nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026
    Facebook Twitter Instagram
    ಟ್ರೆಂಡಿಂಗ್
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    • ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೇಮ್ಸ್ ಸಿನಿಮಾ ಎತ್ತಂಗಡಿ ಮಾಡದಂತೆ ಪ್ರತಿಭಟನೆ – RRR ಪೋಸ್ಟರ್ ಕಿತ್ತುಹಾಕಿ ಕರವೇ ಆಕ್ರೋಶ
    ರಾಜ್ಯ ಸುದ್ದಿ March 25, 2022

    ಜೇಮ್ಸ್ ಸಿನಿಮಾ ಎತ್ತಂಗಡಿ ಮಾಡದಂತೆ ಪ್ರತಿಭಟನೆ – RRR ಪೋಸ್ಟರ್ ಕಿತ್ತುಹಾಕಿ ಕರವೇ ಆಕ್ರೋಶ

    By adminMarch 25, 2022No Comments2 Mins Read
    kannada sangattane

    ಮೆಜೆಸ್ಟಿಕ್ ನ ತ್ರಿವೇಣಿ ಥಿಯೇಟರ್ ಹಾಗೂ ಅನುಪಮಾ ಥಿಯೇಟರ್‌ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಥಿಯೇಟರ್ ಗಳಲ್ಲಿ ಪುನೀತ್ ಅಭಿನಯದ ಜೇಮ್ಸ್ ಎತ್ತಂಗಡಿ ಮಾಡಿ RRR ಸಿನಿಮಾ ಹಾಕಿದ್ರೇ ಥಿಯೇಟರ್ ಗೆ ನುಗ್ಗಿ ಪ್ರತಿಭಟನೆ ಮಾಡ್ತೀವಿ ಎಂಬ ಎಚ್ಚರಿಕೆ ನೀಡಿದರು.

    ಅಲ್ಲದೆ ಅನುಪಮಾ ಥಿಯೇಟರ್ ಮುಂಭಾಗ ಇದ್ದ ಪೋಸ್ಟರ್ ಕಿತ್ತುಹಾಕಿ ಆಕ್ರೋಶ ಹೊರಹಾಕಿದರು.ಪುನೀತ್ ಅಭಿನಯದ ‘ಜೇಮ್ಸ್’  ಬಿಡುಗಡೆಯಾದ ಒಂದೇ ವಾರದಲ್ಲಿ 450 ಸ್ಕ್ರೀನ್‌ ಗಳಿಂದ 150 ಕ್ಕೆ ಇಳಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಪುನೀತ್ ಸಿನಿಮಾವನ್ನು ಅಭಿಮಾನಿಗಳು ನೋಡುತ್ತಿದ್ದಾರೆ. ಉತ್ತಮ ಕಲೆಕ್ಷನ್ ಆಗುತ್ತಿದೆ. ಅಲ್ಲದೆ ಡಾ. ಪುನೀತ್ ರಾಜ್ ಕುಮಾರ್  ಅವರ ಕಡೇಯ ಸಿನಿಮಾವನ್ನು ಅಭಿಮಾನಿಗಳಿಗೆ ನೋಡಲು ಅವಕಾಶ ಕೊಡಬೇಕೆಂದು ಆಗ್ರಹಿಸಿದರು.


    Provided by
    Provided by

    ತ್ರಿವೇಣಿ ಥಿಯೇಟರ್ ಮಾಲೀಕ ಅನಂತ್, ಜೇಮ್ಸ್  ಸಿನಿಮಾ ತೆಗೆಯಲ್ಲ RRR ಸಿನಿಮಾ ಪ್ರದರ್ಶಿಸುವುದಿಲ್ಲ, ಜೇಮ್ಸ್ ಐವತ್ತು ದಿನಗಳ ಕಾಲ ಪ್ರದರ್ಶನ ಮುಂದುವರಿಸುತ್ತೇವೆ ಎಂದು ಭರವಸೆ ಕೊಟ್ಟ ಬಳಿಕ ಪ್ರತಿಭಟನೆ (Protest) ಕೈಬಿಟ್ಟರು. ಅನುಪಮಾ ಥಿಯೇಟರ್ ಸಿಬ್ಬಂದಿ ಮಾತನಾಡಿ, ನಾವು ರಾತ್ರಿ ಸೀಮಿತ ಶೋ ಮಾತ್ರ RRR ಹಾಕ್ತೀವಿ ಎಂದರು. ಬಳಿಕ ಮಾತನಾಡಿದ ಕರವೇ ಪ್ರವೀಣ್ ಶೆಟ್ಟಿ  ಪರಭಾಷಾ ಚಿತ್ರಗಳನ್ನು ಬರಲೇಬೇಡಿ ಎನ್ನಲ್ಲ , ಇವತ್ತು ಡಬ್ಬಿಂಗ್ ಗೆ ಅವಕಾಶ ಸಿಕ್ಕಿರುವಾಗ ಕನ್ನಡ ಬಿಟ್ಟು, ತೆಲುಗು -ಹಿಂದಿ ಸಿನಿಮಾ ಬಿಡುಗಡೆ ಮಾಡಿದ್ರೆ, ಕರ್ನಾಟಕದ ಎಲ್ಲಾ ಸ್ಕ್ರೀನ್ ವಶಪಡಿಸಿಕೊಂಡ್ರೆ ಕನ್ನಡದ ಸಿನಿಮಾ ಎಲ್ಲಿ ಹೋಗ್ಬೇಕು?. ಜೇಮ್ಸ್ ಸಿನಿಮಾವನ್ನು 450 ಸ್ಕ್ರೀನ್ ಗಳಿಂದ 150 ಸ್ಕ್ರೀನ್ ಗಳಿಗೆ ಪುನೀತ್ ಇಳಿಸಿದ್ರೆ ಕನ್ನಡ ಚಿತ್ರರಂಗದ ಸ್ಥಿತಿ ಏನಾಗುತ್ತೆ? ನಮಗೆ ಆಂಧ್ರದಲ್ಲಿ, ತಮಿಳುನಾಡಿನಲ್ಲಿ ಅಥವಾ ಕೇರಳದಲ್ಲಿ ನಮಗೆ ಅವಕಾಶ ಕೊಡ್ತಾರಾ ಎಂದು ಪ್ರಶ್ನಿಸಿದರು.

    ಕನ್ನಡ ಚಿತ್ರಕ್ಕೆ ಕರ್ನಾಟಕ ಬಿಟ್ಟರೆ ಬೇರೆ ನೆರೆ ರಾಜ್ಯಗಳಲ್ಲಿ ವ್ಯಾಪಾರ ಇಲ್ಲ. ಕನ್ನಡ ಉಳಿಸುವುದು ಸರ್ಕಾರದ ಕೆಲಸ, ಸಂಸ್ಕೃತಿ ಇಲಾಖೆ  ವಾಣಿಜ್ಯೋದ್ಯಮದ ಕೆಲಸ ಎಂದರು.ಪ್ರಚಾರದಲ್ಲಿ ಪುನೀತ್ ಅವರ ಹೆಸರು ಹೇಳಿ ಒಂದು ವಾರ ತಡವಾಗಿ ಬರುತ್ತೇವೆ ಅಂತ ಹೇಳಿದ್ರು. ಆದ್ರೆ ಪುನೀತ್ ಅವರ ಹೆಗಲ ಮೇಲೆ ಬಂದೂಕಿಟ್ಟು ಕನ್ನಡಿಗರ ಮೇಲೆ ಗುಂಡು ಹಾರಿಸುವ ಕೆಲಸ ಮಾಡಿದೆ. ಆದರೆ, ಸರ್ಕಾರ ಕನ್ನಡ ಚಿತ್ರರಂಗದ ಹಿತಾಸಕ್ತಿ ಬಲಿಕೊಡಬಾರದೆಂದು ಒತ್ತಾಯ ಮಾಡುತ್ತೇವೆ ಎಂದವರು ಆಗ್ರಹಿಸಿದರು.

    ವರದಿ ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ತುಮಕೂರು : ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಹಾಗೂ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4 ರಂದು…

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.