nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    • ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
    • 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
    • ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು
    ತುಮಕೂರು December 30, 2024

    ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು

    By adminDecember 30, 2024No Comments1 Min Read
    tumakuru

    ತುಮಕೂರು: ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಅಜ್ಜೇನಹಳ್ಳಿ ರಾಮನಹಳ್ಳಿ ಉಪ್ಪಾರಹಟ್ಟಿ ಹಾಗೂ ಮಾರಜ್ಜನಹಟ್ಟಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಭಯಭೀತಗೊಂಡಿದ್ದಾರೆ.

    ಗಾಣದ ಹುಣಸೆ ಗ್ರಾಮದ ಸುತ್ತಮುತ್ತ ಇರುವ ಅಜ್ಜನಹಳ್ಳಿ ರಾಮನಹಳ್ಳಿ ಮಾರಜ್ಜನಹಟ್ಟಿ ಸುತ್ತಮುತ್ತ ನೆಲೆಸಿರುವ ಗ್ರಾಮಗಳಲ್ಲಿ ಚಿರತೆಯ ಹಾವಳಿ ಹೆಚ್ಚಿದ್ದು, ಹಾಡು ಹಗಲೇ ಕುರಿಗಳ ಮೇಲೆ ದಾಳಿ ಮಾಡುವ ಚಿರತೆ ಈವರೆಗೆ,  ಮೂರು ಕುರಿಗಳನ್ನು, ಐದು ಸಾಕು ನಾಯಿಗಳನ್ನು ಹೊತ್ತೊಯ್ದಿದೆ.

    ಭಾನುವಾರ ಸಂಜೆಯೂ ಸಹ ಮಾರಜ್ಜನಹಟ್ಟಿ ಗ್ರಾಮದ ಕುಮಾರ್ ಎಂಬುವವರ ಕುರಿಯ ಮೇಲೆ ಹಗಲು ಹೊತ್ತಿನಲ್ಲಿಯೇ ದಾಳಿ ಮಾಡಿದೆ. ಜನರು ಕೂಗಾಡಿ ಕಲ್ಲುಗಳನ್ನು ತೂರಿ ಓಡಿಸುವ ಪ್ರಯತ್ನ ಮಾಡಿದ್ದು, ಒಂದು ಕುರಿ ಮಾರಣಾಂತಿಕವಾಗಿ ಗಾಯಗೊಂಡಿದೆ. ಈ ಘಟನೆಯಿಂದ ಮಾರಜ್ಜನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಕುರಿಗಳನ್ನು ಮೇಯಿಸಲು ದನಗಳನ್ನು ಮೇಯಿಸಲು ಭಯಭೀತಗೊಂಡಿದ್ದಾರೆ ಹಾಗೂ ರಾತ್ರಿ ಹೊತ್ತು ಜಮೀನುಗಳಲ್ಲಿ ನೀರು ಹಾಯಿಸಲು ಸಹ ಹೆದರಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

    ಈ ಬಗ್ಗೆ ಅರಣ್ಯ ಇಲಾಖೆ ಆದಷ್ಟು ಶೀಘ್ರವಾಗಿ ಚಿರತೆಯನ್ನು ಸೆರೆ ಹಿಡಿದು ಜನರ ಆತಂಕವನ್ನು ದೂರ ಮಾಡಬೇಕೆಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

    ಗಾಣದ ಹುಣಸೆ ಗ್ರಾಮದ ಸುತ್ತಮುತ್ತಲಿನ ರಾಮನಹಳ್ಳಿ, ಗುಂಗುರುಪೆಂಟೆ ಮಾರಜ್ಜನಹಟ್ಟಿ ಉಪ್ಪಾರಹಟ್ಟಿ ಅಜ್ಜನಹಳ್ಳಿ ಗ್ರಾಮಗಳ ಸುತ್ತಮುತ್ತ ಚಿರತೆ ಹಾವಳಿ ಜಾಸ್ತಿಯಾಗಿದ್ದು ಜನರು ಕುರಿ ಹಾಗೂ ಜಾನುವಾರುಗಳನ್ನು ಮೇಯಿಸಲು, ರಾತ್ರಿ ಹೊತ್ತು ಅಷ್ಟೇ ಅಲ್ಲ ಹಗಲಿನಲ್ಲೂ ಸಹ ಜಮೀನುಗಳಲ್ಲಿ ನೀರು ಹಾಯಿಸಲು ಭಯ ಬೀಳುತ್ತಿದ್ದು ಆತಂಕದಲ್ಲಿದ್ದಾರೆ ದಯವಿಟ್ಟು ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಗ್ರಾಮಗಳ ಸಮೀಪ ಬೋನ್ ಅಳವಡಿಸಿ ಚಿರತೆಯನ್ನು ಸೆರೆಹಿಡಿದು ಗ್ರಾಮಸ್ಥರರ ಆತಂಕ ದೂರ ಮಾಡಬೇಕಾಗಿ ಗಾಣದ ಹುಣಸೆ  ಗ್ರಾಪಂ ಸದಸ್ಯರಾದ ವೀರೇಶ್ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ಗದಗ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ (H.K. Patil)…

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.