nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026
    Facebook Twitter Instagram
    ಟ್ರೆಂಡಿಂಗ್
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ ನಿಂದನೆಗೆ ಕಡಿವಾಣ ಹಾಕಲು  ಕಟ್ಟುನಿಟ್ಟಿನ ಕಾನೂನು ರೂಪಿಸಬೇಕು:  ಸವಿತಾ ಸಮಾಜದ ಅಧ್ಯಕ್ಷ ಎನ್.ಸಂಪತ್ ಕುಮಾರ್ ಒತ್ತಾಯ
    ರಾಜ್ಯ ಸುದ್ದಿ December 21, 2021

    ಜಾತಿ ನಿಂದನೆಗೆ ಕಡಿವಾಣ ಹಾಕಲು  ಕಟ್ಟುನಿಟ್ಟಿನ ಕಾನೂನು ರೂಪಿಸಬೇಕು:  ಸವಿತಾ ಸಮಾಜದ ಅಧ್ಯಕ್ಷ ಎನ್.ಸಂಪತ್ ಕುಮಾರ್ ಒತ್ತಾಯ

    By adminDecember 21, 2021No Comments2 Mins Read
    savitha samaja

    namma tumakuru

    ಬೆಂಗಳೂರು : ಸವಿತಾ ಸಮಾಜದ ಮೇಲೆ ನಡೆಯುತ್ತಿರುವ ಜಾತಿ ನಿಂದನೆ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಜಾತಿ ನಿಂದನೆ ತಡೆಯುವಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸವಿತಾ ಸಮಾಜದ ಸರ್ವ ಸದಸ್ಯರ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು. ಜತೆಗೆ ಸವಿತಾ ಸಮಾಜದ ಸಮುದಾಯಕ್ಕೆ ರಾಜಕೀಯ ಮತ್ತು ಶೈಕ್ಷಣಿಕವಾಗಿ ಅಗತ್ಯ ಮೀಸಲಾತಿಗಳನ್ನು ಕೊಟ್ಟು ಸಮುದಾಯದ ಅಭಿವೃದ್ಧಿಗೆ ಸರಕಾರ ಮುಂದಾಗಬೇಕು ಎಂಬ ಒತ್ತಾಯವೂ ಕೇಳಿ ಬಂತು.


    Provided by
    Provided by

    ಕರ್ನಾಟಕ ರಾಜ್ಯ ಸವಿತಾ ಸಮಾಜ ಸಂಘವು ಯಲಹಂಕದ ಹೊಯ್ಸಳ ಆಟದ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಸಮುದಾಯದ ಮುಖಂಡರಿಂದ ಈ ಅಭಿಪ್ರಾಯ ವ್ಯಕ್ತವಾಯಿತು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಎನ್. ಸಂಪತ್ ಕುಮಾರ್ ಮಾತನಾಡಿ ಕೋವಿಡ್ ಇದ್ದುದರಿಂದ ಒಂದೂವರೆ ವರ್ಷಗಳ ಕಾಲ ನಾವು ಸರ್ವ ಸದಸ್ಯರ ಸಭೆ ನಡೆಸಲಾಗಲಿಲ್ಲ. ಈಗ ಅನುಮತಿ ಪಡೆದು ಸಭೆ ನಡೆಸುತ್ತಿದ್ದೇವೆ. ರಾಜ್ಯದ ನಾನಾ ಭಾಗಗಳಿಂದ ಸವಿತಾ ಸಮುದಾಯದ ಜನ ಆಗಮಿಸಿದ್ದಾರೆ’ ಎಂದರು.

    ನಮ್ಮ ಸಮಾಜವು ಪ್ರತಿಯೊಬ್ಬರಿಗೂ ಕ್ಷೌರ, ಹೇರ್ ಕಟ್, ಮಸಾಜ್ ಇತ್ಯಾದಿಗಳ ಮೂಲಕ ಎಲ್ಲರಿಗುಜ ಅಗತ್ಯವಾದ ಸೇವೆಯನ್ನು ಕಲ್ಪಿಸುತ್ತಿದ್ದೇವೆ. ಆದರೆ ನಮ್ಮ ಸಮುದಾಯವನ್ನು ಜಾತಿಯಿಂದ ನಿಂದನೆ ಮಾಡುತ್ತಾರೆ. ಇದು ತುಂಬಾ ನೋವಿನ ಸಂಗತಿಯಾಗಿದೆ. ಸರಕಾರ ಸೂಕ್ತ ಕಾನೂನು ಮೂಲಕ ಜಾತಿ‌ ನಿಂದನೆಯನ್ನು ತಡೆಯಬೇಕು ಎಂದು ಒತ್ತಾಯಿಸಿದರು.

    ಸಂಘದ ಬೈಲಾ ತಿದ್ದುಪಡಿ ಮಾಡಲಾಗುವುದು:

    ಕರ್ನಾಟಕ ರಾಜ್ಯ ಸವಿತಾ ಸಮಾಜದ ಸಂಘಕ್ಕೆ 1947ರಲ್ಲಿ ಆಗಿನ ಸಂದರ್ಭಕ್ಕೆ ಅನುಗುಣವಾಗಿ ಬೈಲಾ ರೂಪಿಸಲಾಗಿತ್ತು. ಇದೀಗ ಜನರಿಗೆ ಇದರಿಂದ ಅನುಕೂಲವಾಗುತ್ತಿಲ್ಲ. ಜತೆಗೆ ಸಾಕಷ್ಟು ಗೊಂದಲಗಳಿವೆ. ಹೀಗಾಗಿ ಬೈಲಾಗೆ ತಿದ್ದುಪಡಿ ತಂದು ರಾಜ್ಯದ ಎಲ್ಲಾ ಸವಿತಾ ಸಮಾಜದ ಜನರಿಗೆ ಅದರ ಪ್ರಯೋಜನ ತಲುಪುವಂತೆ ಮಾಡಲಾಗುವುದು. ಪ್ರಸ್ತುತ ಸಂದರ್ಭಕ್ಕೆ ಅನುಗುಣವಾದ ಅಂಶಗಳನ್ನು ಸೇರ್ಪಡೆ ಮಾಡಿ ಸಮಾಜದ ಅಭಿವೃದ್ಧಿಗೆ ಪೂರಕಾಗಿರುವಂತೆ ಬೈಲಾವನ್ನು ತಿದ್ದುಪಡಿ ಮಾಡಲಾಗುವುದು ಎಂದರು. ಜತೆಗೆ ಸಂಘದ ಖರ್ಚು, ವೆಚ್ಚಗಳ ಲೆಕ್ಕಪತ್ರವನ್ನು ಸಲ್ಲಿಸಲಾಗುವುದು.

    ಸಂಘದ ವತಿಯಿಂದ ಪದವಿ ಕಾಲೇಜು ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಸಂಘಟಿತರಾಗಿ ಅದನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲಾಗುವುದು. ಈ ಮೂಲಕ ಸಂಘವನ್ನು ಆರ್ಥಿಕವಾಗಿ ಬಲಗೊಳಿಸಲು ನಾವೆಲ್ಲರೂ ಬದ್ಧರಾಗಿರಲು ತೀರ್ಮಾನಿಸಲಾಗಿದೆ ಎಂದು ಸಂಪತ್ ಕುಮಾರ್ ತಿಳಿಸಿದರು.

    ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸವಿತಾ ನಿಗಮದ ಅಧ್ಯಕ್ಷ ನರೇಶ್ ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಇಟಗಿ, ಸಂಘದ ಕಾರ್ಯಾಧ್ಯಕ್ಷ ಎಸ್.ಕಿರಣ್ ಕುಮಾರ್ ಮತ್ತಿತರ ಪದಾಧಿಕಾರಿಗಳು ಹಾಗೂ ರಾಜ್ಯದ ನಾನಾ ಭಾಗಗಳ ಸವಿತ ಸಮುದಾಯದ‌ ಮುಖಂಡರು, ಸಂಘದ ಸದಸ್ಯರು ಪಾಲ್ಗೊಂಡಿದ್ದರು.

    ಮಧ್ಯಾಹ್ನ ವಿಶೇಷ ವಾರ್ಷಿಕ ಸಭೆ ನಡೆಸಲಾಯಿತು. ಸಭೆಯಲ್ಲಿ ತೆಗೆದುಕೊಂಡ ಜಾತಿ ನಿಂದನೆಗೆ‌ ಕಾನೂನು ರೂಪಿಸುವುದು, ಸಮುದಾಯದ‌ ಜನರಿಗೆ ರಾಜಕೀಯ, ಶೈಕ್ಷಣಿಕವಾಗಿ ಅಗತ್ಯ ಮೀಸಲಾತಿಗಳನ್ನು ಒದಗಿಸುವುದು ಸೇರಿದಂತೆ ನಾನಾ ನಿರ್ಣಯಗಳನ್ನು ಸರಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಯಿತು.

    admin
    • Website

    Related Posts

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ತುಮಕೂರು: ಸಾಮಾಜಿಕ ಬದಲಾವಣೆಗೆ ಬಸವಣ್ಣನವರ ತಮ್ಮ ವಚನಗಳ ಮೂಲಕ ಕೈಗೊಂಡ ವಿಚಾರಧಾರೆಯೂ ಭಾರತ ಸಂವಿಧಾನದಲ್ಲಿ ಅಡಕವಾಗಿವೆ ಎಂದು ಅಪರ ಜಿಲ್ಲಾಧಿಕಾರಿ…

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.