nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು  | ಗುಲಗಂಜಿ ಹಳ್ಳಿಯ ಶಾಲೆ ಉಳಿಸಲು ಪೋಷಕರಿಂದ ಪ್ರತಿಭಟನೆ

    December 9, 2025

    ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ

    December 9, 2025

    ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!

    December 9, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು  | ಗುಲಗಂಜಿ ಹಳ್ಳಿಯ ಶಾಲೆ ಉಳಿಸಲು ಪೋಷಕರಿಂದ ಪ್ರತಿಭಟನೆ
    • ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ
    • ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!
    • ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?
    • ತುಮಕೂರು | ಡಿ.12ರಂದು ವಿಚಾರ ಸಂಕಿರಣ
    • ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ
    • ಲಂಕೆ ಗ್ರಾಮ ಮಾದರಿ ಗ್ರಾಮ ಮಾಡಲು ಪ್ರಯತ್ನ: ಶಾಸಕ ಅನಿಲ್ ಚಿಕ್ಕಮಾದು
    • ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ
    ಜಿಲ್ಲಾ ಸುದ್ದಿ December 9, 2025

    ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ

    By adminDecember 9, 2025No Comments1 Min Read
    nagaraju

    ಸರಗೂರು:  ನಾರಾಯಣ ಗುರುಗಳು ಶೋಷಿತರ ವರ್ಗಗಳಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ್ದಾರೆ, ಅಂತರ ವಿಧಾನಸೌಧ ಮತ್ತು ವಿಕಾಸಸೌಧ ಮುಂಭಾಗದಲ್ಲಿ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು.

    ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕೆಂದು ಅಂದು ಕನಸು ಕಂಡಿದ್ದರು. ನಾರಾಯಣ ಗುರುಗಳ ಆದರ್ಶ, ವಿಚಾರ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಅವರು ಜಗತ್ತು ಕಂಡ ಅಪರೂಪದ ಸಂತರಲ್ಲಿ ಒಬ್ಬರು. ಮೌನ ಕ್ರಾಂತಿಯ ಹರಿಕಾರ ಶ್ರೀ ನಾರಾಯಣ ಗುರುಗಳ ವಿಧಾನಸೌಧ ಮುಂಭಾಗದಲ್ಲಿ ನಿರ್ಮಾಣ ಮಾಡಲು ಚಳಿಗಾಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ರವರು ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು.


    Provided by
    Provided by

    ‘ಒಂದೇ ಜಾತಿ, ಒಂದೇ ಮತ, ಒಂದೇ ದೇವರು’ ಎಂದು ಇಡೀ ಮನುಕುಲಕ್ಕೇ ಸಾರಿದವರು ಸಂತಶ್ರೇಷ್ಠ ನಾರಾಯಣಗುರುಗಳು. ಇಂದಿನ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಜಾತೀಯ ವಿಷ ಭಾವನೆಗಳನ್ನು ಬಿತ್ತಿ, ‘ನಮ್ಮ ಧರ್ಮ’, ‘ನಮ್ಮ ಸಿದ್ಧಾಂತ’ ಎನ್ನುತ್ತಾ ಮತಭ್ರಾಂತಿಯಿಂದ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಇಂಥ ಕಾಲಘಟ್ಟದಲ್ಲಿ, ‘ಅವನವನ ಆತ್ಮಸುಖಕ್ಕಾಗಿ ಗೈಯುವ ಕರ್ಮಗಳೆಲ್ಲವೂ ಮತ್ತೊಬ್ಬರ ಹಿತವನ್ನು ಕಾಪಾಡಲಿ’ ಎಂಬ ನಾರಾಯಣಗುರುಗಳ ಸಂದೇಶವು ಅತ್ಯಂತ ಪ್ರಸ್ತುತವಾಗಿದೆ.

    ತಾನು ಮಾಡುವ ಪ್ರತಿಯೊಂದು ಕರ್ಮದಿಂದ ಇತರರಿಗೆ ಯಾವುದೇ ತೊಂದರೆ ಉಂಟಾ‌ಗಬಾರದು ಎಂಬುದೇ ಗುರುಗಳ ಪ್ರತಿಮೆ ನಿರ್ಮಾಣ ಮಾಡುವುದರಿಂದ ಚುನಾವಣೆಯಲ್ಲಿ ಆಯ್ಕೆಯಾದ ಪ್ರತಿಯೊಬ್ಬರಿಗೂ ಸೌಧಕ್ಕೆ ಬರುವ ನಾಯಕರಿಗೆ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣ ಮಾಡುವುದರಿಂದ ಅವರನ್ನು ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬಹುದು.ಅವರು ಯಾರಿಗೂ ತೊಂದರೆಯಾಗದಂತೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಸಾರಿದರು ಪುತ್ಥಳಿ ಶಂಕುಸ್ಥಾಪನೆ ಮಾಡಬೇಕು ಎಂದು ಪತ್ರಿಕೆ ಪ್ರಕಟಣೆ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ

    December 8, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    December 7, 2025

    ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ

    December 6, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು  | ಗುಲಗಂಜಿ ಹಳ್ಳಿಯ ಶಾಲೆ ಉಳಿಸಲು ಪೋಷಕರಿಂದ ಪ್ರತಿಭಟನೆ

    December 9, 2025

    ತುಮಕೂರು: ತಾಲೂಕಿನ ಗುಲಗಂಜಿ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ನಮ್ಮೂರ…

    ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ

    December 9, 2025

    ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!

    December 9, 2025

    ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?

    December 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.