nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ

    April 26, 2026

    ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!

    April 26, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026
    Facebook Twitter Instagram
    ಟ್ರೆಂಡಿಂಗ್
    • ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ
    • ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!
    • ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    • ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
    • ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು
    • ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಚಂದ್ರಪ್ರಭ ಜಿನಮಂದಿರದ ಆವರಣದಲ್ಲಿ ಜೈನ ಧಾರ್ಮಿಕ ಕಾರ್ಯಕ್ರಮ
    ತುಮಕೂರು November 10, 2024

    ಶ್ರೀ ಚಂದ್ರಪ್ರಭ ಜಿನಮಂದಿರದ ಆವರಣದಲ್ಲಿ ಜೈನ ಧಾರ್ಮಿಕ ಕಾರ್ಯಕ್ರಮ

    By adminNovember 10, 2024No Comments2 Mins Read
    jaina

    ತುಮಕೂರು: ಜಿಲ್ಲೆಯ ತೋವಿನಕೆರೆ ಗ್ರಾಮದಲ್ಲಿ  ಶ್ರೀ ಚಂದ್ರಪ್ರಭ  ಜಿನಮಂದಿರದ ಆವರಣದಲ್ಲಿ ನಡೆದ ಜೈನ ಧಾರ್ಮಿಕ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಜೈನ ಮಠದ ಶ್ರೀ ಲಕ್ಷ್ಮೀ ಸೇನ ಭಟ್ಟರಕ ಸ್ವಾಮೀಜಿ ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಸುಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಶ್ರೀ ವೀರೇಶನಂದ ಸ್ವಾಮೀಜಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹಾಜರಿದ್ದರು.


    Provided by
    Provided by

    ಮಾಜಿ ಸಂಸದ ವಿ ಎಸ್ ಉಗ್ರಪ್ಪ ಮಾತನಾಡಿ,  ಜೈನ ಧರ್ಮ ಮನಷ್ಯನಿಗೆ ಮನುಷ್ಯತ್ವ ಕೊಟ್ಟಿದೆ, ಜೈನ ಧರ್ಮವು ಭಾರತದ ಉಳಿವಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ ಎಂದರು.

    ರಾಮಕೃಷ್ಣ ಆಶ್ರಮದ ಶ್ರೀ ವೀರೇಶನಂದ ಸ್ವಾಮೀಜಿ ಮಾತನಾಡಿ, ಸುಮಾರು 45 ವರ್ಷಗಳಿಂದ ಒಡನಾಟ ಹೊಂದಿದ್ದೇನೆ. ಜೈನ ಧರ್ಮ ಮನಷ್ಯನಿಗೆ ಮನುಷ್ಯತ್ವ ಕೊಟ್ಟಿದೆ, ಜೈನ ಧರ್ಮವು ಹಾಲಿನಲ್ಲಿ ಜೇನು ಸೇರಿದಂತೆ ಸೇರಿದೆ. ಜೈನ ಧರ್ಮವು ಭಾರತದ ಉಳಿವಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ. ಆಚರಣೆ ದೃಷ್ಟಿ ಯಲ್ಲಿ ಜೈನ ಧರ್ಮ ವನ್ನು ಒಪ್ಪಿಕೊಳ್ಳಬೇಕಿದೆ ಎಂದರು.

    jaina

    ಧರ್ಮವು ಸಮಾಜದಲ್ಲಿ ಐಕ್ಯತೆಯಿಂದ ಬದುಕಲು ಅವಕಾಶ ಮಾಡಿಕೊಟ್ಟಿದೆ. ದೋಷವಿರುವುದು ಧರ್ಮದಲ್ಲಿ ಅಲ್ಲ ಬದಲಾಗಿ ಜನರಲ್ಲಿ ಎಂದರು.

    ಮನೆ ಮನೆಯಲ್ಲಿ ಸಂಗೀತಾ ಅಭ್ಯಾಸ ಮಾಡಿದ್ರೆ ಭಯೋತ್ಪಾದನೆ ನಿರ್ಮೂಲನ ಆಗುತ್ತೆ ಎಂದು ಅಬ್ದುಲ್ ಕಲಾಂ ಹೇಳಿದ್ದರು, ಇದನ್ನು ಪಾಲಿಸಬೇಕಿದೆ ಎಂದ ಅವರು, ಭಾರತ ಕೇವಲ ಜಾತೀಯತೆಯಲ್ಲ ಅಧ್ಯಯನಶೀಲತೆಯ ಸ್ಥಳವಾಗಿದೆ ಎಂದರು.

    ಸುಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನುಷ್ಯನಿಗೆ ಧೈರ್ಯ ಸಿಗೋದು ಧರ್ಮದಿಂದ ಮಾತ್ರ. ಯುವ ಪೀಳಿಗೆಗೆ ಧಾರ್ಮಿಕ ವ್ಯವಸ್ಥೆ ಕ್ಷೀಣಿಸುತ್ತಿದೆ. ಮಕ್ಕಳಿಗೆ ಸಂಸ್ಕಾರ ಕೊಡಬೇಕಿದೆ. ಧಾರ್ಮಿಕ ವಿಚಾರ ಪಸರಿಸಬೇಕಿದೆ. ಮಕ್ಕಳಿಗೆ ಪರಂಪರೆ ಬೆಳೆಯಬೇಕಿದೆ. ಧರ್ಮವನ್ನು ಅನುಸರಿಸಬೇಕಾದುದು ನನ್ನ ಜವಾಬ್ದಾರಿಯಾಗಿದೆ ಎಂದರು.

    ಅಹಿಂಸಾ ವಾದಕ್ಕೆ ಜೈನ ಧರ್ಮ ಮಹತ್ವದ ಕೊಡುಗೆ ನೀಡಿದೆ. ಸತ್ಯವನ್ನು ಹೇಳಬೇಕು ಧರ್ಮವನ್ನು ಪಾಲಿಸಬೇಕಿದೆ ಎಂದರು.

    ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತ್ ಅಧ್ಯಕ್ಷ ಗಿರಿಜಮ್ಮ, ಜೈನ ಸಮಾಜದ ಅಧ್ಯಕ್ಷ ಶೀತಲ್, ಸಾಹಿತಿ ಪದ್ಮಪ್ರಸಾದ್ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!

    April 26, 2026

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.

    April 25, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ

    April 26, 2026

    ಬೆಂಗಳೂರು: ಡಾ. ರಾಜ್‌ಕುಮಾರ್ ಸ್ಮಾರಕಕ್ಕೆ ಸರ್ಕಾರ ಜಮೀನು ನೀಡಿರುವುದನ್ನು ವಿರೋಧಿಸಿ ಪೋಸ್ಟ್ ಮಾಡಿದ್ದ ನಟ ಚೇತನ್ ಅಹಿಂಸಾ, ಇದೀಗ ಕನ್ನಡಪರ…

    ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!

    April 26, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.