nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಫೇಮಸ್ ಹಾಡು ಬರೆಯಲು ಜಯಂತ್ ಕಾಯ್ಕಿಣಿ ತುಂಬಾ ಕಷ್ಟ ಪಟ್ಟಿದ್ದರಂತೆ ! ಏಕೆ ಗೊತ್ತೆ ?
    ರಾಜ್ಯ ಸುದ್ದಿ August 21, 2024

    ಈ ಫೇಮಸ್ ಹಾಡು ಬರೆಯಲು ಜಯಂತ್ ಕಾಯ್ಕಿಣಿ ತುಂಬಾ ಕಷ್ಟ ಪಟ್ಟಿದ್ದರಂತೆ ! ಏಕೆ ಗೊತ್ತೆ ?

    By adminAugust 21, 2024No Comments2 Mins Read
    Jayant Kaykini

    ಮುಂಗಾರು ಮಳೆ’ಯಿಂದ ಇಲ್ಲಿವರೆಗೂ ಜಯಂತ್ ಕಾಯ್ಕಿಣಿ ಹಾಡುಗಳನ್ನು ಬರೆಯುತ್ತಲೇ ಇದ್ದಾರೆ. ಒಂದೊಂದು ಹಾಡು ಕೂಡ ಸಿನಿಮಾ ಪ್ರೇಮಿಗಳನ್ನು ಸೆಳೆಯುತ್ತಲೇ ಇದೆ. ಆದರೆ, ಜಯಂತ್ ಕಾಯ್ಕಿಣಿ ಸಿನಿಮಾಗಾಗಿ ಒಂದು ಪ್ರೇಮ ಕವಿತೆಯನ್ನು ಬರೆಯುವುದಕ್ಕೆ ಸಿಕ್ಕಾಪಟ್ಟೆ ಕಷ್ಟ ಪಟ್ಟಿದ್ದರಂತೆ !

    ‘ಗಾಳಿಪಟ’ ಸಿನಿಮಾದ ಮಿಂಚಾಗಿ ನೀನು ಬರಲು ಹಾಡನ್ನು ಬರೆಯಲು 20 ದಿನ ಯಾಕೆ ತೆಗೆದುಕೊಂಡರು ಅನ್ನೋದನ್ನು ಹೇಳಿಕೊಂಡಿದ್ದಾರೆ.’ಮುಂಗಾರು ಮಳೆ’ ಬಳಿಕ ಯೋಗರಾಜ್ ಭಟ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಷನ್ ನಲ್ಲಿ ‘ಗಾಳಿಪಟ’ ಸಿನಿಮಾ ಸೆಟ್ಟೇರಿತ್ತು. ಈ ಸಿನಿಮಾಗೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡುತ್ತಿದ್ದರು. ಯೋಗರಾಜ್ ಭಟ್ ಈ ಸಿನಿಮಾದಲ್ಲಿಯೂ ಜಯಂತ್ ಕಾಯ್ಕಿಣಿ ಅವರಿಂದ ಜನಪ್ರಿಯ ಹಾಡನ್ನು ಬರೆಸುವ ನಿರ್ಧಾರ ಮಾಡಿದ್ದರು. ಅದುವೇ “ಮಿಂಚಾಗಿ ನೀನು ಬರಲು..” ಅನ್ನೋ ಜನಪ್ರಿಯ ಹಾಡು.


    Provided by

    ಜಯಂತ್ ಕಾಯ್ಕಿಣಿ ಈ ಹಾಡನ್ನು ಬರೆಯುವುದಕ್ಕೆ ಸಿಕ್ಕಾಪಟ್ಟೆ ಪರದಾಡಿದ್ದಂತೆ. ಇದೊಂದು ಹಾಡು ಬರೆಯುವುದಕ್ಕೆ ಬರೋಬ್ಬರಿ 20 ದಿನಗಳನ್ನು ತೆಗೆದುಕೊಂಡಿದ್ದಾಗಿ ಸ್ವತ: ಜಯಂತ್ ಕಾಯ್ಕಿಣಿ ಅವರೇ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಒಂದು ಹಾಡನ್ನು ಬರೆಯಲು ಇಷ್ಟೊಂದು ದಿನ ಯಾಕೆ ತೆಗೆದುಕೊಂಡರು? ಅನ್ನೋದನ್ನು ಅವರೇ ಹೇಳಿಕೊಂಡಿದ್ದಾರೆ.

    “ಭಾರತದ ದೇಶದಲ್ಲಿರುವ ಕೋಟ್ಯಾಂತರ ಹಾಡುಗಳಲ್ಲಿ ಶೇ.99ರಷ್ಟು ಹಾಡುಗಳು ಪ್ರೀತಿ ಮೇಲೆನೇ ಇವೆ. ಪ್ರೀತಿ ಮೇಲೆ ಹೊಸದನ್ನು ಹೇಗೆ ಬರೆಯುತ್ತಿರಾ? ಪ್ರತಿ ಸಲ ಏನು ತರುತ್ತೀರ? ತುಂಬಾ ಕಷ್ಟ. ಆಮೇಲೆ ಅದು ನನ್ನ ಜೀವನದ ರಚನೆ ಅಲ್ಲ. ಯಾವುದೋ ವ್ಯಕ್ತಿಗೆ ಯಾರದ್ದೋ ವ್ಯಕ್ತಿ ಮೇಲೆ ಪ್ರೀತಿಯಾಗಿದೆ. ಅದಕ್ಕೆ ನಾನು ಹಾಡು ಬರೆದು ಕೊಡೋದು ಇದೆಯಲ್ಲ. ಅದೇ ಒಂದು ದೊಡ್ಡ ಸ್ಕಿಲ್.” ಜಯಂತ್ ಕಾಯ್ಕಿಣಿ ಹೇಳಿದ್ದಾರೆ.

    “ನನ್ನ ಕಥೆಗಳು ನೀವು ಹೇಳಿದ್ರಲ್ಲ ಕಥೆಗಳನ್ನ ಬರೆಯೋದಕ್ಕೆ ನಾನು ಎರಡು ದಿನ ತೆಗೆದುಕೊಳ್ಳುತ್ತೇನೆ. ಒಂದು ಕವಿತೆ ಬರೆಯುವುದಕ್ಕೆ ಎರಡು ದಿನ ತೆಗೆದುಕೊಳ್ಳುತ್ತೇನೆ. ಕವಿತೆಗಳನ್ನ ರಿಫೈನ್ ಎಲ್ಲ ಮಾಡುವುದಕ್ಕೆ ಆಗುತ್ತೆ. ಅದೇ ಒಂದು ಸಿನಿಮಾ ಹಾಡು ಬರೆಯುವುದಕ್ಕೆ ನಾನು 15, 15 ದಿವಸ, 20, 20 ದಿವಸ ತೆಗೆದುಕೊಂಡಿದ್ದೇನೆ. ಮಿಂಚಾಗಿ ನೀನು ಬರಲು 20 ದಿನ ನಾನು ಕಷ್ಟ ಪಟ್ಟಿದ್ದೇನೆ. ಇದನ್ನು ನೀವು ನಂಬುತ್ತೀರಾ?” ಎಂದು ಜಯಂತ್ ಕಾಯ್ಕಿಣಿ ಹೇಳಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.