nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    November 12, 2025
    Facebook Twitter Instagram
    ಟ್ರೆಂಡಿಂಗ್
    • ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
    • ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
    • ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
    • ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
    • ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
    • ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
    • ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
    • ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತರ ಜಾತಿ ನಿಂದನೆ, ಹೆಂಗಸರ ಬಗ್ಗೆ ಅವಹೇಳನ: ಆರೋಪಿ ಶಿಕ್ಷಕ ಅಮಾನತು
    ಮಧುಗಿರಿ November 5, 2022

    ದಲಿತರ ಜಾತಿ ನಿಂದನೆ, ಹೆಂಗಸರ ಬಗ್ಗೆ ಅವಹೇಳನ: ಆರೋಪಿ ಶಿಕ್ಷಕ ಅಮಾನತು

    By adminNovember 5, 2022No Comments2 Mins Read

    ಮಧುಗಿರಿ: ಪರಿಶಿಷ್ಟ ಜಾತಿ ನಿಂದನೆ  ಪ್ರಕರಣದ ಅಡಿಯಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆಯಲ್ಲಿ   ದಲಿತಪರ ಸಂಘಟನೆಗಳ ಹೋರಾಟ ಹಾಗೂ  ಒತ್ತಾಯದ ಧ್ವನಿಯ  ಮೇರೆಗೆ ಸಹ ಶಿಕ್ಷಕ ಕೆ ಸಿ ಜೀವನ್ ಪ್ರಕಾಶ್ ರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಧುಗಿರಿ ಶೈಕ್ಷಣಿಕ ಜಿಲ್ಲೆಯ  ಉಪ ನಿರ್ದೇಶಕರಾದ  ಕೆ.ಜಿ. ರಂಗಯ್ಯ ಅಮಾನತುಗೊಳಿಸಿದರು.

    ಉಪ ನಿರ್ದೇಶಕರಾದ   ಕೆ.ಜಿ.ರಂಗಯ್ಯ ಮಾಧ್ಯಮದೊಂದಿಗೆ ಮಾತನಾಡಿ, ಕೆ.ಸಿ.ಜೀವನ್ ಪ್ರಕಾಶ್ ಸಹ ಶಿಕ್ಷಕರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ  ಶಾಲೆ ಪದ್ಮಪುರ ಸಿರಾ ತಾಲ್ಲೂಕು   ಇವರು ಈ ಹಿಂದೆ  ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಉದ್ದೇಶಪೂರ್ವಕ ಜಾತಿನಿಂದನೆ    ಮಾಡಿ   ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಬೇರೆ ಶಿಕ್ಷಕರ ಹತ್ತಿರ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿ ಮಾತನಾಡಿ, ಸಂಭಾಷಣೆಯನ್ನು ಸಾರ್ವಜನಿಕವಾಗಿ ಮೊಬೈಲ್ ವಾಟ್ಸಪ್ ಮೂಲಕ ಹರಿಬಿಟ್ಟಿದ್ದು ಸಮುದಾಯವನ್ನೇ ಅವಹೇಳನಕಾರಿಯಾಗಿ ಮಾನಹಾನಿ ಮಾಡಿದ್ದು, ಈ ವಿಷಯಕ್ಕೆ ಸಂಬಂಧಿಸಿ ಶಿಕ್ಷಕ ಕೆ.ಸಿ.ಜೀವನ್ ಪ್ರಕಾಶ್ ಮೇಲೆ ಸಿರಾ ಟೌನ್ ಪೊಲೀಸ್ ಠಾಣೆಯಲ್ಲಿ   ಜಾತಿ ನಿಂದನೆ ಆರೋಪದ ಮೇಲೆ ಪ್ರಥಮ ವರ್ತಮಾನ ವರದಿ ( ಸಂಖ್ಯೆ : 0227/2022) ರಡಿ ಪ್ರಕರಣ ದಾಖಲಾಗಿದೆ.


    Provided by
    Provided by

    ಈ ಶಿಕ್ಷಕನ ಕರ್ತವ್ಯ ಲೋಪ, ಬೇಜವಾಬ್ದಾರಿತನ  ಹಾಗೂ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯ ದುರ್ವರ್ತನೆಯಿಂದ ಸಾರ್ವಜನಿಕ ಆರೋಪಕ್ಕೆ ಗುರಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ, ಈ ಹಿನ್ನಲೆಯಲ್ಲಿ ನಾಗರಿಕ ಸೇವಾ ನಿಯಮ (ನಡೆತೆ  ) ನಿಯಮ 2021 ರ ನಿಯಮ 3 (1) (2)( 3) ರ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ ಹಾಗೂ ಮೇಲಿನ ಎಲ್ಲಾ ಆರೋಪಗಳು ಮೇಲ್ನೋಟಕ್ಕೆ ನೈಜ ವೆಂದು ಕಂಡು ಬಂದ ಹಿನ್ನೆಲೆಯಲ್ಲಿ ನಿಮ್ಮ ಮೇಲಿನ ಆರೋಪಗಳ ಬಗ್ಗೆ ವಿಚಾರಣೆಯನ್ನು ಕಾಯ್ದಿರಿಸಿ  ಸೇವೆಯಿಂದ ಅಮಾನತ್ತು ಮಾಡಲಾಗಿದೆ  ಎಂದು ಮಾಧ್ಯಮ ಮೂಲಕ ತಿಳಿಸಿದರು.

    ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಸುರೇಶ್ ಆಚಾರ್, ತಾಲೂಕು ಪಂಚಾಯಿತಿ ಎ ಡಿ ಎ ಗುರುಮೂರ್ತಿ, ಆಹಾರ ಶಿರಸ್ತಿದಾರ್  ಗಣೇಶ್, ದಲಿತಪರ ಸಂಘಟನೆಗಳ ಅಧ್ಯಕ್ಷರಾದ ದೊಡ್ಡೇರಿ, ಡಾ. ಮಹಾರಾಜು, ಬಾಲಕೃಷ್ಣ, ಮಂಜುನಾಥ್, ಮಹಾಲಿಂಗಯ್ಯ ಹಾಗೂ ಸಂಘಟನೆಗಳ ಪದಾಧಿಕಾರಿಗಳು  ಇದ್ದರು.

    ವರದಿ: ಅಬಿದ್ ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್

    November 10, 2025

    ಮಧುಗಿರಿ: ಎರಡು ವರ್ಷದ ಚಿರತೆ ಸೆರೆ

    November 9, 2025

    ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು

    November 12, 2025

    ಪಾವಗಡ: ಪಟ್ಟಣದ ಕಾಳಿದಾಸ ನಗರದಲ್ಲಿ ಸೋಮವಾರ ರಾತ್ರಿ ಮನೆಯ ಬೀಗ ಒಡೆದು, ನಗದು ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಓಬಳಮ್ಮ…

    ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ

    November 12, 2025

    ಕೂಲಿ ಕೊಡದೇ ಗಾರ್ಮೆಂಟ್ಸ್‌ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

    November 12, 2025

    ಸರಗೂರು |  ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ

    November 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.