nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
    • ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ
    • ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
    • ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀರ್ಣಕ್ರಿಯೆ ಸುಲಲಿತವಾಗಿದ್ದರೆ ಆರೋಗ್ಯ ಸುರಕ್ಷಿತ: ಇಲ್ಲಿವೆ ಸಲಹೆಗಳು
    ಸ್ಪೆಷಲ್ ನ್ಯೂಸ್ November 24, 2022

    ಜೀರ್ಣಕ್ರಿಯೆ ಸುಲಲಿತವಾಗಿದ್ದರೆ ಆರೋಗ್ಯ ಸುರಕ್ಷಿತ: ಇಲ್ಲಿವೆ ಸಲಹೆಗಳು

    By adminNovember 24, 2022No Comments1 Min Read
    gastresk

    ಕೆಲವರಿಗೆ ಯಾವಾಗಲೂ ಏನೇ ತಿಂದರೂ ಅಜೀರ್ಣ, ಗ್ಯಾಸ್ಟ್ರಿಕ್‌ ಸಮಸ್ಯೆ, ಮತ್ತೆ ಕೆಲವರಿಗೆ ಚಳಿಗಾಲದಲ್ಲಿ ಜೀರ್ಣಕ್ರಿಯೆಯಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಳ್ಳುವುದೂ ಇದೆ. ಜೀರ್ಣಕ್ರಿಯೆ ಉತ್ತಮವಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ.

    ಒಮ್ಮೆ ಜೀರ್ಣಕ್ರಿಯೆ ಸಮಸ್ಯೆ ಶುರುವಾದರೆ ಸರಿಯಾಗಲು ಹಲವು ದಿನಗಳೇ ಬೇಕು. ಆಗ ಆಹಾರದ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ. ಮತ್ತಷ್ಟು ಹೊಟ್ಟೆಯ ಸಮಸ್ಯೆಗೆ ಕಾರಣಾಗುವ ಆಹಾರಗಳನ್ನು ಸೇವನೆ ಗಂಭೀರ ಕಾಯಿಲೆಗೆ ದಾರಿ ಮಾಡಿಕೊಡಬಹುದು.


    Provided by
    Provided by
    Provided by

    ನಿಮ್ಮ ಜೀರ್ಣಕ್ರಿಯೆ ಸುಲಲಿತವಾಗಿ ಇರಿಸಿಕೊಳ್ಳಲು ಆಹಾರದಲ್ಲಿ ಕೆಲವೊಂದು ಸಲಹೆಗಳನ್ನು ಅನುಸರಿಸಿದರೆ ಒಳ್ಳೆಯದು. ಆಹಾರ ತಯಾರಿಸುವಾಗ ಚಿಟಿಕೆ ಅರಿಶಿನ ಬಳಕೆ ಕಡ್ಡಾಯವಿರಲಿ. ಇದರಲ್ಲಿ ಉರಿಯೂತವನ್ನು ನಿವಾರಿಸುವ ಗುಣವಿದೆ. ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿರುವ ಅರಿಶಿನ ಹೊಟ್ಟೆಯಲ್ಲಿನ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶಪಡಿಸಿ ಜೀರ್ಣಕ್ರಿಯೆ ಉತ್ತಮಗೊಳಿಸುತ್ತದೆ. ಚಿಯಾ ಬೀಜಗಳು ಅಥವಾ ಕಾಮಕಸ್ತೂರಿ ಕರುಳಿನ ಉರಿಯೂತವನ್ನು ನಿವಾರಿಸಿ ಚಯಾಪಚಯ ಕ್ರಿಯೆ ಸುಗಮಗೊಳಿಸುತ್ತದೆ. ಆಹಾರ ಜೀರ್ಣವಾಗಿ ಮಲವಿಸರ್ಜನೆ ಆಗುವಂತೆ ಮಾಡುವ ಮೂಲಕ ಮಲಬದ್ಧತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಹಣ್ಣುಗಳ ಸಲಾಡ್‌ ಜೊತೆ ನೆನೆಸಿದ ಚಿಯಾ ಬೀಜಗಳನ್ನು ತಿನ್ನುವುದು ಉತ್ತಮ.

    ಹೇರಳವಾದ ಫೈಬರ್‌ ಅಂಶವನ್ನು ಹೊಂದಿರುವ ಪೇರಳೆ ಹಣ್ಣು ಜೀರ್ಣಕ್ರಿಯೆ ಸರಿಯಾಗಿರುವಂತೆ ಮಾಡುತ್ತದೆ. ಅದು ಚರ್ಮ ಹಾಗೂ ಕೂದಲಿನ ಆರೋಗ್ಯಕ್ಕೂ ಬಹಳ ಒಳ್ಳೆಯದು. ಚಳಿಗಾಲದಲ್ಲಿ ಪೇರಳೆ ಹಣ್ಣನ್ನು ತಿನ್ನುವುದರಿಂದ ಹೆಚ್ಚು ಪ್ರಯೋಜನವಿದೆ.

    ​ಮೊಸರು ಉತ್ತಮ ಪ್ರೊಬಯಾಟಿಕ್‌ ಅಂಶಗಳನ್ನು ಒಳಗೊಂಡಿದ್ದು, ಹೊಟ್ಟೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಹೆಚ್ಚು ಮಸಾಲೆ, ಖಾರದ ಆಹಾರ ಸೇವಿಸಿದಾಗ ಹೊಟ್ಟೆಯಲ್ಲಿ ಸಂಕಟ, ಗ್ಯಾಸ್ಟ್ರಿಕ್‌ ಕಾಣಿಸಿಕೊಳ್ಳುತ್ತದೆ. ಅದನ್ನು ನಿವಾರಿಸಲು ಮೊಸರು ಸಹಾಯ ಮಾಡುತ್ತದೆ. ಕರುಳಿನ ಆರೋಗ್ಯವನ್ನು ಉತ್ತಮವಾಗಿಸಲು ಸಹಕಾರಿ. ಇದರಿಂದ ಅಜೀರ್ಣ ಸಮಸ್ಯೆ ದೂರವಾಗುವುದು.

    ಪ್ರತಿದಿನ ಮಧ್ಯಾಹ್ನ ಊಟ ಮಾಡುವ ಮೊದಲು ಸಣ್ಣ ಶುಂಠಿ ಚೂರು ಹಾಗೂ ಉಪ್ಪನ್ನು ಸೇರಿಸಿ ತಿಂದರೆ ಅಜೀರ್ಣ ಆಗದು. ಆಗಾಗ ಶುಂಠಿಯನ್ನು ಆಹಾರದಲ್ಲಿ ಬಳಕೆ ಮಾಡಿದರೆ ಹೊಟ್ಟೆಯ ಸಮಸ್ಯೆಗೆ ಪರಿಹಾರ ನೀಡುತ್ತದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

     

    admin
    • Website

    Related Posts

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ತುಮಕೂರು: ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ FITWEL TOOLS AND FORGINGS PRIVATE LIMITED ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ…

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.