವರನ್ನು ಶಿವಮೊಗ್ಗದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಪೊಲೀಸರು ಎಲ್ಲರನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.