nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ, ಧರ್ಮ, ಭಾಷೆ ಆಧಾರದ ಮೇಲೆ ಜನರನ್ನು ವಿಂಗಡಿಸಬಾರದು: ಮಾಜಿ ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ May 2, 2022

    ಜಾತಿ, ಧರ್ಮ, ಭಾಷೆ ಆಧಾರದ ಮೇಲೆ ಜನರನ್ನು ವಿಂಗಡಿಸಬಾರದು: ಮಾಜಿ ಸಿಎಂ ಸಿದ್ದರಾಮಯ್ಯ

    By adminMay 2, 2022No Comments1 Min Read
    siddaramaya

    ವಿಜಯಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ  ಕಾಂಗ್ರೆಸ್  ಅಧಿಕಾರಕ್ಕೆ ಬಂದರೆ ಐದು ವರ್ಷದಲ್ಲಿ ರಾಜ್ಯದಲ್ಲಿ ಬಾಕಿ ಇರುವ ಎಲ್ಲ ನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯಹೇಳಿದ್ದಾರೆ.

    ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಪ್ರತಿ ವರ್ಷ ₹ 10 ಸಾವಿರ ಕೋಟಿಯಂತೆ 5 ವರ್ಷದಲ್ಲಿ ₹ 50 ಸಾವಿರ ಕೋಟಿ ನೀಡುವುದಾಗಿ ಭರವಸೆ ನೀಡಿದ್ದೆವು. ಆ ಪ್ರಕಾರ ನಾನು ಸಿಎಂ ಆಗಿದ್ದ ವೇಳೆ ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲ ಪ್ರಾಮಾಣಿಕವಾಗಿ ಕೆಲಸ ಮಾಡಿ, ಹಳ್ಳಿ ಹಳ್ಳಿಗೆ ನೀರು ಹರಿಯುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.


    Provided by
    Provided by

    ಬಬಲೇಶ್ವರ ತಾಲ್ಲೂಕಿನ ಸುಕ್ಷೇತ್ರ ಸಂಗಾಪೂರ ಎಸ್.ಎಚ್.ಗ್ರಾಮದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವ ಹಾಗೂ ಯಾತ್ರಿ ನಿವಾಸ ಉದ್ಘಾಟಿಸಿದ ಮಾತನಾಡಿದ ಅವರು ಭಾರತೀಯ ಸಮಾಜದಲ್ಲಿ ಜಾತ್ರೆ, ಹಬ್ಬ, ಹರಿದಿನ ಅಚರಣೆ ಪ್ರಾಚೀನ ಕಾಲದಿಂದಲೂ ಒಟ್ಟಿಗೆ ನಡೆಸಿಕೊಂಡು ಬರುವುದು ಸಂಪ್ರದಾಯ.

    ನಾವೆಲ್ಲರೂ ಹಿಂದೂಗಳು. ನಮ್ಮ ಸಂಪ್ರದಾಯದಂತೆ ಜಾತ್ರೆಯಲ್ಲಿ ಸಂತೋಷದಿಂದ ಎಲ್ಲರು ಪಾಲ್ಗೊಳ್ಳುತ್ತಾರೆ. ಜೊತೆಗೆ ಅಕ್ಕಪಕ್ಕದ ಊರಿನವರು ಇತರ ಧರ್ಮದವರು ಭಾಗವಹಿಸುತ್ತಾರೆ. ಜಾತ್ರೆ, ಉರುಸ್, ಕ್ರಿಸ್ಮಸ್ ಹಬ್ಬಗಳನ್ನು ಒಟ್ಟಿಗೆ ಆಚರಿಸುವುದರಿಂದ ಸಮಾಜದಲ್ಲಿ ಸಾಮರಸ್ಯ ಕಾಪಾಡಲು ಅನುಕೂಲವಾಗುತ್ತದೆ ಎಂದರು. ಜಾತಿ, ಧರ್ಮ, ಭಾಷೆ ಆಧಾರದ ಮೇಲೆ ಜನರನ್ನು ವಿಂಗಡಿಸಬಾರದು. ಎಲ್ಲರೂ ಮನುಷ್ಯರು ಎಂದು ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.