nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026
    Facebook Twitter Instagram
    ಟ್ರೆಂಡಿಂಗ್
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಮಖಂಡಿ: ಸರಣಿ‌ ಅಪಘಾತಕ್ಕೆ ಮೂವರು ಬಲಿ
    ಜಿಲ್ಲಾ ಸುದ್ದಿ February 1, 2025

    ಜಮಖಂಡಿ: ಸರಣಿ‌ ಅಪಘಾತಕ್ಕೆ ಮೂವರು ಬಲಿ

    By adminFebruary 1, 2025No Comments1 Min Read

    ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಗೂರು ಗ್ರಾಮದ ಬಳಿ ಸಂಭವಿಸಿದ ಸರಣಿ‌ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

    ಮಹಾಂತೇಶ್ ಹೊನಕಟ್ಟಿ (35), ಬೆಳಗಾವಿ ಜಿಲ್ಲೆಯ ಅರಬಾವಿ ನಿವಾಸಿ ಭೀಮಪ್ಪ ಗಂಟೆಣ್ಣವರ (42), ಜಮಖಂಡಿ ತಾಲ್ಲೂಕಿನ ಜಂಬಗಿ ಬಿಕೆ ಗ್ರಾಮದ ನಿವಾಸಿ ಆನಂದ ಬಾಡಗಿ (22) ಮೃತಪಟ್ಟವರು ಎಂದು ತಿಳಿದು ಬಂದಿದೆ.

    ಇಂದು ನಸುಕಿನ ಜಾವ ಜಮಖಂಡಿ‌ಯಿಂದ ವಿಜಯಪುರಕ್ಕೆ ಟಾಟಾ ಏಸ್ ವಾಹನ ಹೊರಟಿತ್ತು. ಕಾರು ವಿಜಯಪುರದಿಂದ ಜಮಖಂಡಿಗೆ ಬರುತ್ತಿತ್ತು. ಕಾರು ಹಾಗೂ ಟಾಟಾ ಏಸ್ ವಾಹನ ಪರಸ್ಪರ ಡಿಕ್ಕಿಯಾಗಿವೆ.  ಟಾಟಾ ಏಸ್ ವಾಹನಕ್ಕೆ ಹಿಂಬದಿಯಿದ್ದ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

    ಸ್ಥಳಕ್ಕೆ ಜಮಖಂಡಿ‌ ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್​​ ಐ ಗಂಗಾಧರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ

    July 26, 2026

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಕೂಡ್ಲಿಗಿ (ವಿಜಯನಗರ):  “ದೇಶ ಸೇವೆಯೇ ಈಶ ಸೇವೆ ಎಂಬ ನಾಣ್ಣುಡಿಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮನಗಾಣಬೇಕಾಗಿದೆ” ಎಂದು ಮಾಜಿ ಸೈನಿಕ…

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.