nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ: ನಾಮ ನಿರ್ದೇಶನಕ್ಕೆ ಆಹ್ವಾನ

    October 18, 2025

    ಭಾಗ್ಯಲಕ್ಷ್ಮಿ ಯೋಜನೆ: ಪರಿಪಕ್ವ ಮೊತ್ತ ಪಡೆಯಲು ದಾಖಲೆ ಸಲ್ಲಿಸಿ

    October 18, 2025

    ಹಸು, ಎಮ್ಮೆ ಸಾಕಾಣಿಕೆ: ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    October 18, 2025
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ: ನಾಮ ನಿರ್ದೇಶನಕ್ಕೆ ಆಹ್ವಾನ
    • ಭಾಗ್ಯಲಕ್ಷ್ಮಿ ಯೋಜನೆ: ಪರಿಪಕ್ವ ಮೊತ್ತ ಪಡೆಯಲು ದಾಖಲೆ ಸಲ್ಲಿಸಿ
    • ಹಸು, ಎಮ್ಮೆ ಸಾಕಾಣಿಕೆ: ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಕಬಡ್ಡಿ ಮಾನಸಿಕವಾಗಿ ಶಕ್ತಿಯುತ ಬೆಳವಣಿಗೆಗೆ ಸಹಕಾರಿ: ಡಾ.ಜಿ.ಪರಮೇಶ್ವರ್
    • ತುಮಕೂರು | 19 ಕಡೆಗಳಲ್ಲಿನ ನೀರಿನ ಮಾದರಿಗಳು ಕುಡಿಯಲು ಯೋಗ್ಯವಲ್ಲ: ವರದಿ
    • ಹುಲಿ ದಾಳಿಗೆ ಗಾಯಗೊಂಡ ರೈತನ ಮನೆಗೆ ಜೆಡಿಎಸ್ ಮುಖಂಡ ಕೃಷ್ಣನಾಯಕ ಭೇಟಿ!
    • ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ
    • ಹುಲಿಯನ್ನು ಇನ್ನೂ ಎರಡು ದಿನಗಳಲ್ಲಿ ಹಿಡಿಯಬೇಕು: ಅರಣ್ಯಾಧಿಕಾರಿಗಳಿಗೆ ರೈತರಿಂದ ಗಡುವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಲಿ ದಾಳಿಗೆ ಗಾಯಗೊಂಡ ರೈತನ ಮನೆಗೆ ಜೆಡಿಎಸ್ ಮುಖಂಡ ಕೃಷ್ಣನಾಯಕ ಭೇಟಿ!
    ಜಿಲ್ಲಾ ಸುದ್ದಿ October 18, 2025

    ಹುಲಿ ದಾಳಿಗೆ ಗಾಯಗೊಂಡ ರೈತನ ಮನೆಗೆ ಜೆಡಿಎಸ್ ಮುಖಂಡ ಕೃಷ್ಣನಾಯಕ ಭೇಟಿ!

    By adminOctober 18, 2025No Comments1 Min Read
    jds

    ಸರಗೂರು:  ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಗುರುವಾರ ಜಮೀನಿನಲ್ಲಿ ಹುಲಿ ದಾಳಿಗೆ ಗಾಯಗೊಂಡ ರೈತ ಮಹದೇವಗೌಡ ಅವರ ಮನೆಗೆ ಶುಕ್ರವಾರದಂದು ಸಮಾಜ ಸೇವಕ ಹಾಗೂ ಜೆಡಿಎಸ್ ಪಕ್ಷದ ಮುಖಂಡ ಕೃಷ್ಣನಾಯಕ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸಹಾಯಧನ ನೀಡಿದರು.

    ನಂತರ ಮಾತನಾಡಿದ ಅವರು ತಾಲೂಕಿನಲ್ಲಿ ಇಂತಹ ಘಟನೆಗಳು ನಡೆಯಬಾರದಿತ್ತು. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯದಿಂದಾಗಿ ನಡೆದಿದೆ. ಬಡಕುಟುಂಬದ  ವ್ಯಕ್ತಿ ಮನೆಯ ಸಂಸಾರವನ್ನು ಹೊತ್ತುಕೊಂಡು ಜೀವನ ಮಾಡುತ್ತಿದ್ದ. ಈಗ  ಹುಲಿ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರಲ್ಲದೇ ಸ್ಥಳದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮೂಲಕ ಮಾತನಾಡಿ, ಮಹದೇವಗೌಡರವರಿಗೆ ನಿಮ್ಮ ಇಲಾಖೆಯಿಂದ ಚಿಕಿತ್ಸೆ ಕೊಡಿಸಲು ಮುಂದಾಗಬೇಕು. ಅದರಂತೆ ಸರ್ಕಾರದಿಂದ ಏನೆಲ್ಲ ಸೌಲಭ್ಯಗಳು ಇವೆಯೋ ಅವುಗಳನ್ನು ಅವರಿಗೆ ನೀಡಬೇಕು ಎಂದು ತಿಳಿಸಿದರು.


    Provided by
    Provided by
    Provided by

    ನಾನು ಕೂಡಾ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರವರನ್ನು ಭೇಟಿ ಹಾಗೂ ಕರೆ ಮೂಲಕ ಮಾತನಾಡಿ, ಕಾಡಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ರೈಲು ಕಂಬಿಗಳು ಶೀಘ್ರದಲ್ಲೇ ಅಳವಡಿಸಲು ಸರ್ಕಾರ ಮಟ್ಟದಲ್ಲಿ ಬಿಡುಗಡೆ ಮಾಡಿಸಬೇಕು ಎಂದು ಶಿಫಾರಸು ಮಾಡುತ್ತಾನೆ ಎಂದು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಸುಧೀರ್ ಗೌಡ, ಉಪಾಧ್ಯಕ್ಷ ಬಿ.ಜೆ.ಆಶೋಕ್ ಕುಮಾರ್, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ಒಕ್ಕಲಿಗ ಸಂಘದ ನಿರ್ದೇಶಕ ಬಿ ರವಿ,ಬಿ ಕೆ ಜಯಶಂಕರ್,ಗ್ರಾಪಂ ಸದಸ್ಯರು ಗಂಗಾಧರ್, ರಾಮಚಂದ್ರ, ರಮೇಶ್, ಬಿ.ಎಸ್. ನಿಂಗರಾಜು, ಬಿ.ಕೆ.ಸಿದ್ದರಾಜು, ಕೆ.ಟಿ.ಮಹದೇವಸ್ವಾಮಿ, ಮುಖಂಡರು ವಾಲ್ಮೀಕಿ ಸಿದ್ದರಾಜು, ಚರಣ್, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹುಲಿಯನ್ನು ಇನ್ನೂ ಎರಡು ದಿನಗಳಲ್ಲಿ ಹಿಡಿಯಬೇಕು: ಅರಣ್ಯಾಧಿಕಾರಿಗಳಿಗೆ ರೈತರಿಂದ ಗಡುವು

    October 17, 2025

    ಪಿಎಂ ಮುದ್ರಾ ಯೋಜನೆ ಹೆಸರಿನಲ್ಲಿ ರೈತನಿಗೆ 3 ಲಕ್ಷ ರೂ. ವಂಚನೆ!

    October 17, 2025

    ರೈತನ ಮೇಲೆ ಭೀಕರ ದಾಳಿ ನಡೆಸಿದ ಹುಲಿ: ಕಣ್ಣು, ಮುಖ ವಿರೂಪಗೊಂಡು ಗಂಭೀರ ಸ್ಥಿತಿಯಲ್ಲಿ ರೈತ

    October 17, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ: ನಾಮ ನಿರ್ದೇಶನಕ್ಕೆ ಆಹ್ವಾನ

    October 18, 2025

    ತುಮಕೂರು: ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ…

    ಭಾಗ್ಯಲಕ್ಷ್ಮಿ ಯೋಜನೆ: ಪರಿಪಕ್ವ ಮೊತ್ತ ಪಡೆಯಲು ದಾಖಲೆ ಸಲ್ಲಿಸಿ

    October 18, 2025

    ಹಸು, ಎಮ್ಮೆ ಸಾಕಾಣಿಕೆ: ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    October 18, 2025

    ಕಬಡ್ಡಿ ಮಾನಸಿಕವಾಗಿ ಶಕ್ತಿಯುತ ಬೆಳವಣಿಗೆಗೆ ಸಹಕಾರಿ: ಡಾ.ಜಿ.ಪರಮೇಶ್ವರ್

    October 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.