nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಎರಡು ವರ್ಷದ ಚಿರತೆ ಸೆರೆ

    November 9, 2025

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    November 9, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
    • ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
    • ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
    • ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಫೇಮಸ್ ಹಾಡು ಬರೆಯಲು ಜಯಂತ್ ಕಾಯ್ಕಿಣಿ ತುಂಬಾ ಕಷ್ಟ ಪಟ್ಟಿದ್ದರಂತೆ ! ಏಕೆ ಗೊತ್ತೆ ?
    ರಾಜ್ಯ ಸುದ್ದಿ August 21, 2024

    ಈ ಫೇಮಸ್ ಹಾಡು ಬರೆಯಲು ಜಯಂತ್ ಕಾಯ್ಕಿಣಿ ತುಂಬಾ ಕಷ್ಟ ಪಟ್ಟಿದ್ದರಂತೆ ! ಏಕೆ ಗೊತ್ತೆ ?

    By adminAugust 21, 2024No Comments2 Mins Read
    Jayant Kaykini

    ಮುಂಗಾರು ಮಳೆ’ಯಿಂದ ಇಲ್ಲಿವರೆಗೂ ಜಯಂತ್ ಕಾಯ್ಕಿಣಿ ಹಾಡುಗಳನ್ನು ಬರೆಯುತ್ತಲೇ ಇದ್ದಾರೆ. ಒಂದೊಂದು ಹಾಡು ಕೂಡ ಸಿನಿಮಾ ಪ್ರೇಮಿಗಳನ್ನು ಸೆಳೆಯುತ್ತಲೇ ಇದೆ. ಆದರೆ, ಜಯಂತ್ ಕಾಯ್ಕಿಣಿ ಸಿನಿಮಾಗಾಗಿ ಒಂದು ಪ್ರೇಮ ಕವಿತೆಯನ್ನು ಬರೆಯುವುದಕ್ಕೆ ಸಿಕ್ಕಾಪಟ್ಟೆ ಕಷ್ಟ ಪಟ್ಟಿದ್ದರಂತೆ !

    ‘ಗಾಳಿಪಟ’ ಸಿನಿಮಾದ ಮಿಂಚಾಗಿ ನೀನು ಬರಲು ಹಾಡನ್ನು ಬರೆಯಲು 20 ದಿನ ಯಾಕೆ ತೆಗೆದುಕೊಂಡರು ಅನ್ನೋದನ್ನು ಹೇಳಿಕೊಂಡಿದ್ದಾರೆ.’ಮುಂಗಾರು ಮಳೆ’ ಬಳಿಕ ಯೋಗರಾಜ್ ಭಟ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಷನ್ ನಲ್ಲಿ ‘ಗಾಳಿಪಟ’ ಸಿನಿಮಾ ಸೆಟ್ಟೇರಿತ್ತು. ಈ ಸಿನಿಮಾಗೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡುತ್ತಿದ್ದರು. ಯೋಗರಾಜ್ ಭಟ್ ಈ ಸಿನಿಮಾದಲ್ಲಿಯೂ ಜಯಂತ್ ಕಾಯ್ಕಿಣಿ ಅವರಿಂದ ಜನಪ್ರಿಯ ಹಾಡನ್ನು ಬರೆಸುವ ನಿರ್ಧಾರ ಮಾಡಿದ್ದರು. ಅದುವೇ “ಮಿಂಚಾಗಿ ನೀನು ಬರಲು..” ಅನ್ನೋ ಜನಪ್ರಿಯ ಹಾಡು.


    Provided by
    Provided by

    ಜಯಂತ್ ಕಾಯ್ಕಿಣಿ ಈ ಹಾಡನ್ನು ಬರೆಯುವುದಕ್ಕೆ ಸಿಕ್ಕಾಪಟ್ಟೆ ಪರದಾಡಿದ್ದಂತೆ. ಇದೊಂದು ಹಾಡು ಬರೆಯುವುದಕ್ಕೆ ಬರೋಬ್ಬರಿ 20 ದಿನಗಳನ್ನು ತೆಗೆದುಕೊಂಡಿದ್ದಾಗಿ ಸ್ವತ: ಜಯಂತ್ ಕಾಯ್ಕಿಣಿ ಅವರೇ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಒಂದು ಹಾಡನ್ನು ಬರೆಯಲು ಇಷ್ಟೊಂದು ದಿನ ಯಾಕೆ ತೆಗೆದುಕೊಂಡರು? ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.

    “ಭಾರತದ ದೇಶದಲ್ಲಿರುವ ಕೋಟ್ಯಾಂತರ ಹಾಡುಗಳಲ್ಲಿ ಶೇ.99ರಷ್ಟು ಹಾಡುಗಳು ಪ್ರೀತಿ ಮೇಲೆನೇ ಇವೆ. ಪ್ರೀತಿ ಮೇಲೆ ಹೊಸದನ್ನು ಹೇಗೆ ಬರೆಯುತ್ತಿರಾ? ಪ್ರತಿ ಸಲ ಏನು ತರುತ್ತೀರ? ತುಂಬಾ ಕಷ್ಟ. ಆಮೇಲೆ ಅದು ನನ್ನ ಜೀವನದ ರಚನೆ ಅಲ್ಲ. ಯಾವುದೋ ವ್ಯಕ್ತಿಗೆ ಯಾರದ್ದೋ ವ್ಯಕ್ತಿ ಮೇಲೆ ಪ್ರೀತಿಯಾಗಿದೆ. ಅದಕ್ಕೆ ನಾನು ಹಾಡು ಬರೆದು ಕೊಡೋದು ಇದೆಯಲ್ಲ. ಅದೇ ಒಂದು ದೊಡ್ಡ ಸ್ಕಿಲ್.” ಜಯಂತ್ ಕಾಯ್ಕಿಣಿ ಹೇಳಿದ್ದಾರೆ.

    “ನನ್ನ ಕಥೆಗಳು ನೀವು ಹೇಳಿದ್ರಲ್ಲ ಕಥೆಗಳನ್ನ ಬರೆಯೋದಕ್ಕೆ ನಾನು ಎರಡು ದಿನ ತೆಗೆದುಕೊಳ್ಳುತ್ತೇನೆ. ಒಂದು ಕವಿತೆ ಬರೆಯುವುದಕ್ಕೆ ಎರಡು ದಿನ ತೆಗೆದುಕೊಳ್ಳುತ್ತೇನೆ. ಕವಿತೆಗಳನ್ನ ರಿಫೈನ್ ಎಲ್ಲ ಮಾಡುವುದಕ್ಕೆ ಆಗುತ್ತೆ. ಅದೇ ಒಂದು ಸಿನಿಮಾ ಹಾಡು ಬರೆಯುವುದಕ್ಕೆ ನಾನು 15, 15 ದಿವಸ, 20, 20 ದಿವಸ ತೆಗೆದುಕೊಂಡಿದ್ದೇನೆ. ಮಿಂಚಾಗಿ ನೀನು ಬರಲು 20 ದಿನ ನಾನು ಕಷ್ಟ ಪಟ್ಟಿದ್ದೇನೆ. ಇದನ್ನು ನೀವು ನಂಬುತ್ತೀರಾ?” ಎಂದು ಜಯಂತ್ ಕಾಯ್ಕಿಣಿ ಹೇಳಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಎರಡು ವರ್ಷದ ಚಿರತೆ ಸೆರೆ

    November 9, 2025

    ಮಧುಗಿರಿ: ತಾಲ್ಲೂಕು ದೊಡ್ಡೇರಿ ಹೋಬಳಿಯ ಕೃಷ್ಣಸಾಗರ ಗ್ರಾಮದ ಸಣ್ಣ ರಂಗಪ್ಪ ಎಂಬುವರ ಜಮೀನಿನ ಪೊದೆಯಲ್ಲಿ ಅಡಗಿ ಕುಳಿತಿದ್ದ ಎರಡು ವರ್ಷದ…

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    November 9, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.