nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ
    • ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.8ರಂದು ಬೆಳಗುಂಬ ಗ್ರಾಮದಲ್ಲಿ ಶ್ರೀ ಗುರುಸಿದ್ದರಾಮೇಶ್ವರ ನೂತನ ದೇವಾಲಯ ಉದ್ಘಾಟನೆ
    ತುಮಕೂರು November 6, 2024

    ನ.8ರಂದು ಬೆಳಗುಂಬ ಗ್ರಾಮದಲ್ಲಿ ಶ್ರೀ ಗುರುಸಿದ್ದರಾಮೇಶ್ವರ ನೂತನ ದೇವಾಲಯ ಉದ್ಘಾಟನೆ

    By adminNovember 6, 2024No Comments1 Min Read
    belgumba shri guru siddharameshwar temple

    Provided by
    Provided by

    ತುಮಕೂರು:  ತುಮಕೂರು ತಾಲ್ಲೂಕು ಕಸಬಾ ಪೂರ್ವ ಹೋಬಳಿ ಬೆಳಗುಂಬ ಗ್ರಾಮದ ಶ್ರೀ ಗುರುಸಿದ್ದರಾಮೇಶ್ವರ ಮಹಾಸ್ವಾಮಿಯವರ ನೂತನ ದೇವಾಲಯ ಉದ್ಘಾಟನೆ ಹಾಗೂ ವಿಮಾನ ಗೋಪುರ ಕಲಶ ಸ್ಥಾಪನಾ ಕಾರ್ಯಕ್ರಮವು ನವೆಂಬರ್ 8ರಂದು ಜರುಗಲಿದೆ ಎಂದು ತಹಶೀಲ್ದಾರ್ ರಾಜೇಶ್ವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ದೇವಾಲಯ ಉದ್ಘಾಟನಾ ಕಾರ್ಯಕ್ರಮವನ್ನು ನವೆಂಬರ್ 8ರ ಶುಕ್ರವಾರ ಸಂಜೆ 4.30 ಗಂಟೆಗೆ ಶುಭ ಗೋಧೂಳಿ ಸಮಯದಲ್ಲಿ ಗಂಗಾಪೂಜೆ, ಮಹಾಗಣಪತಿಪೂಜೆ ಮೂಲಕ ಪ್ರಾರಂಭಿಸಲಾಗುವುದು. ನಂತರ ಸಂಜೆ 6 ಗಂಟೆಗೆ ಬೆಳ್ಳಾವಿ ಕಾರದೇಶ್ವರಮಠ ಶ್ರೀಶ್ರೀಶ್ರೀ ಕಾರದ ವೀರಬಸವ ಮಹಾಸ್ವಾಮಿ ದಿವ್ಯಸಾನಿಧ್ಯದಲ್ಲಿ ಧ್ವಜಾರೋಹಣ ಹಾಗೂ ದೇವಾಲಯ ಲೋಕಾರ್ಪಣೆಗೊಳ್ಳಲಿದೆ.

    ದೇವಾಲಯ ಉದ್ಘಾಟನೆ ಹಾಗೂ ವಿಮಾನ ಗೋಪುರ ಕಲಶ ಸ್ಥಾಪನಾ ಅಂಗವಾಗಿ ನವೆಂಬರ್ 11ರವರೆಗೂ ಅಭಿಷೇಕ, ಹೋಮ, ಪೂರ್ಣಫಲ ಸಮರ್ಪಣೆ ಸೇರಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

    ಕಡೆಯ ದಿನ ನವೆಂಬರ್ 11ರ ಬೆಳಿಗ್ಗೆ 11 ಗಂಟೆಗೆ ಪೂಜಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಜರುಗಲಿದೆ. ದೇವಾಲಯ ಉದ್ಘಾಟನೆ ಹಾಗೂ ವಿಮಾನ ಗೋಪುರ ಕಲಶ ಸ್ಥಾಪನಾ ಅಂಗವಾಗಿ ನವೆಂಬರ್ 8 ರಿಂದ 11ರವರೆಗೆ ಪ್ರತಿ ದಿನ ದಾಸೋಹ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್

    June 19, 2026

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೀದರ್: ಜಿಲ್ಲೆಯಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಮತ್ತು ದುರ್ನಡತೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಇಬ್ಬರು ಪಂಚಾಯತ್ ಅಭಿವೃದ್ಧಿ…

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026

    ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.