nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026
    Facebook Twitter Instagram
    ಟ್ರೆಂಡಿಂಗ್
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೇಮ್ಸ್ ಸಿನಿಮಾ ಎತ್ತಂಗಡಿ ಮಾಡದಂತೆ ಪ್ರತಿಭಟನೆ – RRR ಪೋಸ್ಟರ್ ಕಿತ್ತುಹಾಕಿ ಕರವೇ ಆಕ್ರೋಶ
    ರಾಜ್ಯ ಸುದ್ದಿ March 25, 2022

    ಜೇಮ್ಸ್ ಸಿನಿಮಾ ಎತ್ತಂಗಡಿ ಮಾಡದಂತೆ ಪ್ರತಿಭಟನೆ – RRR ಪೋಸ್ಟರ್ ಕಿತ್ತುಹಾಕಿ ಕರವೇ ಆಕ್ರೋಶ

    By adminMarch 25, 2022No Comments2 Mins Read
    kannada sangattane

    ಮೆಜೆಸ್ಟಿಕ್ ನ ತ್ರಿವೇಣಿ ಥಿಯೇಟರ್ ಹಾಗೂ ಅನುಪಮಾ ಥಿಯೇಟರ್‌ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಥಿಯೇಟರ್ ಗಳಲ್ಲಿ ಪುನೀತ್ ಅಭಿನಯದ ಜೇಮ್ಸ್ ಎತ್ತಂಗಡಿ ಮಾಡಿ RRR ಸಿನಿಮಾ ಹಾಕಿದ್ರೇ ಥಿಯೇಟರ್ ಗೆ ನುಗ್ಗಿ ಪ್ರತಿಭಟನೆ ಮಾಡ್ತೀವಿ ಎಂಬ ಎಚ್ಚರಿಕೆ ನೀಡಿದರು.

    ಅಲ್ಲದೆ ಅನುಪಮಾ ಥಿಯೇಟರ್ ಮುಂಭಾಗ ಇದ್ದ ಪೋಸ್ಟರ್ ಕಿತ್ತುಹಾಕಿ ಆಕ್ರೋಶ ಹೊರಹಾಕಿದರು.ಪುನೀತ್ ಅಭಿನಯದ ‘ಜೇಮ್ಸ್’  ಬಿಡುಗಡೆಯಾದ ಒಂದೇ ವಾರದಲ್ಲಿ 450 ಸ್ಕ್ರೀನ್‌ ಗಳಿಂದ 150 ಕ್ಕೆ ಇಳಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಪುನೀತ್ ಸಿನಿಮಾವನ್ನು ಅಭಿಮಾನಿಗಳು ನೋಡುತ್ತಿದ್ದಾರೆ. ಉತ್ತಮ ಕಲೆಕ್ಷನ್ ಆಗುತ್ತಿದೆ. ಅಲ್ಲದೆ ಡಾ. ಪುನೀತ್ ರಾಜ್ ಕುಮಾರ್  ಅವರ ಕಡೇಯ ಸಿನಿಮಾವನ್ನು ಅಭಿಮಾನಿಗಳಿಗೆ ನೋಡಲು ಅವಕಾಶ ಕೊಡಬೇಕೆಂದು ಆಗ್ರಹಿಸಿದರು.

    ತ್ರಿವೇಣಿ ಥಿಯೇಟರ್ ಮಾಲೀಕ ಅನಂತ್, ಜೇಮ್ಸ್  ಸಿನಿಮಾ ತೆಗೆಯಲ್ಲ RRR ಸಿನಿಮಾ ಪ್ರದರ್ಶಿಸುವುದಿಲ್ಲ, ಜೇಮ್ಸ್ ಐವತ್ತು ದಿನಗಳ ಕಾಲ ಪ್ರದರ್ಶನ ಮುಂದುವರಿಸುತ್ತೇವೆ ಎಂದು ಭರವಸೆ ಕೊಟ್ಟ ಬಳಿಕ ಪ್ರತಿಭಟನೆ (Protest) ಕೈಬಿಟ್ಟರು. ಅನುಪಮಾ ಥಿಯೇಟರ್ ಸಿಬ್ಬಂದಿ ಮಾತನಾಡಿ, ನಾವು ರಾತ್ರಿ ಸೀಮಿತ ಶೋ ಮಾತ್ರ RRR ಹಾಕ್ತೀವಿ ಎಂದರು. ಬಳಿಕ ಮಾತನಾಡಿದ ಕರವೇ ಪ್ರವೀಣ್ ಶೆಟ್ಟಿ  ಪರಭಾಷಾ ಚಿತ್ರಗಳನ್ನು ಬರಲೇಬೇಡಿ ಎನ್ನಲ್ಲ , ಇವತ್ತು ಡಬ್ಬಿಂಗ್ ಗೆ ಅವಕಾಶ ಸಿಕ್ಕಿರುವಾಗ ಕನ್ನಡ ಬಿಟ್ಟು, ತೆಲುಗು -ಹಿಂದಿ ಸಿನಿಮಾ ಬಿಡುಗಡೆ ಮಾಡಿದ್ರೆ, ಕರ್ನಾಟಕದ ಎಲ್ಲಾ ಸ್ಕ್ರೀನ್ ವಶಪಡಿಸಿಕೊಂಡ್ರೆ ಕನ್ನಡದ ಸಿನಿಮಾ ಎಲ್ಲಿ ಹೋಗ್ಬೇಕು?. ಜೇಮ್ಸ್ ಸಿನಿಮಾವನ್ನು 450 ಸ್ಕ್ರೀನ್ ಗಳಿಂದ 150 ಸ್ಕ್ರೀನ್ ಗಳಿಗೆ ಪುನೀತ್ ಇಳಿಸಿದ್ರೆ ಕನ್ನಡ ಚಿತ್ರರಂಗದ ಸ್ಥಿತಿ ಏನಾಗುತ್ತೆ? ನಮಗೆ ಆಂಧ್ರದಲ್ಲಿ, ತಮಿಳುನಾಡಿನಲ್ಲಿ ಅಥವಾ ಕೇರಳದಲ್ಲಿ ನಮಗೆ ಅವಕಾಶ ಕೊಡ್ತಾರಾ ಎಂದು ಪ್ರಶ್ನಿಸಿದರು.

    ಕನ್ನಡ ಚಿತ್ರಕ್ಕೆ ಕರ್ನಾಟಕ ಬಿಟ್ಟರೆ ಬೇರೆ ನೆರೆ ರಾಜ್ಯಗಳಲ್ಲಿ ವ್ಯಾಪಾರ ಇಲ್ಲ. ಕನ್ನಡ ಉಳಿಸುವುದು ಸರ್ಕಾರದ ಕೆಲಸ, ಸಂಸ್ಕೃತಿ ಇಲಾಖೆ  ವಾಣಿಜ್ಯೋದ್ಯಮದ ಕೆಲಸ ಎಂದರು.ಪ್ರಚಾರದಲ್ಲಿ ಪುನೀತ್ ಅವರ ಹೆಸರು ಹೇಳಿ ಒಂದು ವಾರ ತಡವಾಗಿ ಬರುತ್ತೇವೆ ಅಂತ ಹೇಳಿದ್ರು. ಆದ್ರೆ ಪುನೀತ್ ಅವರ ಹೆಗಲ ಮೇಲೆ ಬಂದೂಕಿಟ್ಟು ಕನ್ನಡಿಗರ ಮೇಲೆ ಗುಂಡು ಹಾರಿಸುವ ಕೆಲಸ ಮಾಡಿದೆ. ಆದರೆ, ಸರ್ಕಾರ ಕನ್ನಡ ಚಿತ್ರರಂಗದ ಹಿತಾಸಕ್ತಿ ಬಲಿಕೊಡಬಾರದೆಂದು ಒತ್ತಾಯ ಮಾಡುತ್ತೇವೆ ಎಂದವರು ಆಗ್ರಹಿಸಿದರು.

    ವರದಿ ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    ಸಿರಾ / ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬುಕ್ಕಾಪಟ್ಟಣ ಗ್ರಾಮದ ಶ್ರೀ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ‘ಪ್ರಜಾಸೇವಾ…

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.