nammatumakuru

    Subscribe to Updates

    Get the latest creative news from FooBar about art, design and business.

    What's Hot

    “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ

    November 24, 2025

    ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    November 24, 2025

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025
    Facebook Twitter Instagram
    ಟ್ರೆಂಡಿಂಗ್
    • “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
    • ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
    • ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
    • ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
    • ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
    • ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
    • ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
    • ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಪ್ಪನ ಅಗ್ರಹಾರ: ದುರುಪಯೋಗ ತಡೆಗಟ್ಟಲು ಹೈರೆಸ್ಯೂಲೆಷನ್ ಜಾಮರ್‌ ಅಳವಡಿಕೆ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ July 9, 2024

    ಪರಪ್ಪನ ಅಗ್ರಹಾರ: ದುರುಪಯೋಗ ತಡೆಗಟ್ಟಲು ಹೈರೆಸ್ಯೂಲೆಷನ್ ಜಾಮರ್‌ ಅಳವಡಿಕೆ: ಗೃಹ ಸಚಿವ ಪರಮೇಶ್ವರ

    By adminJuly 9, 2024No Comments2 Mins Read
    g parameshwar

    ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈರೆಸ್ಯೂಲೇಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

    ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.


    Provided by
    Provided by

    ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು ಹೊರಗಿನವರ ಜೊತೆ ಸಂಪರ್ಕ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜೈಲಿನಲ್ಲಿ ಬೇರೆ ರಾಜ್ಯದ ಕೈದಿಗಳು ಇದ್ದಾರೆ. ಇಂತಹ ಸಂದರ್ಭದಲ್ಲಿ ಜಾಮರ್ ಅಳವಡಿಸುವುದರಿಂದ ಅಕ್ರಮಗಳನ್ನು ತಡೆಗಟ್ಟಬಹುದು ಎಂದರು.

    ಹೈ ರೆಸ್ಯೂಲ್ಯೂಷನ್ ಜಾಮರ್ ಹಾಕಿರುವುದರಿಂದ ಸುಮಾರು 800 ಮೀಟರ್ ವ್ಯಾಪ್ತಿಯವರೆಗೂ ಕಾರ್ಯನಿರ್ವಹಿಸುತ್ತದೆ. ಸ್ವಾಭಾವಿಕವಾಗಿ ಕಾಂಪೌಂಡ್‌ನಿಂದ ಹೊರಗು ವ್ಯಾಪಿಸಿರುವುದರಿಂದ ಜನರಿಗೆ ತೊಂದರೆಯಾಗಿತ್ತು‌. ಜಾಮರ್ ಕಾರ್ಯನಿರ್ವಹಣೆಯ ವ್ಯಾಪ್ತಿಯನ್ನು 100 ಮೀಟರ್‌ಗೆ ಇಳಿಸಲಾಗಿದೆ.  ಜಾಮರ್‌ಗಳನ್ನು ತೆಗೆಯುವುದಿಲ್ಲ ಎಂದು ತಿಳಿಸಿದರು‌.

    ಇಲಾಖೆಯಲ್ಲಿ ಬದಲಾವಣೆಯನ್ನು ತರಲು ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಸನ್ನಡತೆಯ ಬಿಡುಗಡೆ ಹೊಂದಿರುವ ಸತೀಶ್ ಎಂಬಾತ ‘ತಾನು ಕಾನೂನು ಡಿಪ್ಲೋಮಾ ಮುಗಿಸಿದ್ದೇನೆ. ಹೊರಗಡೆ ಹೋದಾಗ ಜೀವನಕ್ಕೆ ಉಪಯೋಗವಾಗುತ್ತದೆ’ ಎಂದು ಹೇಳಿದ್ದಾನೆ. ಬಹಳ ಜನ ಪರಿವರ್ತನೆ ಹೊಂದಲು ಇಂತಹ ಅವಕಾಶ ಕಲ್ಪಿಸಿಕೊಡುತ್ತೇವೆ. ಕಾರ್ಪೆಂಟರ್, ಎಲೆಕ್ಟ್ರಿಕ್ ಕೆಲಸ, ಕಂಪ್ಯೂಟರ್ ತರಬೇತಿ ಕಲಿಸಿಕೊಡುತ್ತೇವೆ. ಕೈದಿಗಳು ಬದಲಾವಣೆ ಹೊಂದಲು ಅವಕಾಶವಾಗುತ್ತದೆ ಎಂದು ಹೇಳಿದರು‌.

    ನಟ ದರ್ಶನ್‌ಗೆ ರಾಜಾತೀಥ್ಯ ಸಿಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು ಜೈಲಿನ ಒಳಗೆ ನೇರವಾಗಿ ಬರಲು ನನಗೆ ಅವಕಾಶವಿಲ್ಲ. ಊಟ ಉಪಚಾರ ವಿಚಾರದಲ್ಲಿ ಬೇರೆ ರೀತಿ ಅತೀಥ್ಯ ನೀಡಿಲ್ಲ. ಜೈಲಿನಲ್ಲಿರುವ ಎಲ್ಲರಂತೆಯೇ ದರ್ಶನ್‌ಗೆ ವ್ಯವಸ್ಥೆ ಇದೆ. ಬಿರಿಯಾನಿ ಕೊಟ್ಟರು ಎಂದು ಕೆಲವರು ಆರೋಪಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ‌ ಎಂದು ಸ್ಪಷ್ಟಪಡಿಸಿದರು.

    ಕೆಳಹಂತದ ಅಧಿಕಾರಿಗಳು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದಾರೆ. ಅಂತವರು ಅಕ್ರಮಗಳಿಗೆ ಕೈಜೋಡಿಸುತ್ತಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇದೆಲ್ಲವು ನನ್ನ ಗಮನಕ್ಕೆ ಇದೆ. ಬೇರೆಡೆ ವರ್ಗಾವಣೆಯಾದವರು ಮತ್ತೇ ಅದೇ ಸ್ಥಳಕ್ಕೆ ಮರು ವರ್ಗಾವಣೆಯಾಗಿಲ್ಲ. ನಾನೇ ವರ್ಗಾವಣೆ ಮಾಡುವುದರಿಂದ, ಅಂತಹ ಒಂದು ನಿದರ್ಶನವನ್ನು ತೋರಿಸಿ. ಇದು ಸಾಧ್ಯವೇ ಇಲ್ಲ. ಇಲಾಖೆಯಲ್ಲಿ ಮತ್ತಷ್ಟು ಸುಧಾರಣೆ ತರಲು ಕೆಲವು ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ

    November 24, 2025

    ತುಮಕೂರು: ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ಅರಿತು ಯುವಜನರು ಅವುಗಳ ಸೇವನೆಯಿಂದ ದೂರವಿರುವಂತೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತುಮಕೂರು ಇದರ…

    ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    November 24, 2025

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025

    ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

    November 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.