nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

    January 13, 2026
    Facebook Twitter Instagram
    ಟ್ರೆಂಡಿಂಗ್
    • ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
    • ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ
    • ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
    • ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ
    • ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    • ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    • ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ
    • ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿಎಸೈ ತೀರ್ಥೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೇಮ್ಸ್ ಸಿನಿಮಾ ಎತ್ತಂಗಡಿ ಮಾಡದಂತೆ ಪ್ರತಿಭಟನೆ – RRR ಪೋಸ್ಟರ್ ಕಿತ್ತುಹಾಕಿ ಕರವೇ ಆಕ್ರೋಶ
    ರಾಜ್ಯ ಸುದ್ದಿ March 25, 2022

    ಜೇಮ್ಸ್ ಸಿನಿಮಾ ಎತ್ತಂಗಡಿ ಮಾಡದಂತೆ ಪ್ರತಿಭಟನೆ – RRR ಪೋಸ್ಟರ್ ಕಿತ್ತುಹಾಕಿ ಕರವೇ ಆಕ್ರೋಶ

    By adminMarch 25, 2022No Comments2 Mins Read
    kannada sangattane

    ಮೆಜೆಸ್ಟಿಕ್ ನ ತ್ರಿವೇಣಿ ಥಿಯೇಟರ್ ಹಾಗೂ ಅನುಪಮಾ ಥಿಯೇಟರ್‌ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಥಿಯೇಟರ್ ಗಳಲ್ಲಿ ಪುನೀತ್ ಅಭಿನಯದ ಜೇಮ್ಸ್ ಎತ್ತಂಗಡಿ ಮಾಡಿ RRR ಸಿನಿಮಾ ಹಾಕಿದ್ರೇ ಥಿಯೇಟರ್ ಗೆ ನುಗ್ಗಿ ಪ್ರತಿಭಟನೆ ಮಾಡ್ತೀವಿ ಎಂಬ ಎಚ್ಚರಿಕೆ ನೀಡಿದರು.

    ಅಲ್ಲದೆ ಅನುಪಮಾ ಥಿಯೇಟರ್ ಮುಂಭಾಗ ಇದ್ದ ಪೋಸ್ಟರ್ ಕಿತ್ತುಹಾಕಿ ಆಕ್ರೋಶ ಹೊರಹಾಕಿದರು.ಪುನೀತ್ ಅಭಿನಯದ ‘ಜೇಮ್ಸ್’  ಬಿಡುಗಡೆಯಾದ ಒಂದೇ ವಾರದಲ್ಲಿ 450 ಸ್ಕ್ರೀನ್‌ ಗಳಿಂದ 150 ಕ್ಕೆ ಇಳಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಪುನೀತ್ ಸಿನಿಮಾವನ್ನು ಅಭಿಮಾನಿಗಳು ನೋಡುತ್ತಿದ್ದಾರೆ. ಉತ್ತಮ ಕಲೆಕ್ಷನ್ ಆಗುತ್ತಿದೆ. ಅಲ್ಲದೆ ಡಾ. ಪುನೀತ್ ರಾಜ್ ಕುಮಾರ್  ಅವರ ಕಡೇಯ ಸಿನಿಮಾವನ್ನು ಅಭಿಮಾನಿಗಳಿಗೆ ನೋಡಲು ಅವಕಾಶ ಕೊಡಬೇಕೆಂದು ಆಗ್ರಹಿಸಿದರು.


    Provided by
    Provided by

    ತ್ರಿವೇಣಿ ಥಿಯೇಟರ್ ಮಾಲೀಕ ಅನಂತ್, ಜೇಮ್ಸ್  ಸಿನಿಮಾ ತೆಗೆಯಲ್ಲ RRR ಸಿನಿಮಾ ಪ್ರದರ್ಶಿಸುವುದಿಲ್ಲ, ಜೇಮ್ಸ್ ಐವತ್ತು ದಿನಗಳ ಕಾಲ ಪ್ರದರ್ಶನ ಮುಂದುವರಿಸುತ್ತೇವೆ ಎಂದು ಭರವಸೆ ಕೊಟ್ಟ ಬಳಿಕ ಪ್ರತಿಭಟನೆ (Protest) ಕೈಬಿಟ್ಟರು. ಅನುಪಮಾ ಥಿಯೇಟರ್ ಸಿಬ್ಬಂದಿ ಮಾತನಾಡಿ, ನಾವು ರಾತ್ರಿ ಸೀಮಿತ ಶೋ ಮಾತ್ರ RRR ಹಾಕ್ತೀವಿ ಎಂದರು. ಬಳಿಕ ಮಾತನಾಡಿದ ಕರವೇ ಪ್ರವೀಣ್ ಶೆಟ್ಟಿ  ಪರಭಾಷಾ ಚಿತ್ರಗಳನ್ನು ಬರಲೇಬೇಡಿ ಎನ್ನಲ್ಲ , ಇವತ್ತು ಡಬ್ಬಿಂಗ್ ಗೆ ಅವಕಾಶ ಸಿಕ್ಕಿರುವಾಗ ಕನ್ನಡ ಬಿಟ್ಟು, ತೆಲುಗು -ಹಿಂದಿ ಸಿನಿಮಾ ಬಿಡುಗಡೆ ಮಾಡಿದ್ರೆ, ಕರ್ನಾಟಕದ ಎಲ್ಲಾ ಸ್ಕ್ರೀನ್ ವಶಪಡಿಸಿಕೊಂಡ್ರೆ ಕನ್ನಡದ ಸಿನಿಮಾ ಎಲ್ಲಿ ಹೋಗ್ಬೇಕು?. ಜೇಮ್ಸ್ ಸಿನಿಮಾವನ್ನು 450 ಸ್ಕ್ರೀನ್ ಗಳಿಂದ 150 ಸ್ಕ್ರೀನ್ ಗಳಿಗೆ ಪುನೀತ್ ಇಳಿಸಿದ್ರೆ ಕನ್ನಡ ಚಿತ್ರರಂಗದ ಸ್ಥಿತಿ ಏನಾಗುತ್ತೆ? ನಮಗೆ ಆಂಧ್ರದಲ್ಲಿ, ತಮಿಳುನಾಡಿನಲ್ಲಿ ಅಥವಾ ಕೇರಳದಲ್ಲಿ ನಮಗೆ ಅವಕಾಶ ಕೊಡ್ತಾರಾ ಎಂದು ಪ್ರಶ್ನಿಸಿದರು.

    ಕನ್ನಡ ಚಿತ್ರಕ್ಕೆ ಕರ್ನಾಟಕ ಬಿಟ್ಟರೆ ಬೇರೆ ನೆರೆ ರಾಜ್ಯಗಳಲ್ಲಿ ವ್ಯಾಪಾರ ಇಲ್ಲ. ಕನ್ನಡ ಉಳಿಸುವುದು ಸರ್ಕಾರದ ಕೆಲಸ, ಸಂಸ್ಕೃತಿ ಇಲಾಖೆ  ವಾಣಿಜ್ಯೋದ್ಯಮದ ಕೆಲಸ ಎಂದರು.ಪ್ರಚಾರದಲ್ಲಿ ಪುನೀತ್ ಅವರ ಹೆಸರು ಹೇಳಿ ಒಂದು ವಾರ ತಡವಾಗಿ ಬರುತ್ತೇವೆ ಅಂತ ಹೇಳಿದ್ರು. ಆದ್ರೆ ಪುನೀತ್ ಅವರ ಹೆಗಲ ಮೇಲೆ ಬಂದೂಕಿಟ್ಟು ಕನ್ನಡಿಗರ ಮೇಲೆ ಗುಂಡು ಹಾರಿಸುವ ಕೆಲಸ ಮಾಡಿದೆ. ಆದರೆ, ಸರ್ಕಾರ ಕನ್ನಡ ಚಿತ್ರರಂಗದ ಹಿತಾಸಕ್ತಿ ಬಲಿಕೊಡಬಾರದೆಂದು ಒತ್ತಾಯ ಮಾಡುತ್ತೇವೆ ಎಂದವರು ಆಗ್ರಹಿಸಿದರು.

    ವರದಿ ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ

    January 12, 2026

    ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ

    January 12, 2026

    ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

    January 12, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ

    January 13, 2026

    ತುಮಕೂರು: ‘ತ್ರಿವಿಧ ದಾಸೋಹಿ’, ‘ಕರ್ನಾಟಕ ರತ್ನ’, ಸಿದ್ದಗಂಗಾ ಮಠದ ಲಿಂಗೈಕ್ಯ ಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳ 7ನೇ ವರ್ಷದ…

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

    January 13, 2026

    ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ

    January 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.