nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

    January 29, 2026

    ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು

    January 29, 2026

    ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

    January 29, 2026
    Facebook Twitter Instagram
    ಟ್ರೆಂಡಿಂಗ್
    • ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ
    • ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು
    • ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
    • ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ
    • ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ
    • ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್
    • ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ
    • ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊನೆಗೂ ಒಳ್ಳೆಯ ಬುದ್ಧಿ ನೀಡಿದ ಮಾರಮ್ಮ:  ಜನ ಜಾತಿ ಮರೆತಾಗ ದೇವಾಲಯದ ಬಾಗಿಲು ತೆರೆಯಿತು!
    ತಾಲೂಕು ಸುದ್ದಿ November 3, 2021

    ಕೊನೆಗೂ ಒಳ್ಳೆಯ ಬುದ್ಧಿ ನೀಡಿದ ಮಾರಮ್ಮ:  ಜನ ಜಾತಿ ಮರೆತಾಗ ದೇವಾಲಯದ ಬಾಗಿಲು ತೆರೆಯಿತು!

    By adminNovember 3, 2021No Comments1 Min Read
    sagare maramma

    ಸರಗೂರು: ದಲಿತರು ದೇವಸ್ಥಾನಕ್ಕೆ ಪ್ರವೇಶಿಸ ಬಾರದು ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ 3 ವರ್ಷಗಳಿಂದ ಬೀಗ ಜಡಿಯಲಾಗಿದ್ದ ತಾಲ್ಲೂಕಿನ ಸಾಗರೆ ಗ್ರಾಪಂ ಸಾಗರೆ ಗ್ರಾಮದ ಮಾರಮ್ಮನ ದೇವಸ್ಥಾನದ ಬಾಗಿಲು ಕೊನೆಗೂ ತೆರೆಯಲಾಗಿದೆ.

    ಜಾತಿ ಶ್ರೇಷ್ಠತೆ ಎಂಬ ಕಾಯಿಲೆಯಿಂದಾಗಿ ಭಕ್ತಿಯ ಕೇಂದ್ರವಾಗಿರುವ ದೇವಸ್ಥಾನಕ್ಕೆ ಬೀಗ ಜಡಿಯಲು ಜಿಲ್ಲಾಧಿಕಾರಿಗಳು ಅನಿವಾರ್ಯವಾಗಿ ಆದೇಶ ನೀಡಿದ್ದರು. ಇದೀಗ ಮೂರು ವರ್ಷಗಳ ಬಳಿಕ ಇಂದು ಸರ್ಕಲ್ ಇನ್ಸ್ ಪೆಕ್ಟರ್ ಆನಂದ್ ಹಾಗೂ ಇನ್ಸ್ ಪೆಕ್ಟರ್ ಶ್ರಾವಣ ದಾಸ ರೆಡ್ಡಿ ಸಮ್ಮುಖದಲ್ಲಿ ನಡೆದ ಸಭೆಯ ಬಳಿಕ ದೇವಸ್ಥಾನದ ಬಾಗಿಲು ತೆರೆಯಲಾಗಿದೆ.


    Provided by
    Provided by

    ಇದೇ ಸಂದರ್ಭದಲ್ಲಿ ಗ್ರಾಮದ 12 ವಿವಿಧ ಜಾತಿ, ಜನಾಂಗಗಳ ಯಜಮಾನರು ಹಾಗೂ ಮುಖಂಡರನ್ನು ಕರೆದು ಶಾಂತಿ ಸಭೆ ನಡೆಸಲಾಗಿದ್ದು, ಎಲ್ಲರು ಕೂಡ ಒಗ್ಗೂಡಿ ದೇವಸ್ಥಾನ ಕಾರ್ಯಗಳಲ್ಲಿ ಭಾಗವಹಿಸುವ ನಿರ್ಧಾರದೊಂದಿಗೆ ಕೊನೆಗೂ ದೇವಸ್ಥಾನ ತೆರೆಯಲಾಗಿದೆ.

    ದಲಿತರು ದೇವಸ್ಥಾನಕ್ಕೆ ಪ್ರವೇಶಿಸಬಾರದು, ಜಾತ್ರೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಕೆಲವು ಜಾತಿವಾದಿ ಮನಸ್ಥಿತಿಗಳಿಂದಾಗಿ ಈ ದೇವಸ್ಥಾನಕ್ಕೆ ಮೂರು ವರ್ಷಗಳ ಕಾಲ ಬೀಗ ಜಡಿಯಲಾಗಿತ್ತು. ಇದೀಗ ಕೊನೆಗೂ ಮಾರಮ್ಮ ಜಾತಿವಾದಿಗಳಿಗೆ ಒಳ್ಳೆಯ ಬುದ್ಧಿ ನೀಡಿದ್ದು, ಎಲ್ಲರೂ ಜೊತೆಯಾಗಿ ದೇವಸ್ಥಾನದ ಕಾರ್ಯಗಳಲ್ಲಿ ಭಾಗವಹಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಸೌಹಾರ್ದಯುತವಾಗಿ ತೆರೆಯಲಾಗಿದೆ.

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Leave A Reply Cancel Reply

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುಮಾರಸ್ವಾಮಿ ಸಹಿತ ಹಲವರ ವಿರುದ್ಧ ವಾಗ್ದಾಳಿ ಆಡಿಯೋ: AI ಬಳಸಿ ನನ್ನ ತೇಜೋವಧೆ– ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

    January 29, 2026

    ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಪ್ರಮುಖ ನಾಯಕರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ ಎನ್ನಲಾದ ವೈರಲ್ ಆಡಿಯೋ…

    ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ: ಸ್ಯಾಂಡಲ್‌ ವುಡ್ ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು

    January 29, 2026

    ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

    January 29, 2026

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    January 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.