nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಫೇಮಸ್ ಹಾಡು ಬರೆಯಲು ಜಯಂತ್ ಕಾಯ್ಕಿಣಿ ತುಂಬಾ ಕಷ್ಟ ಪಟ್ಟಿದ್ದರಂತೆ ! ಏಕೆ ಗೊತ್ತೆ ?
    ರಾಜ್ಯ ಸುದ್ದಿ August 21, 2024

    ಈ ಫೇಮಸ್ ಹಾಡು ಬರೆಯಲು ಜಯಂತ್ ಕಾಯ್ಕಿಣಿ ತುಂಬಾ ಕಷ್ಟ ಪಟ್ಟಿದ್ದರಂತೆ ! ಏಕೆ ಗೊತ್ತೆ ?

    By adminAugust 21, 2024No Comments2 Mins Read
    Jayant Kaykini

    ಮುಂಗಾರು ಮಳೆ’ಯಿಂದ ಇಲ್ಲಿವರೆಗೂ ಜಯಂತ್ ಕಾಯ್ಕಿಣಿ ಹಾಡುಗಳನ್ನು ಬರೆಯುತ್ತಲೇ ಇದ್ದಾರೆ. ಒಂದೊಂದು ಹಾಡು ಕೂಡ ಸಿನಿಮಾ ಪ್ರೇಮಿಗಳನ್ನು ಸೆಳೆಯುತ್ತಲೇ ಇದೆ. ಆದರೆ, ಜಯಂತ್ ಕಾಯ್ಕಿಣಿ ಸಿನಿಮಾಗಾಗಿ ಒಂದು ಪ್ರೇಮ ಕವಿತೆಯನ್ನು ಬರೆಯುವುದಕ್ಕೆ ಸಿಕ್ಕಾಪಟ್ಟೆ ಕಷ್ಟ ಪಟ್ಟಿದ್ದರಂತೆ !

    ‘ಗಾಳಿಪಟ’ ಸಿನಿಮಾದ ಮಿಂಚಾಗಿ ನೀನು ಬರಲು ಹಾಡನ್ನು ಬರೆಯಲು 20 ದಿನ ಯಾಕೆ ತೆಗೆದುಕೊಂಡರು ಅನ್ನೋದನ್ನು ಹೇಳಿಕೊಂಡಿದ್ದಾರೆ.’ಮುಂಗಾರು ಮಳೆ’ ಬಳಿಕ ಯೋಗರಾಜ್ ಭಟ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಷನ್ ನಲ್ಲಿ ‘ಗಾಳಿಪಟ’ ಸಿನಿಮಾ ಸೆಟ್ಟೇರಿತ್ತು. ಈ ಸಿನಿಮಾಗೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡುತ್ತಿದ್ದರು. ಯೋಗರಾಜ್ ಭಟ್ ಈ ಸಿನಿಮಾದಲ್ಲಿಯೂ ಜಯಂತ್ ಕಾಯ್ಕಿಣಿ ಅವರಿಂದ ಜನಪ್ರಿಯ ಹಾಡನ್ನು ಬರೆಸುವ ನಿರ್ಧಾರ ಮಾಡಿದ್ದರು. ಅದುವೇ “ಮಿಂಚಾಗಿ ನೀನು ಬರಲು..” ಅನ್ನೋ ಜನಪ್ರಿಯ ಹಾಡು.


    Provided by
    Provided by

    ಜಯಂತ್ ಕಾಯ್ಕಿಣಿ ಈ ಹಾಡನ್ನು ಬರೆಯುವುದಕ್ಕೆ ಸಿಕ್ಕಾಪಟ್ಟೆ ಪರದಾಡಿದ್ದಂತೆ. ಇದೊಂದು ಹಾಡು ಬರೆಯುವುದಕ್ಕೆ ಬರೋಬ್ಬರಿ 20 ದಿನಗಳನ್ನು ತೆಗೆದುಕೊಂಡಿದ್ದಾಗಿ ಸ್ವತ: ಜಯಂತ್ ಕಾಯ್ಕಿಣಿ ಅವರೇ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಒಂದು ಹಾಡನ್ನು ಬರೆಯಲು ಇಷ್ಟೊಂದು ದಿನ ಯಾಕೆ ತೆಗೆದುಕೊಂಡರು? ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.

    “ಭಾರತದ ದೇಶದಲ್ಲಿರುವ ಕೋಟ್ಯಾಂತರ ಹಾಡುಗಳಲ್ಲಿ ಶೇ.99ರಷ್ಟು ಹಾಡುಗಳು ಪ್ರೀತಿ ಮೇಲೆನೇ ಇವೆ. ಪ್ರೀತಿ ಮೇಲೆ ಹೊಸದನ್ನು ಹೇಗೆ ಬರೆಯುತ್ತಿರಾ? ಪ್ರತಿ ಸಲ ಏನು ತರುತ್ತೀರ? ತುಂಬಾ ಕಷ್ಟ. ಆಮೇಲೆ ಅದು ನನ್ನ ಜೀವನದ ರಚನೆ ಅಲ್ಲ. ಯಾವುದೋ ವ್ಯಕ್ತಿಗೆ ಯಾರದ್ದೋ ವ್ಯಕ್ತಿ ಮೇಲೆ ಪ್ರೀತಿಯಾಗಿದೆ. ಅದಕ್ಕೆ ನಾನು ಹಾಡು ಬರೆದು ಕೊಡೋದು ಇದೆಯಲ್ಲ. ಅದೇ ಒಂದು ದೊಡ್ಡ ಸ್ಕಿಲ್.” ಜಯಂತ್ ಕಾಯ್ಕಿಣಿ ಹೇಳಿದ್ದಾರೆ.

    “ನನ್ನ ಕಥೆಗಳು ನೀವು ಹೇಳಿದ್ರಲ್ಲ ಕಥೆಗಳನ್ನ ಬರೆಯೋದಕ್ಕೆ ನಾನು ಎರಡು ದಿನ ತೆಗೆದುಕೊಳ್ಳುತ್ತೇನೆ. ಒಂದು ಕವಿತೆ ಬರೆಯುವುದಕ್ಕೆ ಎರಡು ದಿನ ತೆಗೆದುಕೊಳ್ಳುತ್ತೇನೆ. ಕವಿತೆಗಳನ್ನ ರಿಫೈನ್ ಎಲ್ಲ ಮಾಡುವುದಕ್ಕೆ ಆಗುತ್ತೆ. ಅದೇ ಒಂದು ಸಿನಿಮಾ ಹಾಡು ಬರೆಯುವುದಕ್ಕೆ ನಾನು 15, 15 ದಿವಸ, 20, 20 ದಿವಸ ತೆಗೆದುಕೊಂಡಿದ್ದೇನೆ. ಮಿಂಚಾಗಿ ನೀನು ಬರಲು 20 ದಿನ ನಾನು ಕಷ್ಟ ಪಟ್ಟಿದ್ದೇನೆ. ಇದನ್ನು ನೀವು ನಂಬುತ್ತೀರಾ?” ಎಂದು ಜಯಂತ್ ಕಾಯ್ಕಿಣಿ ಹೇಳಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಕಲಬುರಗಿ: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲು ಸಜ್ಜಾಗುತ್ತಿರುವ ಬೆನ್ನಲ್ಲೇ, ಹೊಸ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ…

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.