nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026
    Facebook Twitter Instagram
    ಟ್ರೆಂಡಿಂಗ್
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » IPL 2022 : ಹರಾಜಿನ ದಿನಾಂಕ ಮತ್ತು ಆಟಗಾರರ ಪಟ್ಟಿ ಬಿಡುಗಡೆ ಮಾಡಿದ BCCI
    ರಾಷ್ಟ್ರೀಯ ಸುದ್ದಿ February 2, 2022

    IPL 2022 : ಹರಾಜಿನ ದಿನಾಂಕ ಮತ್ತು ಆಟಗಾರರ ಪಟ್ಟಿ ಬಿಡುಗಡೆ ಮಾಡಿದ BCCI

    By adminFebruary 2, 2022No Comments1 Min Read
    ipl

    ಪ್ರಪಂಚದ ಶ್ರೀಮಂತ ಟೂರ್ನಿ ಎಂದೇ ಹೆಸರಾಗಿರುವ IPL ಟೂರ್ನಿಯ 15ನೇ ಆವೃತ್ತಿಗಾಗಿ ದಿನಾಂಕ ಘೋಷಿಸಿದ BCCI , ಇದೇ ತಿಂಗಳು ಅಂದರೆ

    ಫೆಬ್ರವರಿ 12 & 13 ರಂದು ಬೆಂಗಳೂರಿನಲ್ಲಿ ಹರಾಜು ಪ್ರಕ್ರಿಯೇ ನಡೆಯಲಿದ್ದು ಅದಕ್ಕಾಗಿ 590  ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

    590 ಆಟಗಾರರಲ್ಲಿ 228 ಕ್ಯಾಪ್ಡ್ ಮತ್ತು 355 ಅನ್ ಕ್ಯಾಪ್ಡ್ ಮತ್ತು 7 ಅಸೋಸಿಯೇಟ್ ನೇಷನ್ಸ್’ಗೆ ಸೇರಿದವರಾಗಿದ್ದಾರೆ.

    ಎರಡು ಹೊಸ IPL ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್ & ಟೀಮ್ ಅಹ್ಮದಾಬಾದ್ ಕೂಡಾ ಭಾಗವಹಿಸಲಿವೆ. ಈ ಹರಾಜಿನಲ್ಲಿ ಎಲ್ಲಾ ತಂಡದ ಮಾಲೀಕರು ಮತ್ತು ಮುಖ್ಯ ಕೋಚ್’ಗಳು ಭಾಗವಹಿಸಿ ತಮ್ಮ ತಂಡಕ್ಕೆ ಬೇಕಾದಂತಹ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ…

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.