nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು
    ತುಮಕೂರು December 30, 2024

    ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು

    By adminDecember 30, 2024No Comments1 Min Read
    tumakuru

    ತುಮಕೂರು: ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಅಜ್ಜೇನಹಳ್ಳಿ ರಾಮನಹಳ್ಳಿ ಉಪ್ಪಾರಹಟ್ಟಿ ಹಾಗೂ ಮಾರಜ್ಜನಹಟ್ಟಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಭಯಭೀತಗೊಂಡಿದ್ದಾರೆ.

    ಗಾಣದ ಹುಣಸೆ ಗ್ರಾಮದ ಸುತ್ತಮುತ್ತ ಇರುವ ಅಜ್ಜನಹಳ್ಳಿ ರಾಮನಹಳ್ಳಿ ಮಾರಜ್ಜನಹಟ್ಟಿ ಸುತ್ತಮುತ್ತ ನೆಲೆಸಿರುವ ಗ್ರಾಮಗಳಲ್ಲಿ ಚಿರತೆಯ ಹಾವಳಿ ಹೆಚ್ಚಿದ್ದು, ಹಾಡು ಹಗಲೇ ಕುರಿಗಳ ಮೇಲೆ ದಾಳಿ ಮಾಡುವ ಚಿರತೆ ಈವರೆಗೆ,  ಮೂರು ಕುರಿಗಳನ್ನು, ಐದು ಸಾಕು ನಾಯಿಗಳನ್ನು ಹೊತ್ತೊಯ್ದಿದೆ.


    Provided by
    Provided by

    ಭಾನುವಾರ ಸಂಜೆಯೂ ಸಹ ಮಾರಜ್ಜನಹಟ್ಟಿ ಗ್ರಾಮದ ಕುಮಾರ್ ಎಂಬುವವರ ಕುರಿಯ ಮೇಲೆ ಹಗಲು ಹೊತ್ತಿನಲ್ಲಿಯೇ ದಾಳಿ ಮಾಡಿದೆ. ಜನರು ಕೂಗಾಡಿ ಕಲ್ಲುಗಳನ್ನು ತೂರಿ ಓಡಿಸುವ ಪ್ರಯತ್ನ ಮಾಡಿದ್ದು, ಒಂದು ಕುರಿ ಮಾರಣಾಂತಿಕವಾಗಿ ಗಾಯಗೊಂಡಿದೆ. ಈ ಘಟನೆಯಿಂದ ಮಾರಜ್ಜನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಕುರಿಗಳನ್ನು ಮೇಯಿಸಲು ದನಗಳನ್ನು ಮೇಯಿಸಲು ಭಯಭೀತಗೊಂಡಿದ್ದಾರೆ ಹಾಗೂ ರಾತ್ರಿ ಹೊತ್ತು ಜಮೀನುಗಳಲ್ಲಿ ನೀರು ಹಾಯಿಸಲು ಸಹ ಹೆದರಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

    ಈ ಬಗ್ಗೆ ಅರಣ್ಯ ಇಲಾಖೆ ಆದಷ್ಟು ಶೀಘ್ರವಾಗಿ ಚಿರತೆಯನ್ನು ಸೆರೆ ಹಿಡಿದು ಜನರ ಆತಂಕವನ್ನು ದೂರ ಮಾಡಬೇಕೆಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

    ಗಾಣದ ಹುಣಸೆ ಗ್ರಾಮದ ಸುತ್ತಮುತ್ತಲಿನ ರಾಮನಹಳ್ಳಿ, ಗುಂಗುರುಪೆಂಟೆ ಮಾರಜ್ಜನಹಟ್ಟಿ ಉಪ್ಪಾರಹಟ್ಟಿ ಅಜ್ಜನಹಳ್ಳಿ ಗ್ರಾಮಗಳ ಸುತ್ತಮುತ್ತ ಚಿರತೆ ಹಾವಳಿ ಜಾಸ್ತಿಯಾಗಿದ್ದು ಜನರು ಕುರಿ ಹಾಗೂ ಜಾನುವಾರುಗಳನ್ನು ಮೇಯಿಸಲು, ರಾತ್ರಿ ಹೊತ್ತು ಅಷ್ಟೇ ಅಲ್ಲ ಹಗಲಿನಲ್ಲೂ ಸಹ ಜಮೀನುಗಳಲ್ಲಿ ನೀರು ಹಾಯಿಸಲು ಭಯ ಬೀಳುತ್ತಿದ್ದು ಆತಂಕದಲ್ಲಿದ್ದಾರೆ ದಯವಿಟ್ಟು ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಗ್ರಾಮಗಳ ಸಮೀಪ ಬೋನ್ ಅಳವಡಿಸಿ ಚಿರತೆಯನ್ನು ಸೆರೆಹಿಡಿದು ಗ್ರಾಮಸ್ಥರರ ಆತಂಕ ದೂರ ಮಾಡಬೇಕಾಗಿ ಗಾಣದ ಹುಣಸೆ  ಗ್ರಾಪಂ ಸದಸ್ಯರಾದ ವೀರೇಶ್ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಧುಗಿರಿ: ತಾಲ್ಲೂಕಿನ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎನ್. ಕಾಂತಮ್ಮ (43) ಅವರು ಗುರುವಾರ ಬೆಳಗಿನ…

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.