nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ

    March 12, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026
    Facebook Twitter Instagram
    ಟ್ರೆಂಡಿಂಗ್
    • ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಅಧಿಕಾರಕ್ಕೆ ಬಂದ ನಂತರವೇ ಗಾಂಧೀಜಿ ಕಂಡಿದ್ದ ದೇಶದ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತಿದೆ: ಸಂಜಯ್ ಬಾಟ್ಯಾ
    ರಾಜ್ಯ ಸುದ್ದಿ May 3, 2023

    ಬಿಜೆಪಿ ಅಧಿಕಾರಕ್ಕೆ ಬಂದ ನಂತರವೇ ಗಾಂಧೀಜಿ ಕಂಡಿದ್ದ ದೇಶದ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತಿದೆ: ಸಂಜಯ್ ಬಾಟ್ಯಾ

    By adminMay 3, 2023No Comments1 Min Read
    gubbi

    ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಉದ್ದೇಶದಿಂದ ಸ್ಥಾಪನೆಯಾಗಿದ್ದ ಕಾಂಗ್ರೆಸ್ ಪಕ್ಷವನ್ನು ಸ್ವಾತಂತ್ರ್ಯ ನಂತರ ನೆಹರು ಕುಟುಂಬ ಗಾಂಧೀಜಿಯವರ ಹೆಸರಿನಲ್ಲಿ ರಾಜಕೀಯ ಪಕ್ಷವಾಗಿ ಮಾಡಿಕೊಂಡಿದ್ದು ವಿಪರ್ಯಾಸ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಸಂಜಯ್ ಬಾಟ್ಯಾ ಹೇಳಿದರು.

    ಬುಧವಾರ ಗುಬ್ಬಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ದಲಿತ ಮುಖಂಡರು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರವೇ ಗಾಂಧೀಜಿ ಕಂಡಿದ್ದ ದೇಶದ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಾ ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ಹೇಳಿದರು.


    Provided by
    Provided by

    ಡಿಎಸ್ ಎಸ್ ಮುಖಂಡ ನಿಟ್ಟೂರು ಗಂಗಾರಾಮ್ ಮಾತನಾಡಿ, ಬಿಜೆಪಿ ಪಕ್ಷವು ದಲಿತರನ್ನು ಗುರುತಿಸಿ ಉನ್ನತ ಸ್ಥಾನಮಾನಗಳನ್ನು ನೀಡಿದೆ. ತಾಲ್ಲೂಕಿನಲ್ಲಿ ಪರಿಶಿಷ್ಟರು ಪಕ್ಷದ ಪರವಾಗಿ ಇದ್ದು, ಬಿಜೆಪಿ ಅಭ್ಯರ್ಥಿ ಎಸ್.ಡಿ.ದಿಲೀಪ್ ಕುಮಾರ್ ರವರನ್ನು ಗೆಲ್ಲಿಸಿಕೊಳ್ಳುತ್ತೇವೆ. ಡಿಎಸ್ ಎಸ್ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅವರು ದಲಿತ ಹೋರಾಟಗಾರರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಒಂದೊಂದು ಕ್ಷೇತ್ರದಲ್ಲಿ ಅವರಿಗೆ ಅನುಕೂಲವಾಗುವ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕರೆ ನೀಡುತ್ತಿರುವುದು ವಿಪರ್ಯಾಸ ಎಂದು ಆರೋಪಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಲೋಕೇಶ್, ಮಂಜುನಾಥ್, ಮನು, ಬಸವರಾಜು ಚಂದ್ರ, ರಘು, ಸುರೇಶ್, ಲಕ್ಷ್ಮೀಪತಿ, ರಾಜೇಶ್, ವಿಜಯ್ ಕುಮಾರ್, ಮಲ್ಲೇಶ್, ಶಂಕರಣ್ಣ, ರಘು, ದೇವರಾಜು, ಶ್ರೀಧರ್ ಸೇರಿದಂತೆ ಅನೇಕ ದಲಿತ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

    ವರದಿ: ಮಂಜುನಾಥ್, ಗುಬ್ಬಿ

     

    BreakingNews district news international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ

    March 12, 2026

    ಹುಳಿಯಾರು: ಇಲ್ಲಿಗೆ ಸಮೀಪದ ದೊಡ್ಡಬಿದರೆಯ ಡಾ.ಗೇಟ್ ಸಮೀಪದ ತೆಂಗಿನ ತೋಟವೊಂದಕ್ಕೆ  ಆಕಸ್ಮಿಕವಾಗಿ ಬೆಂಕಿ ತಗುಲಿದ್ದು,  ಪರಿಣಾಮವಾಗಿ ಐದು ಎಕರೆ ಪ್ರದೇಶದಲ್ಲಿದ್ದ…

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.