nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 76ನೇ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಫೋಟೋ ಇಡದೆ ಅವಮಾನ: ಕಾನೂನು ಕ್ರಮಕ್ಕೆ ಒತ್ತಾಯ
    ತುಮಕೂರು January 31, 2025

    76ನೇ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಫೋಟೋ ಇಡದೆ ಅವಮಾನ: ಕಾನೂನು ಕ್ರಮಕ್ಕೆ ಒತ್ತಾಯ

    By adminJanuary 31, 2025No Comments2 Mins Read
    kodlapura

    Provided by
    Provided by

    ತುಮಕೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ಸೇರಿದಂತೆ ಇತರೆ ರಾಷ್ಟ್ರಗಳಿಗೆ ನೀಡಿದ ಸಂವಿಧಾನ ಮಾದರಿಯಾಗಿದ್ದು, ದೇಶ ವಿದೇಶಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಪ್ರಜಾಪ್ರಭುತ್ವದ ಜ್ಞಾನಿಯೆಂದು ಪೂಜಿಸುತ್ತಿದ್ದಾರೆ ಇಂತಹದರ ನಡುವೆ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ವಿಶೇಷ ಸ್ಥಾನಮಾನಗಳಿದ್ದು ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ದಿನಾಚರಣೆಗಳ ಸಮಯ ಸಂದರ್ಭದಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋಗಳನ್ನು ಇಟ್ಟು ಪೂಜಿಸಬೇಕು ಎಂಬ ಆದೇಶವಿದ್ದರೂ ಕೂಡಾ ಇದನ್ನು ಧಿಕ್ಕರಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡದೆ 76ನೇ ಗಣರಾಜ್ಯೋತ್ಸವವನ್ನು ಆಚರಣೆ ಮಾಡಿರುವುದು ಖಂಡನೀಯವೆಂದು ಜೆಟ್ಟಿ ಅಗ್ರಹಾರ ನಾಗರಾಜು (ಟೈಗರ್ ನಾಗ್) ಅವರು ಆಕ್ರೋಶ ಹಾಕಿದ್ದಾರೆ.

    ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವದ ಆಚರಣೆ ವೇಳೆ ದೇಶ ಕಂಡ ಮಹಾನ್ ಮಾನವತವಾದಿ ತತ್ವಜ್ಞಾನಿ ಸಂವಿಧಾನ ರಚನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಈ ರಾಷ್ಟ್ರದ ಎಲ್ಲಾ ಧರ್ಮ ಎಲ್ಲಾ ಜನಾಂಗ ಮತ್ತು ಸ್ತ್ರೀಯರಿಗೆ ವಿಶೇಷವಾದ ಆದ್ಯತೆಯನ್ನು ನೀಡಿ ಇಡೀ ವಿಶ್ವದಲ್ಲಿಯೇ ಮಾದರಿಯಾದ ದೊಡ್ಡ ಸಂವಿಧಾನವನ್ನು ನೀಡಿದ ಮಹಾನ್ ಪುರುಷ ಚೇತನ ಡಾ.ಬಿ.ಆರ್.ಅಂಬೇಡ್ಕರ್ ರವರ ಫೋಟೋವನ್ನು ಇಡದೆ ಗಣರಾಜ್ಯೋತ್ಸವ ಆಚರಿಸಿರುವುದು ತುಂಬಾ ಕೇದಕರ ವಿಷಯವಾಗಿದೆ ಎಂದು ಅವರು ಘಟನೆಯನ್ನು ಖಂಡಿಸಿದ್ದಾರೆ.

    ಶೋಷಿತ ಸಮಾಜ ದುರ್ಬಲರಿಗೆ ಬಡವರಿಗೆ ಎಲ್ಲಾ ವರ್ಗದವರಿಗೂ ಮೀಸಲಾತಿ ತಂದುಕೊಟ್ಟ ಮಹಾನ್ ಪುರುಷ ಡಾ.ಬಿ.ಆರ್.ಅಂಬೇಡ್ಕರ್ ಇವರನ್ನು ಈ ಗ್ರಾಮ ಪಂಚಾಯಿತಿಯ, ಪಂಚಾಯಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿ ಹಾಗೂ ಅಧ್ಯಕ್ಷ ಹಾಗೂ ಸರ್ವ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿಗಳು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋವನ್ನು ಇಡದೆ ಗಣರಾಜ್ಯೋತ್ಸವ ಆಚರಿಸಿರುವುದು ದುರಂತವೇ ಆಗಿದೆ ಎಂದು ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕರು ಹಾಗೂ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಆಕ್ರೋಶ ವ್ಯಕ್ತಪಡಿಸಿ ಖಂಡಿಸಿದರು.

    ಕೂಡಲೇ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಆಡಳಿತ ಈ ಅಧಿಕಾರಿಗಳನ್ನು ಅಧ್ಯಕ್ಷ ಹಾಗೂ ಸಿಬ್ಬಂದಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಅವರನ್ನು ಸೇವೆಯಿಂದ ಅಮಾನತು ಗೊಳಿಸಬೇಕು, ಇಲ್ಲವಾದರೆ ಹೋರಾಟ ರೂಪಿಸುವುದಾಗಿ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು (ಟೈಗರ್ ನಾಗ್) ರವರು ಎಚ್ಚರಿಕೆ ನೀಡಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.