nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

    March 23, 2026

    ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!

    March 23, 2026

    ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!

    March 23, 2026
    Facebook Twitter Instagram
    ಟ್ರೆಂಡಿಂಗ್
    • ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
    • ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!
    • ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!
    • ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?
    • ಜೆಡಿಎಸ್ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಕಾರ್ಯಕರ್ತರಿಗೆ ಕೆ.ಎಂ.ಕೃಷ್ಣನಾಯಕ ಕರೆ
    • ಹಿಂದೆ ಜಾರಿಯಲ್ಲಿದ್ದ ಮೀಸಲಾತಿ ಮುಂದುವರಿಸಿ: ಮಾ. 24 ರಂದು ಬೆಂಗಳೂರು ಚಲೋ: ತಿಪ್ಪೇಸ್ವಾಮಿ
    • ಕಸಾಪ ಭವನಕ್ಕೆ ಜಾಗ ನೀಡಿ: ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಮನವಿ
    • ಸಚಿವ ಶಿವರಾಜ್ ತಂಗಡಗಿಗೆ ದಿಢೀರ್ ಎದೆನೋವು: ತುಮಕೂರಿನ ಆಸ್ಪತ್ರೆಗೆ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಫೇಮಸ್ ಹಾಡು ಬರೆಯಲು ಜಯಂತ್ ಕಾಯ್ಕಿಣಿ ತುಂಬಾ ಕಷ್ಟ ಪಟ್ಟಿದ್ದರಂತೆ ! ಏಕೆ ಗೊತ್ತೆ ?
    ರಾಜ್ಯ ಸುದ್ದಿ August 21, 2024

    ಈ ಫೇಮಸ್ ಹಾಡು ಬರೆಯಲು ಜಯಂತ್ ಕಾಯ್ಕಿಣಿ ತುಂಬಾ ಕಷ್ಟ ಪಟ್ಟಿದ್ದರಂತೆ ! ಏಕೆ ಗೊತ್ತೆ ?

    By adminAugust 21, 2024No Comments2 Mins Read
    Jayant Kaykini

    ಮುಂಗಾರು ಮಳೆ’ಯಿಂದ ಇಲ್ಲಿವರೆಗೂ ಜಯಂತ್ ಕಾಯ್ಕಿಣಿ ಹಾಡುಗಳನ್ನು ಬರೆಯುತ್ತಲೇ ಇದ್ದಾರೆ. ಒಂದೊಂದು ಹಾಡು ಕೂಡ ಸಿನಿಮಾ ಪ್ರೇಮಿಗಳನ್ನು ಸೆಳೆಯುತ್ತಲೇ ಇದೆ. ಆದರೆ, ಜಯಂತ್ ಕಾಯ್ಕಿಣಿ ಸಿನಿಮಾಗಾಗಿ ಒಂದು ಪ್ರೇಮ ಕವಿತೆಯನ್ನು ಬರೆಯುವುದಕ್ಕೆ ಸಿಕ್ಕಾಪಟ್ಟೆ ಕಷ್ಟ ಪಟ್ಟಿದ್ದರಂತೆ !

    ‘ಗಾಳಿಪಟ’ ಸಿನಿಮಾದ ಮಿಂಚಾಗಿ ನೀನು ಬರಲು ಹಾಡನ್ನು ಬರೆಯಲು 20 ದಿನ ಯಾಕೆ ತೆಗೆದುಕೊಂಡರು ಅನ್ನೋದನ್ನು ಹೇಳಿಕೊಂಡಿದ್ದಾರೆ.’ಮುಂಗಾರು ಮಳೆ’ ಬಳಿಕ ಯೋಗರಾಜ್ ಭಟ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಷನ್ ನಲ್ಲಿ ‘ಗಾಳಿಪಟ’ ಸಿನಿಮಾ ಸೆಟ್ಟೇರಿತ್ತು. ಈ ಸಿನಿಮಾಗೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡುತ್ತಿದ್ದರು. ಯೋಗರಾಜ್ ಭಟ್ ಈ ಸಿನಿಮಾದಲ್ಲಿಯೂ ಜಯಂತ್ ಕಾಯ್ಕಿಣಿ ಅವರಿಂದ ಜನಪ್ರಿಯ ಹಾಡನ್ನು ಬರೆಸುವ ನಿರ್ಧಾರ ಮಾಡಿದ್ದರು. ಅದುವೇ “ಮಿಂಚಾಗಿ ನೀನು ಬರಲು..” ಅನ್ನೋ ಜನಪ್ರಿಯ ಹಾಡು.


    Provided by
    Provided by

    ಜಯಂತ್ ಕಾಯ್ಕಿಣಿ ಈ ಹಾಡನ್ನು ಬರೆಯುವುದಕ್ಕೆ ಸಿಕ್ಕಾಪಟ್ಟೆ ಪರದಾಡಿದ್ದಂತೆ. ಇದೊಂದು ಹಾಡು ಬರೆಯುವುದಕ್ಕೆ ಬರೋಬ್ಬರಿ 20 ದಿನಗಳನ್ನು ತೆಗೆದುಕೊಂಡಿದ್ದಾಗಿ ಸ್ವತ: ಜಯಂತ್ ಕಾಯ್ಕಿಣಿ ಅವರೇ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಒಂದು ಹಾಡನ್ನು ಬರೆಯಲು ಇಷ್ಟೊಂದು ದಿನ ಯಾಕೆ ತೆಗೆದುಕೊಂಡರು? ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.

    “ಭಾರತದ ದೇಶದಲ್ಲಿರುವ ಕೋಟ್ಯಾಂತರ ಹಾಡುಗಳಲ್ಲಿ ಶೇ.99ರಷ್ಟು ಹಾಡುಗಳು ಪ್ರೀತಿ ಮೇಲೆನೇ ಇವೆ. ಪ್ರೀತಿ ಮೇಲೆ ಹೊಸದನ್ನು ಹೇಗೆ ಬರೆಯುತ್ತಿರಾ? ಪ್ರತಿ ಸಲ ಏನು ತರುತ್ತೀರ? ತುಂಬಾ ಕಷ್ಟ. ಆಮೇಲೆ ಅದು ನನ್ನ ಜೀವನದ ರಚನೆ ಅಲ್ಲ. ಯಾವುದೋ ವ್ಯಕ್ತಿಗೆ ಯಾರದ್ದೋ ವ್ಯಕ್ತಿ ಮೇಲೆ ಪ್ರೀತಿಯಾಗಿದೆ. ಅದಕ್ಕೆ ನಾನು ಹಾಡು ಬರೆದು ಕೊಡೋದು ಇದೆಯಲ್ಲ. ಅದೇ ಒಂದು ದೊಡ್ಡ ಸ್ಕಿಲ್.” ಜಯಂತ್ ಕಾಯ್ಕಿಣಿ ಹೇಳಿದ್ದಾರೆ.

    “ನನ್ನ ಕಥೆಗಳು ನೀವು ಹೇಳಿದ್ರಲ್ಲ ಕಥೆಗಳನ್ನ ಬರೆಯೋದಕ್ಕೆ ನಾನು ಎರಡು ದಿನ ತೆಗೆದುಕೊಳ್ಳುತ್ತೇನೆ. ಒಂದು ಕವಿತೆ ಬರೆಯುವುದಕ್ಕೆ ಎರಡು ದಿನ ತೆಗೆದುಕೊಳ್ಳುತ್ತೇನೆ. ಕವಿತೆಗಳನ್ನ ರಿಫೈನ್ ಎಲ್ಲ ಮಾಡುವುದಕ್ಕೆ ಆಗುತ್ತೆ. ಅದೇ ಒಂದು ಸಿನಿಮಾ ಹಾಡು ಬರೆಯುವುದಕ್ಕೆ ನಾನು 15, 15 ದಿವಸ, 20, 20 ದಿವಸ ತೆಗೆದುಕೊಂಡಿದ್ದೇನೆ. ಮಿಂಚಾಗಿ ನೀನು ಬರಲು 20 ದಿನ ನಾನು ಕಷ್ಟ ಪಟ್ಟಿದ್ದೇನೆ. ಇದನ್ನು ನೀವು ನಂಬುತ್ತೀರಾ?” ಎಂದು ಜಯಂತ್ ಕಾಯ್ಕಿಣಿ ಹೇಳಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!

    March 23, 2026

    ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್

    March 21, 2026

    ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

    March 20, 2026

    Comments are closed.

    Our Picks

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

    March 23, 2026

    ತುಮಕೂರು: ವಿಜ್ಞಾನ ಬಿಂದು, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಹಕಾರದಲ್ಲಿ ಶೈಕ್ಷಣಿಕ ಯೋಜನೆಗಳನ್ನು ರೂಪಿಸಿದೆ. ಕಲಿಕೆಯಲ್ಲಿ ಆಸಕ್ತಿ ಮೂಡಿಸಲು…

    ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!

    March 23, 2026

    ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!

    March 23, 2026

    ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?

    March 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.