nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    October 31, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
    • ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ
    • ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
    • ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!
    • ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆ: ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ
    • ನವೆಂಬರ್ ತಿಂಗಳಲ್ಲಿ ‘ಸರ್ದಾರ್ 150’ ಏಕತಾ ಜಾಥಾ
    • ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ
    • ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗವಿಸಿದ್ದೇಶ್ವರ ಜಾತ್ರೆಯಲ್ಲಿ ಬೆಲ್ಲದ ಜಿಲೇಬಿ
    ತುಮಕೂರು January 15, 2025

    ಗವಿಸಿದ್ದೇಶ್ವರ ಜಾತ್ರೆಯಲ್ಲಿ ಬೆಲ್ಲದ ಜಿಲೇಬಿ

    By adminJanuary 15, 2025No Comments1 Min Read
    gavi siddeshwara temple

    ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿಯಾಗಿರುವಂತ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಸಲ ಸಾವಯವ ಬೆಲ್ಲದ ಜಿಲೇಬಿ ಎಲ್ಲರನ್ನೂ ಸೆಳೆಯುತ್ತಿದೆ.

    500ಕ್ಕೂ ಹೆಚ್ಚು ಜನರು ಸೇರಿ ಕನಿಷ್ಠ 12 ಲಕ್ಷಕ್ಕೂ ಹೆಚ್ಚು ಜಿಲೇಬಿ ತಯಾರಿಸುವ ಗುರಿಯನ್ನು ಹೊಂದಿದ್ದಾರೆ. ಬರುವಂತಹ ಭಕ್ತರಿಗೆ ದಾಸೋಹದಲ್ಲಿ ಈ ಜಿಲೇಬಿಗಳನ್ನು ಹಂಚಲಾಗುತ್ತಿದೆ. ಪ್ರತಿ ವರ್ಷ ವಿಶೇಷ ತಿನಿಸುಗಳನ್ನು ಹಂಚುವ ಮೂಲಕ ಗವಿಮಠದ ಜಾತ್ರೆಯ ದಾಸೋಹ ಖ್ಯಾತಿಯನ್ನು ಪಡೆದುಕೊಂಡಿದೆ.


    Provided by
    Provided by

    ಸಿಂಧನೂರಿನ ಸಮಾನ ಮನಸ್ಕ ಗೆಳೆಯರ ಬಳಗದವರು, ಈ ಸಲ ಲಕ್ಷಾಂತರ ಜನರಿಗೆ ಸಾವಯವ ಬೆಲ್ಲದ ಜಿಲೇಬಿಗಳನ್ನು ಗುಣಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ 5 ಲಕ್ಷಕ್ಕೂ ಹೆಚ್ಚು ಶೇಂಗಾ ಹೋಳಿಗೆಗಳನ್ನು ತಂಬೂರಿನಲ್ಲಿ ತಯಾರಿಸಿಕೊಂಡು ಬಂದು ಇಲ್ಲಿ ದಾಸೋಹಕ್ಕೆ ನೀಡುತ್ತಿದ್ದರು.

    ಈ ಸಲ ಗವಿಮಠದ ಆವರಣದಲ್ಲಿಯೇ ಜಿಲೇಬಿಗಳನ್ನು ತಯಾರಿಸುವ ಪ್ರಕ್ರಿಯೆ ನಡೆಯುತ್ತಿದೆ. ಕನಿಷ್ಠ 12ರಿಂದ 15 ಲಕ್ಷ ಜಿಲೇಬಿಗಳನ್ನು ತಯಾರಿಸಲಾಗುತ್ತಿದ್ದು, ಇದಕ್ಕಾಗಿ 50 ಕ್ವಿಂಟಲ್ ಮೈದ ಇಟ್ಟು 125 ಕ್ವಿಂಟಲ್ ಸಾವಯವ ಬೆಲ್ಲ ಎರಡು ನೂರು ಲೀಟರ್ ತುಪ್ಪ 10 ಕೆ.ಜಿ ಯಾಲಕ್ಕಿ 200 ಲೀಟರ್ ಮೊಸರನ್ನು ಬಳಕೆ ಮಾಡಲಾಗುತ್ತಿದೆ.

    ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಮಹಾರಥೋತ್ಸವದ ದಿನ ಹಾಗೂ ಮರುದಿನ ಬರುವಂತಹ ಲಕ್ಷಾಂತರ ಭಕ್ತರಿಗೆ ಈ ಜಿಲೇಬಿಗಳನ್ನು ನೀಡಲಾಗುವುದು ಎಂದು ಸಮಾನ ಮನಸ್ಕ ಗೆಳೆಯರ ಬಳಗದ ಸಂಘಟಕರು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆ: ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ

    October 31, 2025

    ನವೆಂಬರ್ ತಿಂಗಳಲ್ಲಿ ‘ಸರ್ದಾರ್ 150’ ಏಕತಾ ಜಾಥಾ

    October 31, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು, ಪೋಲೇನ ಹಳ್ಳಿಯಲ್ಲಿ ದಲಿತ ಯುವಕ ಆನಂದ ಎಂಬುವನನ್ನು ಕುಡಿಯುವ ನೀರು ಕೇಳಿದಕ್ಕೆ ಬರ್ಬರವಾಗಿ ಕೊಲೆ…

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    October 31, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025

    ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!

    October 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.