nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
    • ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ
    • ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?
    • ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!
    • ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ
    • ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ
    • ತುಮಕೂರು: ಜ.20ರಂದು ಸಾರ್ವಜನಿಕರ ಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ಲೆಜೆಂಡರಿ ಸ್ಪಿನ್ನರ್ ಬಿಷನ್​ ಸಿಂಗ್ ಬೇಡಿ ವಿಧಿವಶ
    ರಾಷ್ಟ್ರೀಯ ಸುದ್ದಿ October 23, 2023

    ಭಾರತದ ಲೆಜೆಂಡರಿ ಸ್ಪಿನ್ನರ್ ಬಿಷನ್​ ಸಿಂಗ್ ಬೇಡಿ ವಿಧಿವಶ

    By adminOctober 23, 2023No Comments1 Min Read
    bishan singh bedi

    ನವದೆಹಲಿ: ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ, ಲೆಜೆಂಡರಿ ಸ್ಪಿನ್ನರ್ ಬಿಷನ್​ ಸಿಂಗ್ ಬೇಡಿ ಸೋಮವಾರ ನಿಧನರಾಗಿದ್ದಾರೆ. 77 ವರ್ಷದ ಬಿಷನ್ ಸಿಂಗ್ ಬೇಡಿ 1970 ರ ದಶಕದಲ್ಲಿ ಸ್ಪಿನ್ ಬೌಲಿಂಗ್‌ನಲ್ಲಿ ಕ್ರಾಂತಿ ಮೂಡಿಸಿದ್ದರು.

    ಭಾರತದ ಮೊದಲ ಗೆಲುವಿನಲ್ಲಿ ಪ್ರಮುಖ ಪಾತ್ ರ ಬೇಡಿ, ಎರಪಳ್ಳಿ ಪ್ರಸನ್ನ, ಬಿಎಸ್ ಚಂದ್ರಶೇಖರ್ ಮತ್ತು ಎಸ್. ವೆಂಕಟರಾಘವನ್ ಅವರೊಂದಿಗೆ ಭಾರತೀಯ ಸ್ಪಿನ್ ಬೌಲಿಂಗ್ ಇತಿಹಾಸದಲ್ಲಿ ಒಂದು ರೀತಿಯ ಕ್ರಾಂತಿಯ ವಾಸ್ತುಶಿಲ್ಪಿಯಾಗಿದ್ದರು. ಭಾರತದ ಮೊದಲ ಏಕದಿನ ಪಂದ್ಯದ ಗೆಲುವಿನಲ್ಲಿ ಬೇಡಿ ಪ್ರಮುಖ ಪಾತ್ರ ವಹಿಸಿದ್ದರು.


    Provided by
    Provided by

    1975 ರ ವಿಶ್ವಕಪ್ ಪಂದ್ಯದಲ್ಲಿ ಬೇಡಿ 12 ಓವರ್​ಗಳಲ್ಲಿ 8 ಮೇಡನ್​ ಮಾಡಿ ಕೇವಲ 6 ರನ್​ ಬಿಟ್ಟುಕೊಟ್ಟು ಒಂದು ವಿಕೆಟ್ ಪಡೆದಿದ್ದರು. ಅವರ ಬೌಲಿಂಗ್ ಬೌಲಿಂಗ್ ನೆರವಿನಿಂದ ಆಫ್ರಿಕಾ ವಿರುದ್ಧ ಭಾರತ ಗೆಲುವು ಸಾಧಿಸಿತ್ತು.

    ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 1500 ವಿಕೆಟ್ ಬಿಷನ್ ಸಿಂಗ್ ಬೇಡಿ ಅವರು 25 ಸೆಪ್ಟೆಂಬರ್ 1946 ರಂದು ಅಮೃತಸರದಲ್ಲಿ ಜನಿಸಿದರು. ಅವರು ಅದ್ಭುತ ಎಡಗೈ ಬೌಲರ್ ಆಗಿಸದ್ದು, 1966 ರಿಂದ 1979 ರವರೆಗೆ ಭಾರತ ತಂಡದ ಪರ ಟೆಸ್ಟ್ ಕ್ರಿಕೆಟ್ ​ನ ಪ್ರಮುಖ ಭಾಗವಾಗಿದ್ದರು. ಸಿಂಗ್ 22 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವವನ್ನೂ ವಹಿಸಿದ್ದರು. ಒಟ್ಟಾರೆ 67 ಟೆಸ್ಟ್ ಪಂದ್ಯಗಳಲ್ಲಿ 266 ವಿಕೆಟ್ ಪಡೆದಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ ನಲ್ಲಿ ಬರೋಬ್ಬರಿ 1560 ವಿಕೆಟ್‌ ಪಡೆದಿದ್ದಾರೆ.

    2023ರ ಏಕದಿನ ವಿಶ್ವಕಪ್ ​ಗೆ ಭಾರತ ಆತಿಥ್ಯ ವಹಿಸುತ್ತಿರುವ ಮಧ್ಯೆ ಈ ಕೆಟ್ಟ ಸುದ್ದಿ ಭಾರತೀಯ ಕ್ರಿಕೆಟ್​ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

     

    admin
    • Website

    Related Posts

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ತುಮಕೂರು: ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ತುಮಕೂರಿನ ಯುವಜನತೆ ಇದರ ಸದುಪಯೋಗ ಪಡೆದು ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು…

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.