nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು
    ತುಮಕೂರು December 30, 2024

    ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು

    By adminDecember 30, 2024No Comments1 Min Read
    tumakuru

    ತುಮಕೂರು: ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಅಜ್ಜೇನಹಳ್ಳಿ ರಾಮನಹಳ್ಳಿ ಉಪ್ಪಾರಹಟ್ಟಿ ಹಾಗೂ ಮಾರಜ್ಜನಹಟ್ಟಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಭಯಭೀತಗೊಂಡಿದ್ದಾರೆ.

    ಗಾಣದ ಹುಣಸೆ ಗ್ರಾಮದ ಸುತ್ತಮುತ್ತ ಇರುವ ಅಜ್ಜನಹಳ್ಳಿ ರಾಮನಹಳ್ಳಿ ಮಾರಜ್ಜನಹಟ್ಟಿ ಸುತ್ತಮುತ್ತ ನೆಲೆಸಿರುವ ಗ್ರಾಮಗಳಲ್ಲಿ ಚಿರತೆಯ ಹಾವಳಿ ಹೆಚ್ಚಿದ್ದು, ಹಾಡು ಹಗಲೇ ಕುರಿಗಳ ಮೇಲೆ ದಾಳಿ ಮಾಡುವ ಚಿರತೆ ಈವರೆಗೆ,  ಮೂರು ಕುರಿಗಳನ್ನು, ಐದು ಸಾಕು ನಾಯಿಗಳನ್ನು ಹೊತ್ತೊಯ್ದಿದೆ.

    ಭಾನುವಾರ ಸಂಜೆಯೂ ಸಹ ಮಾರಜ್ಜನಹಟ್ಟಿ ಗ್ರಾಮದ ಕುಮಾರ್ ಎಂಬುವವರ ಕುರಿಯ ಮೇಲೆ ಹಗಲು ಹೊತ್ತಿನಲ್ಲಿಯೇ ದಾಳಿ ಮಾಡಿದೆ. ಜನರು ಕೂಗಾಡಿ ಕಲ್ಲುಗಳನ್ನು ತೂರಿ ಓಡಿಸುವ ಪ್ರಯತ್ನ ಮಾಡಿದ್ದು, ಒಂದು ಕುರಿ ಮಾರಣಾಂತಿಕವಾಗಿ ಗಾಯಗೊಂಡಿದೆ. ಈ ಘಟನೆಯಿಂದ ಮಾರಜ್ಜನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಕುರಿಗಳನ್ನು ಮೇಯಿಸಲು ದನಗಳನ್ನು ಮೇಯಿಸಲು ಭಯಭೀತಗೊಂಡಿದ್ದಾರೆ ಹಾಗೂ ರಾತ್ರಿ ಹೊತ್ತು ಜಮೀನುಗಳಲ್ಲಿ ನೀರು ಹಾಯಿಸಲು ಸಹ ಹೆದರಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

    ಈ ಬಗ್ಗೆ ಅರಣ್ಯ ಇಲಾಖೆ ಆದಷ್ಟು ಶೀಘ್ರವಾಗಿ ಚಿರತೆಯನ್ನು ಸೆರೆ ಹಿಡಿದು ಜನರ ಆತಂಕವನ್ನು ದೂರ ಮಾಡಬೇಕೆಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

    ಗಾಣದ ಹುಣಸೆ ಗ್ರಾಮದ ಸುತ್ತಮುತ್ತಲಿನ ರಾಮನಹಳ್ಳಿ, ಗುಂಗುರುಪೆಂಟೆ ಮಾರಜ್ಜನಹಟ್ಟಿ ಉಪ್ಪಾರಹಟ್ಟಿ ಅಜ್ಜನಹಳ್ಳಿ ಗ್ರಾಮಗಳ ಸುತ್ತಮುತ್ತ ಚಿರತೆ ಹಾವಳಿ ಜಾಸ್ತಿಯಾಗಿದ್ದು ಜನರು ಕುರಿ ಹಾಗೂ ಜಾನುವಾರುಗಳನ್ನು ಮೇಯಿಸಲು, ರಾತ್ರಿ ಹೊತ್ತು ಅಷ್ಟೇ ಅಲ್ಲ ಹಗಲಿನಲ್ಲೂ ಸಹ ಜಮೀನುಗಳಲ್ಲಿ ನೀರು ಹಾಯಿಸಲು ಭಯ ಬೀಳುತ್ತಿದ್ದು ಆತಂಕದಲ್ಲಿದ್ದಾರೆ ದಯವಿಟ್ಟು ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಗ್ರಾಮಗಳ ಸಮೀಪ ಬೋನ್ ಅಳವಡಿಸಿ ಚಿರತೆಯನ್ನು ಸೆರೆಹಿಡಿದು ಗ್ರಾಮಸ್ಥರರ ಆತಂಕ ದೂರ ಮಾಡಬೇಕಾಗಿ ಗಾಣದ ಹುಣಸೆ  ಗ್ರಾಪಂ ಸದಸ್ಯರಾದ ವೀರೇಶ್ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    August 16, 2026

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.