nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಚಂದ್ರಪ್ರಭ ಜಿನಮಂದಿರದ ಆವರಣದಲ್ಲಿ ಜೈನ ಧಾರ್ಮಿಕ ಕಾರ್ಯಕ್ರಮ
    ತುಮಕೂರು November 10, 2024

    ಶ್ರೀ ಚಂದ್ರಪ್ರಭ ಜಿನಮಂದಿರದ ಆವರಣದಲ್ಲಿ ಜೈನ ಧಾರ್ಮಿಕ ಕಾರ್ಯಕ್ರಮ

    By adminNovember 10, 2024No Comments2 Mins Read
    jaina

    Provided by
    Provided by

    ತುಮಕೂರು: ಜಿಲ್ಲೆಯ ತೋವಿನಕೆರೆ ಗ್ರಾಮದಲ್ಲಿ  ಶ್ರೀ ಚಂದ್ರಪ್ರಭ  ಜಿನಮಂದಿರದ ಆವರಣದಲ್ಲಿ ನಡೆದ ಜೈನ ಧಾರ್ಮಿಕ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಜೈನ ಮಠದ ಶ್ರೀ ಲಕ್ಷ್ಮೀ ಸೇನ ಭಟ್ಟರಕ ಸ್ವಾಮೀಜಿ ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಸುಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಶ್ರೀ ವೀರೇಶನಂದ ಸ್ವಾಮೀಜಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹಾಜರಿದ್ದರು.

    ಮಾಜಿ ಸಂಸದ ವಿ ಎಸ್ ಉಗ್ರಪ್ಪ ಮಾತನಾಡಿ,  ಜೈನ ಧರ್ಮ ಮನಷ್ಯನಿಗೆ ಮನುಷ್ಯತ್ವ ಕೊಟ್ಟಿದೆ, ಜೈನ ಧರ್ಮವು ಭಾರತದ ಉಳಿವಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ ಎಂದರು.

    ರಾಮಕೃಷ್ಣ ಆಶ್ರಮದ ಶ್ರೀ ವೀರೇಶನಂದ ಸ್ವಾಮೀಜಿ ಮಾತನಾಡಿ, ಸುಮಾರು 45 ವರ್ಷಗಳಿಂದ ಒಡನಾಟ ಹೊಂದಿದ್ದೇನೆ. ಜೈನ ಧರ್ಮ ಮನಷ್ಯನಿಗೆ ಮನುಷ್ಯತ್ವ ಕೊಟ್ಟಿದೆ, ಜೈನ ಧರ್ಮವು ಹಾಲಿನಲ್ಲಿ ಜೇನು ಸೇರಿದಂತೆ ಸೇರಿದೆ. ಜೈನ ಧರ್ಮವು ಭಾರತದ ಉಳಿವಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ. ಆಚರಣೆ ದೃಷ್ಟಿ ಯಲ್ಲಿ ಜೈನ ಧರ್ಮ ವನ್ನು ಒಪ್ಪಿಕೊಳ್ಳಬೇಕಿದೆ ಎಂದರು.


    Provided by
    Provided by

    jaina

    ಧರ್ಮವು ಸಮಾಜದಲ್ಲಿ ಐಕ್ಯತೆಯಿಂದ ಬದುಕಲು ಅವಕಾಶ ಮಾಡಿಕೊಟ್ಟಿದೆ. ದೋಷವಿರುವುದು ಧರ್ಮದಲ್ಲಿ ಅಲ್ಲ ಬದಲಾಗಿ ಜನರಲ್ಲಿ ಎಂದರು.

    ಮನೆ ಮನೆಯಲ್ಲಿ ಸಂಗೀತಾ ಅಭ್ಯಾಸ ಮಾಡಿದ್ರೆ ಭಯೋತ್ಪಾದನೆ ನಿರ್ಮೂಲನ ಆಗುತ್ತೆ ಎಂದು ಅಬ್ದುಲ್ ಕಲಾಂ ಹೇಳಿದ್ದರು, ಇದನ್ನು ಪಾಲಿಸಬೇಕಿದೆ ಎಂದ ಅವರು, ಭಾರತ ಕೇವಲ ಜಾತೀಯತೆಯಲ್ಲ ಅಧ್ಯಯನಶೀಲತೆಯ ಸ್ಥಳವಾಗಿದೆ ಎಂದರು.

    ಸುಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನುಷ್ಯನಿಗೆ ಧೈರ್ಯ ಸಿಗೋದು ಧರ್ಮದಿಂದ ಮಾತ್ರ. ಯುವ ಪೀಳಿಗೆಗೆ ಧಾರ್ಮಿಕ ವ್ಯವಸ್ಥೆ ಕ್ಷೀಣಿಸುತ್ತಿದೆ. ಮಕ್ಕಳಿಗೆ ಸಂಸ್ಕಾರ ಕೊಡಬೇಕಿದೆ. ಧಾರ್ಮಿಕ ವಿಚಾರ ಪಸರಿಸಬೇಕಿದೆ. ಮಕ್ಕಳಿಗೆ ಪರಂಪರೆ ಬೆಳೆಯಬೇಕಿದೆ. ಧರ್ಮವನ್ನು ಅನುಸರಿಸಬೇಕಾದುದು ನನ್ನ ಜವಾಬ್ದಾರಿಯಾಗಿದೆ ಎಂದರು.

    ಅಹಿಂಸಾ ವಾದಕ್ಕೆ ಜೈನ ಧರ್ಮ ಮಹತ್ವದ ಕೊಡುಗೆ ನೀಡಿದೆ. ಸತ್ಯವನ್ನು ಹೇಳಬೇಕು ಧರ್ಮವನ್ನು ಪಾಲಿಸಬೇಕಿದೆ ಎಂದರು.

    ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತ್ ಅಧ್ಯಕ್ಷ ಗಿರಿಜಮ್ಮ, ಜೈನ ಸಮಾಜದ ಅಧ್ಯಕ್ಷ ಶೀತಲ್, ಸಾಹಿತಿ ಪದ್ಮಪ್ರಸಾದ್ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    ಮಧುಗಿರಿ : ಬಾಲ್ಯಾವಸ್ಥೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಇತರರಿಗೆ ರಕ್ತದಾನ ಮಾಡಲು ರಕ್ತ ಪರೀಕ್ಷೆ ಬಹಳ ಮುಖ್ಯ ಎಂದು…

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.