nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲ ಸಂಜೀವಿನಿ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ
    ಉದ್ಯೋಗ December 28, 2022

    ಜಲ ಸಂಜೀವಿನಿ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

    By adminDecember 28, 2022No Comments1 Min Read
    jala sanjivini

    ಬೆಳಗಾವಿ : ಉದ್ಯೋಗ ಖಾತರಿ ಯೋಜನೆಯಡಿ ಜಲ ಸಂಜೀವಿನಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ, ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಮಟ್ಟದಲ್ಲಿ ಜಲ ಸಂಜೀವಿನಿ ಜಿಲ್ಲಾ ಸಂಯೋಜಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಷರತ್ತುಗಳು :
    ಪದವಿಧರರಾಗಿರಬೇಕು. ಕೃಷಿ/ಜಲಾನಯನ ಅಭಿವೃದ್ದಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳು ಜಲಾನಯನ ಅಭಿವೃದ್ದಿ ಕಾರ್ಯಕ್ರಮಗಳ ಅನುಷ್ಠಾನದ ಕನಿಷ್ಠ 10 ವರ್ಷ ಅನುಭವ ಹೊಂದಿರಬೇಕು.


    Provided by

    ಕನಿಷ್ಠ ಸಹಾಯಕ ಕೃಷಿ ನಿರ್ದೇಶಕ ಹುದ್ದೆಯಲ್ಲಿ ನಿವೃತ್ತಿ ಹೊಂದಿರುವ ಅಧಿಕಾರಿಗಳಾಗಿದ್ದು, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅನುಷ್ಠಾನ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ಸಾಮಥ್ರ್ಯ, ಸತತವಾಗಿ ಕ್ಷೇತ್ರ ಭೇಟಿ ಮಾಡುವ ಹಾಗೂ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುವ ಸಾಮಥ್ರ್ಯ ಹೊಂದಿರಬೇಕು. ಗರಿಷ್ಠ 65 ವರ್ಷ ವಯೋಮಿತಿ ಮೀರಿರಬಾರದು.

    Bsc (Aghriculture) Or B.Tech(Agriculture Engneering) ಪದವೀಧರರು, GUS ತಂತ್ರಾಂಶದ ಪರಿಣ ತಿ ಹೊಂದಿರಬೇಕು. ಸರ್ಕಾರೇತರ ಸಂಸ್ಥೆಗಳು/ಇತರೆ ಸಂಸ್ಥೆಗಳಲ್ಲಿ ಜಲಾನಯನ ಅಭಿವೃದ್ದಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ಕನಿಷ್ಠ 10 ವರ್ಷಗಳ ಅನುಭವ ಹೊಂದಿರಬೇಕು. ಸರ್ಕಾರೇತರ ಸಂಸ್ಥೆಗಳು/ಇತರೆ ಸಂಸ್ಥೆಗಳಲ್ಲಿ ಕನಿಷ್ಠ ತಂಡದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿರಬೇಕು.

    ಜಲಾನಯನ ಪ್ರದೇಶದ ಅಭಿವೃದ್ದಿ ದೂರ ಸಂವೇದಿ ಮತ್ತು ಜಿಯೋಸ್ಪೇಷಲ್ ಆಧಾರಿತ ತಂತ್ರಜ್ಞಾನ ಬಳಕೆಯ ಅನುಭವ ಹಾಗೂ ಜಿಲ್ಲಾ ಪಂಚಾಯತ್, ಇತರೆ ಅನುಷ್ಠಾನ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ಸಾಮಥ್ರ್ಯ ಹೊಂದಿರಬೇಕು.

    ಸತತವಾಗಿ ಕ್ಷೇತ್ರ ಬೇಟಿ ಮಾಡುವ ಹಾಗೂ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುವ ಸಾಮಥ್ರ್ಯ ಹೊಂದಿರಬೇಕು ಹಾಗೂ ಗರಿಷ್ಠ 65 ವರ್ಷ ವಯೋಮಿತಿ ಮೀರಿರಬಾರದು.ಕಾರ್ಯನಿರ್ವಹಿಸುವ ಅವಧಿ ಒಂದು ವರ್ಷಕ್ಕೆ ನಿಗದಿಪಡಿಸಲಾಗಿದೆ. (ಅವಶ್ಯಕತೆಗೆ ಅನುಗುಣವಾಗಿ ಇವರ ಸೇವಾ ಅವಧಿಯನ್ನು ವಿಸ್ತರಿಸಲಾಗುವದು) ಪ್ರತಿ ಮಾಹೆ ವೇತನ 50,000 ಮತ್ತು ರೂ.5000 ಪ್ರಯಾಣ ಮತ್ತು ಇತರೆ ಭತ್ತೆ ನೀಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0831-2499800 ಸಂಖ್ಯೆಯನ್ನು ಸಂಪಕಿಸಬಹುದು ಎಂದು ಬೆಳಗಾವಿಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್ ಹೆಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಜೂ.9ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    June 7, 2025

    ಉದ್ಯೋಗ: ಏ.19ರಂದು ನೇರ ಸಂದರ್ಶನ

    April 18, 2025

    ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ:  ಏ.8ರಂದು ನೇರ ಸಂದರ್ಶನ

    April 6, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಬೆಂಗಳೂರು: ಮಹದೇವಪುರದ ಅಪಾರ್ಟ್ಮೆಂಟ್​ವೊಂದರಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯನ್ನೇ ಹತ್ಯೆ ಮಾಡಿ, ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್…

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.