nammatumakuru

    Subscribe to Updates

    Get the latest creative news from FooBar about art, design and business.

    What's Hot

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026
    Facebook Twitter Instagram
    ಟ್ರೆಂಡಿಂಗ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀರ್ಣಕ್ರಿಯೆ ಸುಲಲಿತವಾಗಿದ್ದರೆ ಆರೋಗ್ಯ ಸುರಕ್ಷಿತ: ಇಲ್ಲಿವೆ ಸಲಹೆಗಳು
    ಸ್ಪೆಷಲ್ ನ್ಯೂಸ್ November 24, 2022

    ಜೀರ್ಣಕ್ರಿಯೆ ಸುಲಲಿತವಾಗಿದ್ದರೆ ಆರೋಗ್ಯ ಸುರಕ್ಷಿತ: ಇಲ್ಲಿವೆ ಸಲಹೆಗಳು

    By adminNovember 24, 2022No Comments1 Min Read
    gastresk

    ಕೆಲವರಿಗೆ ಯಾವಾಗಲೂ ಏನೇ ತಿಂದರೂ ಅಜೀರ್ಣ, ಗ್ಯಾಸ್ಟ್ರಿಕ್‌ ಸಮಸ್ಯೆ, ಮತ್ತೆ ಕೆಲವರಿಗೆ ಚಳಿಗಾಲದಲ್ಲಿ ಜೀರ್ಣಕ್ರಿಯೆಯಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಳ್ಳುವುದೂ ಇದೆ. ಜೀರ್ಣಕ್ರಿಯೆ ಉತ್ತಮವಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ.

    ಒಮ್ಮೆ ಜೀರ್ಣಕ್ರಿಯೆ ಸಮಸ್ಯೆ ಶುರುವಾದರೆ ಸರಿಯಾಗಲು ಹಲವು ದಿನಗಳೇ ಬೇಕು. ಆಗ ಆಹಾರದ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ. ಮತ್ತಷ್ಟು ಹೊಟ್ಟೆಯ ಸಮಸ್ಯೆಗೆ ಕಾರಣಾಗುವ ಆಹಾರಗಳನ್ನು ಸೇವನೆ ಗಂಭೀರ ಕಾಯಿಲೆಗೆ ದಾರಿ ಮಾಡಿಕೊಡಬಹುದು.

    ನಿಮ್ಮ ಜೀರ್ಣಕ್ರಿಯೆ ಸುಲಲಿತವಾಗಿ ಇರಿಸಿಕೊಳ್ಳಲು ಆಹಾರದಲ್ಲಿ ಕೆಲವೊಂದು ಸಲಹೆಗಳನ್ನು ಅನುಸರಿಸಿದರೆ ಒಳ್ಳೆಯದು. ಆಹಾರ ತಯಾರಿಸುವಾಗ ಚಿಟಿಕೆ ಅರಿಶಿನ ಬಳಕೆ ಕಡ್ಡಾಯವಿರಲಿ. ಇದರಲ್ಲಿ ಉರಿಯೂತವನ್ನು ನಿವಾರಿಸುವ ಗುಣವಿದೆ. ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿರುವ ಅರಿಶಿನ ಹೊಟ್ಟೆಯಲ್ಲಿನ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶಪಡಿಸಿ ಜೀರ್ಣಕ್ರಿಯೆ ಉತ್ತಮಗೊಳಿಸುತ್ತದೆ. ಚಿಯಾ ಬೀಜಗಳು ಅಥವಾ ಕಾಮಕಸ್ತೂರಿ ಕರುಳಿನ ಉರಿಯೂತವನ್ನು ನಿವಾರಿಸಿ ಚಯಾಪಚಯ ಕ್ರಿಯೆ ಸುಗಮಗೊಳಿಸುತ್ತದೆ. ಆಹಾರ ಜೀರ್ಣವಾಗಿ ಮಲವಿಸರ್ಜನೆ ಆಗುವಂತೆ ಮಾಡುವ ಮೂಲಕ ಮಲಬದ್ಧತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಹಣ್ಣುಗಳ ಸಲಾಡ್‌ ಜೊತೆ ನೆನೆಸಿದ ಚಿಯಾ ಬೀಜಗಳನ್ನು ತಿನ್ನುವುದು ಉತ್ತಮ.

    ಹೇರಳವಾದ ಫೈಬರ್‌ ಅಂಶವನ್ನು ಹೊಂದಿರುವ ಪೇರಳೆ ಹಣ್ಣು ಜೀರ್ಣಕ್ರಿಯೆ ಸರಿಯಾಗಿರುವಂತೆ ಮಾಡುತ್ತದೆ. ಅದು ಚರ್ಮ ಹಾಗೂ ಕೂದಲಿನ ಆರೋಗ್ಯಕ್ಕೂ ಬಹಳ ಒಳ್ಳೆಯದು. ಚಳಿಗಾಲದಲ್ಲಿ ಪೇರಳೆ ಹಣ್ಣನ್ನು ತಿನ್ನುವುದರಿಂದ ಹೆಚ್ಚು ಪ್ರಯೋಜನವಿದೆ.

    ​ಮೊಸರು ಉತ್ತಮ ಪ್ರೊಬಯಾಟಿಕ್‌ ಅಂಶಗಳನ್ನು ಒಳಗೊಂಡಿದ್ದು, ಹೊಟ್ಟೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಹೆಚ್ಚು ಮಸಾಲೆ, ಖಾರದ ಆಹಾರ ಸೇವಿಸಿದಾಗ ಹೊಟ್ಟೆಯಲ್ಲಿ ಸಂಕಟ, ಗ್ಯಾಸ್ಟ್ರಿಕ್‌ ಕಾಣಿಸಿಕೊಳ್ಳುತ್ತದೆ. ಅದನ್ನು ನಿವಾರಿಸಲು ಮೊಸರು ಸಹಾಯ ಮಾಡುತ್ತದೆ. ಕರುಳಿನ ಆರೋಗ್ಯವನ್ನು ಉತ್ತಮವಾಗಿಸಲು ಸಹಕಾರಿ. ಇದರಿಂದ ಅಜೀರ್ಣ ಸಮಸ್ಯೆ ದೂರವಾಗುವುದು.

    ಪ್ರತಿದಿನ ಮಧ್ಯಾಹ್ನ ಊಟ ಮಾಡುವ ಮೊದಲು ಸಣ್ಣ ಶುಂಠಿ ಚೂರು ಹಾಗೂ ಉಪ್ಪನ್ನು ಸೇರಿಸಿ ತಿಂದರೆ ಅಜೀರ್ಣ ಆಗದು. ಆಗಾಗ ಶುಂಠಿಯನ್ನು ಆಹಾರದಲ್ಲಿ ಬಳಕೆ ಮಾಡಿದರೆ ಹೊಟ್ಟೆಯ ಸಮಸ್ಯೆಗೆ ಪರಿಹಾರ ನೀಡುತ್ತದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

     

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ತುಮಕೂರು: ದೇಶಾದ್ಯಂತ ಶಿಕ್ಷಣದ ಖಾಸಗೀಕರಣ, ಆರೋಗ್ಯ ಕ್ಷೇತ್ರ ವ್ಯಾಪಾರೀಕರಣಗೊಳ್ಳುತ್ತಿರುವುದು, ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಹೆಣ್ಣುಮಕ್ಕಳ ಮೇಲಿನ…

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.