nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಚಂದ್ರಪ್ರಭ ಜಿನಮಂದಿರದ ಆವರಣದಲ್ಲಿ ಜೈನ ಧಾರ್ಮಿಕ ಕಾರ್ಯಕ್ರಮ
    ತುಮಕೂರು November 10, 2024

    ಶ್ರೀ ಚಂದ್ರಪ್ರಭ ಜಿನಮಂದಿರದ ಆವರಣದಲ್ಲಿ ಜೈನ ಧಾರ್ಮಿಕ ಕಾರ್ಯಕ್ರಮ

    By adminNovember 10, 2024No Comments2 Mins Read
    jaina

    ತುಮಕೂರು: ಜಿಲ್ಲೆಯ ತೋವಿನಕೆರೆ ಗ್ರಾಮದಲ್ಲಿ  ಶ್ರೀ ಚಂದ್ರಪ್ರಭ  ಜಿನಮಂದಿರದ ಆವರಣದಲ್ಲಿ ನಡೆದ ಜೈನ ಧಾರ್ಮಿಕ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಜೈನ ಮಠದ ಶ್ರೀ ಲಕ್ಷ್ಮೀ ಸೇನ ಭಟ್ಟರಕ ಸ್ವಾಮೀಜಿ ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಸುಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಶ್ರೀ ವೀರೇಶನಂದ ಸ್ವಾಮೀಜಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹಾಜರಿದ್ದರು.

    ಮಾಜಿ ಸಂಸದ ವಿ ಎಸ್ ಉಗ್ರಪ್ಪ ಮಾತನಾಡಿ,  ಜೈನ ಧರ್ಮ ಮನಷ್ಯನಿಗೆ ಮನುಷ್ಯತ್ವ ಕೊಟ್ಟಿದೆ, ಜೈನ ಧರ್ಮವು ಭಾರತದ ಉಳಿವಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ ಎಂದರು.

    ರಾಮಕೃಷ್ಣ ಆಶ್ರಮದ ಶ್ರೀ ವೀರೇಶನಂದ ಸ್ವಾಮೀಜಿ ಮಾತನಾಡಿ, ಸುಮಾರು 45 ವರ್ಷಗಳಿಂದ ಒಡನಾಟ ಹೊಂದಿದ್ದೇನೆ. ಜೈನ ಧರ್ಮ ಮನಷ್ಯನಿಗೆ ಮನುಷ್ಯತ್ವ ಕೊಟ್ಟಿದೆ, ಜೈನ ಧರ್ಮವು ಹಾಲಿನಲ್ಲಿ ಜೇನು ಸೇರಿದಂತೆ ಸೇರಿದೆ. ಜೈನ ಧರ್ಮವು ಭಾರತದ ಉಳಿವಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ. ಆಚರಣೆ ದೃಷ್ಟಿ ಯಲ್ಲಿ ಜೈನ ಧರ್ಮ ವನ್ನು ಒಪ್ಪಿಕೊಳ್ಳಬೇಕಿದೆ ಎಂದರು.

    jaina

    ಧರ್ಮವು ಸಮಾಜದಲ್ಲಿ ಐಕ್ಯತೆಯಿಂದ ಬದುಕಲು ಅವಕಾಶ ಮಾಡಿಕೊಟ್ಟಿದೆ. ದೋಷವಿರುವುದು ಧರ್ಮದಲ್ಲಿ ಅಲ್ಲ ಬದಲಾಗಿ ಜನರಲ್ಲಿ ಎಂದರು.

    ಮನೆ ಮನೆಯಲ್ಲಿ ಸಂಗೀತಾ ಅಭ್ಯಾಸ ಮಾಡಿದ್ರೆ ಭಯೋತ್ಪಾದನೆ ನಿರ್ಮೂಲನ ಆಗುತ್ತೆ ಎಂದು ಅಬ್ದುಲ್ ಕಲಾಂ ಹೇಳಿದ್ದರು, ಇದನ್ನು ಪಾಲಿಸಬೇಕಿದೆ ಎಂದ ಅವರು, ಭಾರತ ಕೇವಲ ಜಾತೀಯತೆಯಲ್ಲ ಅಧ್ಯಯನಶೀಲತೆಯ ಸ್ಥಳವಾಗಿದೆ ಎಂದರು.

    ಸುಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನುಷ್ಯನಿಗೆ ಧೈರ್ಯ ಸಿಗೋದು ಧರ್ಮದಿಂದ ಮಾತ್ರ. ಯುವ ಪೀಳಿಗೆಗೆ ಧಾರ್ಮಿಕ ವ್ಯವಸ್ಥೆ ಕ್ಷೀಣಿಸುತ್ತಿದೆ. ಮಕ್ಕಳಿಗೆ ಸಂಸ್ಕಾರ ಕೊಡಬೇಕಿದೆ. ಧಾರ್ಮಿಕ ವಿಚಾರ ಪಸರಿಸಬೇಕಿದೆ. ಮಕ್ಕಳಿಗೆ ಪರಂಪರೆ ಬೆಳೆಯಬೇಕಿದೆ. ಧರ್ಮವನ್ನು ಅನುಸರಿಸಬೇಕಾದುದು ನನ್ನ ಜವಾಬ್ದಾರಿಯಾಗಿದೆ ಎಂದರು.

    ಅಹಿಂಸಾ ವಾದಕ್ಕೆ ಜೈನ ಧರ್ಮ ಮಹತ್ವದ ಕೊಡುಗೆ ನೀಡಿದೆ. ಸತ್ಯವನ್ನು ಹೇಳಬೇಕು ಧರ್ಮವನ್ನು ಪಾಲಿಸಬೇಕಿದೆ ಎಂದರು.

    ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತ್ ಅಧ್ಯಕ್ಷ ಗಿರಿಜಮ್ಮ, ಜೈನ ಸಮಾಜದ ಅಧ್ಯಕ್ಷ ಶೀತಲ್, ಸಾಹಿತಿ ಪದ್ಮಪ್ರಸಾದ್ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ

    July 17, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ತುಮಕೂರು: ಜಿಲ್ಲಾ ಸವಿತಾ ಸಮಾಜ ಯುವಪಡೆ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳಿಗೆ 2025–26ನೇ ಸಾಲಿನಲ್ಲಿ ಶೇ. 80% ಕ್ಕಿಂತ…

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.