nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇನ್ಸ್ ಸ್ಟಾಗ್ರಾಂ ಲವರ್,  ತಮ್ಮನಿಗೆ ಸುಫಾರಿ ನೀಡಿ ಪತಿಯನ್ನೇ ಮುಗಿಸಿದ ಪತ್ನಿ!
    Uncategorized July 30, 2024

    ಇನ್ಸ್ ಸ್ಟಾಗ್ರಾಂ ಲವರ್,  ತಮ್ಮನಿಗೆ ಸುಫಾರಿ ನೀಡಿ ಪತಿಯನ್ನೇ ಮುಗಿಸಿದ ಪತ್ನಿ!

    By adminJuly 30, 2024No Comments2 Mins Read
    koratagere

    ಕೊರಟಗೆರೆ: ಗಂಡನ ಮುಗಿಸಲು ಮಾಜಿ ಇನ್ಸ್ ಸ್ಟಾಗ್ರಾಂ ಲವರ್ ಮತ್ತು ತಮ್ಮನಿಗೆ ಪತ್ನಿ ಸುಫಾರಿ ನೀಡಿರುವ ಘಟನೆ ನಡೆದಿದ್ದು, ಮಾಜಿ ಲವರ್ ಜೊತೆಗೆ ಸೇರಲು ಅಡ್ಡಿಯಾಗಿದ್ದ ಗಂಡ ಪ್ರಕಾಶ್ ನನ್ನು ಪತ್ನಿ ಹರ್ಷಿತಾ ಬರ್ಬರವಾಗಿ ಹತ್ಯೆ ಮಾಡಿಸಿದ್ದಾಳೆ.

    ಕೊರಟಗೆರೆ ತಾಲೂಕು ತುಂಬಾಡಿ ಮತ್ತು ಸಿದ್ದರಬೆಟ್ಟ ಸಂಪರ್ಕದ ರಸ್ತೆಯಲ್ಲಿ ಈ ಘಟನೆ ನಡೆದಿದೆ.  ಗುಲ್ಬರ್ಗಾ ಜಿಲ್ಲೆಯ ಚಿಂಚುಳ್ಳಿ ಗ್ರಾಮದ ಪ್ರಕಾಶ(32) ಕೊಲೆಯಾದ ದುರ್ದೈವಿಯಾಗಿದ್ದಾನೆ.

    3 ತಿಂಗಳ ಹಿಂದೆಯಷ್ಟೇ ಗಂಡ ಮತ್ತು ಮಗು ಬಿಟ್ಟು ಗುಂಡ ಎಂಬುವನ ಹಿಂದೆ ಹರ್ಷಿತಾ ಹೋಗಿದ್ದಳು. ಈ ವೇಳೆ ಪ್ರಕಾಶ್  ಪೊಲೀಸ್ ಠಾಣೆಗೆ ದೂರು ನೀಡಿ ಹರ್ಷಿತಾಳನ್ನು ಮತ್ತೆ ಮನೆಗೆ ಕರೆದುಕೊಂಡು ಬಂದಿದ್ದ.

    ಮೃತ ದುರ್ದೈವಿ ಪ್ರಕಾಶ್

    ಕೊರಟಗೆರೆಯಿಂದ ಮಡದಿಯ ಜೊತೆ ಮಲ್ಲೇಕಾವುಗೆ ಪ್ರಕಾಶ್ ತೆರಳುತ್ತಿದ್ದ ವೇಳೆ ಪ್ರಕಾಶನ ಹೆಂಡತಿ ಹರ್ಷಿತಾ ತಮ್ಮ ಸೋಮ ಕರೆ ಮಾಡಿ, ಕುಡಿದು ಟೈಟ್ ಆಗಿದ್ದೀನಿ ಬಂದು ಕರೆದುಕೊಂಡು ಹೋಗು ಎಂದು ಹೇಳಿದ್ದು, ಹತ್ತಾರು ಬಾರಿ ಮತ್ತೆ ಮತ್ತೆ ಕರೆ ಮಾಡಿದ್ದ. ಹೀಗಾಗಿ  ಮಡದಿಯನ್ನ ಮನೆಗೆ ಬಿಟ್ಟು ಸೋಮನನ್ನು ಕರೆತರಲು ಪ್ರಕಾಶ್ ಬರುತ್ತಿದ್ದ. ತುಂಬಾಡಿಗೆ ತಲುಪಿದ ವೇಳೆ ಕೆಪಿಟಿಸಿಎಲ್ ವಿದ್ಯುತ್ ಉಪ ಸ್ಥಾವರದ ಹತ್ತಿರ ವಾಹನ ಅಡ್ಡಗಟ್ಟಿದ 3 ಜನರ ಗ್ಯಾಂಗ್ ಪ್ರಕಾಶನ ಹೆಡೆಗೆ, ಹೊಟ್ಟೆಗೆ ಚಾಕು ಹಾಕಿ ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದು, ಘಟನೆಯನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿತ್ತು.

    ದುಷ್ಕರ್ಮಿಗಳಿಂದ ದಾಳಿಗೊಳಗಾದ ಪ್ರಕಾಶ  ಜೀವ ಉಳಿಸಿಕೊಳ್ಳಲು ರಸ್ತೆಯಲ್ಲಿ ಬಿದ್ದು ಒದ್ದಾಡುವ ಶಬ್ದ ಕೇಳಿ ಸ್ಥಳೀಯರು ಆತನನ್ನು ಆಸ್ಪತ್ರೆಗೆ ರವಾನಿಸಲು ಯತ್ನಿಸಿದ್ದಾರೆ. ಆದರೆ ಆತ ಸಾವಿಗೀಡಾಗಿದ್ದಾನೆ.

    ಸದ್ಯ ಘಟನೆಗೆ ಸಂಬಂಧಿಸಿದಂತೆ  ಬೆಂಗಳೂರಿನ ರಂಗಶಾಮಯ್ಯ(43), ಮಲ್ಲೇಕಾವಿನ ಸೋಮ(27) ಮತ್ತು ಹರ್ಷಿತಾ(28) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಹರ್ಷಿತಾಳ ಇನ್ಸ್ ಸ್ಟಾಗ್ರಾಂ ಲವರ್ ಬೆಂಗಳೂರಿನ ಗುಂಡಾನಿಗಾಗಿ ಕೊರಟಗೆರೆ ಪೊಲೀಸರಿಂದ ತೀವ್ರ ಹುಡುಕಾಟ ನಡೆಯುತ್ತಿದೆ.  ಕೊರಟಗೆರೆ ಸಿಪಿಐ ಅನಿಲ್ ಮತ್ತು ಪಿಎಸೈ ಚೇತನ್ ಕುಮಾರ್ ತೀವ್ರ ತನಿಖೆ ನಡೆಸುತ್ತಿದ್ದಾರೆ.

    ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್, ಮಧುಗಿರಿ ಡಿವೈಎಸ್ಪಿ ರಾಮಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕೊರಟಗೆರೆ ಪೊಲೀಸ್ ಠಾಣೆಯಲ್ಲಿ 4 ಜನ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶುಂಠಿಯು ಪ್ರತಿಯೊಬ್ಬರ ಅಡುಗೆಮನೆಯಲ್ಲಿಯೂ ಅತ್ಯಗತ್ಯವಾಗಿ ಬಳಸುವ ಒಂದು ಪ್ರಮುಖ ಪದಾರ್ಥ. ಚಹಾ, ಸಾರು, ಕರ್ರಿ ಅಥವಾ ವಿವಿಧ ಖಾದ್ಯಗಳಿಗೆ ಶುಂಠಿ…

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.