nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ

    February 6, 2026

    ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ

    February 5, 2026

    ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ

    February 5, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ
    • ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ
    • ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ
    • ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ
    • ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ
    • ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ
    • ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ
    • ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣಿ ಬಾಧಿತ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸೂಚನೆ
    ತುಮಕೂರು February 13, 2025

    ಗಣಿ ಬಾಧಿತ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸೂಚನೆ

    By adminFebruary 13, 2025No Comments2 Mins Read
    tumakuru news

    ತುಮಕೂರು:  ಗಣಿಬಾಧಿತ ಕುಟುಂಬಗಳಿಗೆ ಆದ್ಯತೆ ಮೇರೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ(ಕೆಎಂಇಆರ್‌ ಸಿ)ದ ವ್ಯವಸ್ಥಾಪಕ ನಿರ್ದೇಶಕ ಡಾ. ಸಂಜಯ್ ಎಸ್. ಬಿಜ್ಜೂರ್ ಸೂಚಿಸಿದರು.

    ಮಂಗಳವಾರ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ನಡೆದ ಕೆಎಂಇಆರ್‌ ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ಹಲವಾರು ಕುಟುಂಬಗಳಿಗೆ ತೊಂದರೆಯುಂಟಾಗುತ್ತಿದ್ದು, ಗಣಿಬಾಧಿತ ಕುಟುಂಬಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


    Provided by
    Provided by

    ಸರ್ಕಾರವು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಮೂಲಕ ರಾಜ್ಯದ ಗಣಿಬಾಧಿತ ಪ್ರದೇಶಗಳಲ್ಲಿ ಪರಿಸರ ಪುನಶ್ಚೇತನ ಮತ್ತು ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಸಮಗ್ರ ಪರಿಸರ ಯೋಜನೆ ಮತ್ತು ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ (CEPMIZ) ಯೋಜನೆಯು ಪ್ರಮುಖವಾಗಿದ್ದು, ಈ ಯೋಜನೆಯಡಿ ಗಣಿಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ಜನರ ಜೀವನ ಮಟ್ಟದ ಸುಧಾರಣೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ ಗಣಿಬಾಧಿತ ಯೋಜನೆಗಳನ್ನು ಕಲ್ಪಿಸಬೇಕು. ಗಣಿಬಾಧಿತ ಪ್ರದೇಶಗಳಲ್ಲಿ ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯ ಗಣಿಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಹಾಗೂ ವೈಯಕ್ತಿಕ ಸೌಲಭ್ಯ ಒದಗಿಸುವ ಕಾರ್ಯಕ್ರಮಗಳಿಗೆ 2,500 ಕೋಟಿ ರೂ. ನಿಗಧಿಯಾಗಿದ್ದು, ಇದುವರೆಗೆ ನಿಗಮದಿಂದ 1500 ಕೋಟಿ ರೂ.ಗಳ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ಜಿಲ್ಲೆಯ ಗಣಿಬಾಧಿತ ತಿಪಟೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ ಸೇರಿದಂತೆ ಗಣಿಬಾಧಿತ ತಾಲ್ಲೂಕುಗಳಿಗೆ ಪರಿಸರ ಪುನಶ್ಚೇತನ, ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಗಣಿಬಾಧಿತ ತಾಲ್ಲೂಕುಗಳಲ್ಲಿರುವ ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರೊಂದಿಗೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕೆಂದು ಸೂಚನೆ ನೀಡಿದರು.

    ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಲೋಕೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಮತ್ತಿತರರ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    February 5, 2026

    Comments are closed.

    Our Picks

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ

    February 6, 2026

    ಕೊರಟಗೆರೆ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಕಾರ್ಯವನ್ನು ಕರ್ನಾಟಕ ಪಂಚಾಯತ್ ರಾಜ್…

    ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ

    February 5, 2026

    ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ

    February 5, 2026

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.